
ಕಾಸರಗೋಡು: ಕುಡಿಯುವ ನೀರು ಕ್ಷಾಮ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರದೇಶಗಳಿಗೂ ಕುಡಿಯುವ ನೀರು ಲಭಿಸುತ್ತದೆಯೇ ಎಂಬುದನ್ನು ಖಚಿತಪಡಿಸಬೇಕೆಂದು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನಿರ್ದೇಶ ನೀಡಿದರು. ಜಿಲ್ಲಾಧಿಕಾರಿ ಚೇಂಬರ್ನಲ್ಲಿ ನಡೆದ ಜಿಲ್ಲಾ ಬರ ಅವಲೋಕನ ಸಭೆಯಲ್ಲಿ ಜಿಲ್ಲಾಧಿಕಾರಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಈ ನಿರ್ದೇಶ ನೀಡಿದ್ದಾರೆ. ತೀವ್ರವಾದ ಕುಡಿಯುವ ನೀರು ಕ್ಷಾಮ ಎದುರಿಸುವ ಪ್ರದೇಶಗಳಲ್ಲಿ ಟ್ಯಾಂಕರ್ಗಳಲ್ಲಿ ಕುಡಿಯುವ ನೀರು ಲಭ್ಯಗೊಳಿಸುವುದಕ್ಕೆ ಕ್ರಮ ಕೈಗೊಳ್ಳಲು ಸ್ಥಳೀಯಾಡಳಿತ ಇಲಾಖೆಯ ಜೋಯಿಂಟ್ ಡೈರೆಕ್ಟರ್ಗೆ ಹೊಣೆ ನೀಡಲಾಗಿದೆ. ವಿದ್ಯುತ್ ವಿತರಣೆಯಲ್ಲಿನ ತಡೆಯನ್ನು ಪರಿಹರಿಸಿ ಬಾವಿಕ್ಕರೆ …
ಕುಂಬಳೆ: ರಜಾ ಕಾಲದಲ್ಲಿ ಉಲ್ಲಾಸದಿಂದಿರಲು ಉಪ್ಪಳ ಎಕ್ಸ್ಪೋ ಇಂದಿನಿಂದ ಆರಂಭಗೊಳ್ಳಲಿದೆ. ಏಷ್ಯನ್ ಟೂರ್ಸ್ ಆಂಡ್ ಟ್ರಾವಲ್ಸ್ ಇರಿಟ್ಟಿ ಕಾರ್ಯಕ್ರಮವನ್ನು ಪ್ರಾಯೋಜಿಸಿದೆ. ಸಂಜೆ 3 ಗಂಟೆಯಿಂದ ರಾತ್ರಿ ೧೦.೩೦ರ ವರೆಗೆ ಕಾರ್ಯಕ್ರಮಗಳು ನಡೆಯಲಿದೆ. ರಾತ್ರಿ 8ಗಂಟೆಯಿಂದ 10.30ರ ವರೆಗೆ ಪ್ರತೀ ದಿನ ಮಲಯಾಳದ ಖ್ಯಾತರಾದ ಕಲಾವಿದರು ಭಾಗವಹಿಸುವ ಕಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ಏರ್ಪಡಿಸಲಾಗಿದೆ. ಮಕ್ಕಳಿಗೆ, ಹಿರಿಯರಿಗೆ ವೈವಿಧ್ಯಮಯ ಸ್ಪರ್ಧಾ ಕಾರ್ಯಕ್ರಮಗಳು, ಸ್ಥಳದಲ್ಲೇ ಬಹುಮಾನ ವಿತರಣೆ ನಡೆಯಲಿದೆ. ಕಾರ್ಯಕ್ರಮದಂಗವಾಗಿ ಫ್ಲವರ್ ಶೋ, ಅಪೂರ್ವ ವಿಭಾಗದ ಹೂ ಕುಂಡಗಳು ಸಹಿತವಿರುವ ಸಾಮಗ್ರಿಗಳ …
Read more “ರಜಾ ಕಾಲದಲ್ಲಿ ಉಲ್ಲಾಸ ಮೂಡಿಸಲು ಕೈಕಂಬದಲ್ಲಿ ಎಕ್ಸ್ಪೋ ಇಂದಿನಿಂದ”





ಕಾಸರಗೋಡು: ಕುಡಿಯುವ ನೀರು ಕ್ಷಾಮ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರದೇಶಗಳಿಗೂ ಕುಡಿಯುವ ನೀರು ಲಭಿಸುತ್ತದೆಯೇ ಎಂಬುದನ್ನು ಖಚಿತಪಡಿಸಬೇಕೆಂದು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನಿರ್ದೇಶ ನೀಡಿದರು. ಜಿಲ್ಲಾಧಿಕಾರಿ ಚೇಂಬರ್ನಲ್ಲಿ ನಡೆದ ಜಿಲ್ಲಾ ಬರ ಅವಲೋಕನ ಸಭೆಯಲ್ಲಿ

ಕುಂಬಳೆ: ರಜಾ ಕಾಲದಲ್ಲಿ ಉಲ್ಲಾಸದಿಂದಿರಲು ಉಪ್ಪಳ ಎಕ್ಸ್ಪೋ ಇಂದಿನಿಂದ ಆರಂಭಗೊಳ್ಳಲಿದೆ. ಏಷ್ಯನ್ ಟೂರ್ಸ್ ಆಂಡ್ ಟ್ರಾವಲ್ಸ್ ಇರಿಟ್ಟಿ ಕಾರ್ಯಕ್ರಮವನ್ನು ಪ್ರಾಯೋಜಿಸಿದೆ. ಸಂಜೆ 3 ಗಂಟೆಯಿಂದ ರಾತ್ರಿ ೧೦.೩೦ರ ವರೆಗೆ ಕಾರ್ಯಕ್ರಮಗಳು ನಡೆಯಲಿದೆ. ರಾತ್ರಿ 8ಗಂಟೆಯಿಂದ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ ಹೆಸರಲ್ಲಿ ಮೋಟಾರು ಕಾರ್ಮಿಕರಿಗೆ ಹಾಗೂ ಸಾರ್ವಜನಿಕರಿಗೆ ಸಮಸ್ಯೆ ಸೃಷ್ಟಿಯಾಗದಂತೆ ಅಧಿಕಾರಿಗಳು ಜಾಗ್ರತೆ ವಹಿಸಬೇಕೆಂದು ಟ್ಯಾಕ್ಸಿ ಆಂಡ್ ಲೈಟ್ ಮೋಟಾರ್ ವೆಹಿಕಲ್ ಯೂನಿಯನ್ (ಬಿಎಂಎಸ್) ಜಿಲ್ಲಾ ಸಮ್ಮೇಳನ ಒತ್ತಾಯಿಸಿದೆ. ಸಮ್ಮೇಳನದಲ್ಲಿ

ಬದಿಯಡ್ಕ: ಎಲ್ಲ ಕಡೆಗಳಲ್ಲಿಯೂ ಇರುವ ಭಗವಂತ ಶಿಲೆಯಲ್ಲಿಯೂ ಕಾಣಿಸಿಕೊಳ್ಳುತ್ತಾನೆ. ಭಕ್ತನಿಗೆ ಭಕ್ತಿ ಇದ್ದರೆ ಆತನಿಗೆ ದೇವರು ಕಾಣಿಸಿ ಕೊಳ್ಳುತ್ತಾನೆ. ನಮ್ಮ ಹೃದಯವೆಂಬ ದೇಗುಲದಲ್ಲಿ ಭಗವಂತನ ಪ್ರತಿಷ್ಠೆ ಆಗಬೇಕು. ಶುದ್ಧವಾದ ಮನಸ್ಸಿದ್ದರೆ ಮಾತ್ರ ಉತ್ತಮ ಆರೋಗ್ಯ

ಕಾಸರಗೋಡು: ಕುಡಿಯುವ ನೀರು ಕ್ಷಾಮ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರದೇಶಗಳಿಗೂ ಕುಡಿಯುವ ನೀರು ಲಭಿಸುತ್ತದೆಯೇ ಎಂಬುದನ್ನು ಖಚಿತಪಡಿಸಬೇಕೆಂದು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನಿರ್ದೇಶ ನೀಡಿದರು. ಜಿಲ್ಲಾಧಿಕಾರಿ ಚೇಂಬರ್ನಲ್ಲಿ ನಡೆದ ಜಿಲ್ಲಾ ಬರ ಅವಲೋಕನ ಸಭೆಯಲ್ಲಿ

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page