
ಕಾಸರಗೋಡು: ವಿದ್ಯಾನಗರ ಪನ್ನಿಪ್ಪಾರೆ ಎಂ.ಜಿ ಕಾಲನಿ ಬಳಿಯ ಬಾಲಕಿ ಹರಿಪ್ರಿಯಾ ಔಕ್ 15,18,19 ಬಾಲಕಿಯರ ಕ್ರಿಕೆಟ್ ತಂಡ ದಲ್ಲಿ ಆಡಿ ಈಗ 23 ವರ್ಷದ ಕೆಳಗಿನ ಮಹಿಳೆಯರ ಜಿಲ್ಲಾ ಕ್ರಿಕೆಟ್ ತಂಡದ ನಾಯಕಿಯಾಗಿ ಆಯ್ಕೆ ಯಾಗಿದ್ದಾಳೆ. ಕಾಸರಗೋಡು ಸರಕಾರಿ ಕಾಲೇಜಿನ ಪ್ರಾಧ್ಯಾಪಿಕೆ ಲಕ್ಷ್ಮಿ-ಮಹೇಶ್ರಾಜು ದಂಪತಿ ಪುತ್ರಿಯಾದ ಹರಿಪ್ರಿಯಾ ಈಗ 13ನೇ ಹರೆಯದ ಲ್ಲಿದ್ದು ವಿದ್ಯಾನಗರ ಕೇಂದ್ರೀಯ ವಿದ್ಯಾಲಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದ ೮ನೇ ತರಗತಿಗೆ ಪಾದಾರ್ಪಣೆಗೈದಿದ್ದಾಳೆ. ಫಾಸ್ಟ್ ಬೌಲರ್, ಬಲಗೈ ಬ್ಯಾಟ್ಸ್ಮ್ಯಾನ್ ಆದ ಈಕೆ ಆಲ್ರೌಂಡರ್ ಆಗಿದ್ದಾಳೆ. …
ಕೂಡ್ಲು: ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ಕ್ಷೇತ್ರದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯ ಕ್ರಮಗಳು ನಿನ್ನೆ ಆರಂಭಗೊAಡಿದೆ. ಈ ಸಂಬAಧ ನಡೆದ ಉಗ್ರಾಣ ಮುಹೂರ್ತವನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಎನ್.ವೆಂಕಟ್ರಮಣ ಹೊಳ್ಳ ಉದ್ಘಾಟಿಸಿದರು. ಕೆ.ಎನ್. ರಾಮಕೃಷ್ಣ ಹೊಳ್ಳ, ಪ್ರಧಾನ ಅರ್ಚಕ ಯೋಗೀಶ, ಕ್ಷೇತ್ರ ಮೊಕ್ತೇಸರ ಅಚ್ಚುತ್ತ ಕಾಳ್ಯಂಗಾಡು, ಪ್ರಧಾನ ಕಾರ್ಯದರ್ಶಿ ದಯಾನಂದ ಕೊಳ್ಕೆಬೈಲ್, ಕಾರ್ಯದರ್ಶಿ ಗಳಾದ ರಂಜಿತ್ ಮನ್ನಿಪ್ಪಾಡಿ, ಗೋವಿಂದ ಕಾಳ್ಯಂಗಾಡ್, ಕೋಶಾಧಿಕಾರಿ ಶಾಂತ ಕುಮಾರ್ ಮುಂಡ್ಯತ್ತಡ್ಕ, ರಘು ಮೀಪುಗುರಿ, ಮೋಹನ್ ರಾಜ್, ಪುಷ್ಪಾವತಿ ಮಹಾಲಿಂಗ ಉಪಸ್ಥಿತರಿದ್ದರು.

ಕಾಸರಗೋಡು: ವಿದ್ಯಾನಗರ ಪನ್ನಿಪ್ಪಾರೆ ಎಂ.ಜಿ ಕಾಲನಿ ಬಳಿಯ ಬಾಲಕಿ ಹರಿಪ್ರಿಯಾ ಔಕ್ 15,18,19 ಬಾಲಕಿಯರ ಕ್ರಿಕೆಟ್ ತಂಡ ದಲ್ಲಿ ಆಡಿ ಈಗ 23 ವರ್ಷದ ಕೆಳಗಿನ ಮಹಿಳೆಯರ ಜಿಲ್ಲಾ ಕ್ರಿಕೆಟ್ ತಂಡದ ನಾಯಕಿಯಾಗಿ ಆಯ್ಕೆ

ಕೂಡ್ಲು: ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ಕ್ಷೇತ್ರದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯ ಕ್ರಮಗಳು ನಿನ್ನೆ ಆರಂಭಗೊAಡಿದೆ. ಈ ಸಂಬAಧ ನಡೆದ ಉಗ್ರಾಣ ಮುಹೂರ್ತವನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಎನ್.ವೆಂಕಟ್ರಮಣ ಹೊಳ್ಳ ಉದ್ಘಾಟಿಸಿದರು. ಕೆ.ಎನ್. ರಾಮಕೃಷ್ಣ

ಕುಂಬಳೆ: ಬಿಜೆಪಿ ಪಂಚಾ ಯತ್ ಸಮಿತಿ ವತಿಯಿಂದ ಬಿಜೆಪಿಯ ಹಿರಿಯ ನೇತಾರರಾಗಿದ್ದ ಕೆ.ಜಿ. ಮಾರಾರ್ ರವರ ೩೧ನೇ ಸಂಸ್ಮರಣೆ ಕುಂಬಳೆ ಪಕ್ಷದ ಕಚೇರಿಯಲ್ಲಿ ನಡೆಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಲಾಯಿತು. ಬಿಜೆಪಿ ಕುಂಬಳೆ ದಕ್ಷಿಣ ವಲಯ

ಕಾಸರಗೋಡು: ಬಿಜೆಪಿ ಕಾಸರಗೋಡು ಜಿಲ್ಲಾ ಕೇಂದ್ರವಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಮಂದಿರದಲ್ಲಿ ದಿ| ಕೆ.ಜಿ. ಮಾರಾರ್ ಸ್ಮೃತಿ ದಿನ ಆಚರಿಸಲಾಯಿತು. ಬಿಜೆಪಿ ರಾಜ್ಯ ಸಮಿತಿ ಸದಸ್ಯ ವಿ. ರವೀಂದ್ರನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ.ಆರ್.

ಕುಂಬಳೆ: ಬಿಜೆಪಿ ಪಂಚಾ ಯತ್ ಸಮಿತಿ ವತಿಯಿಂದ ಬಿಜೆಪಿಯ ಹಿರಿಯ ನೇತಾರರಾಗಿದ್ದ ಕೆ.ಜಿ. ಮಾರಾರ್ ರವರ ೩೧ನೇ ಸಂಸ್ಮರಣೆ ಕುಂಬಳೆ ಪಕ್ಷದ ಕಚೇರಿಯಲ್ಲಿ ನಡೆಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಲಾಯಿತು. ಬಿಜೆಪಿ ಕುಂಬಳೆ ದಕ್ಷಿಣ ವಲಯ

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page