
ಉಪ್ಪಳ: ಮಳೆಗಾಲಪೂರ್ವ ಶುಚೀಕರಣ ಕಾರ್ಯಗಳಿಗೆ ಮಂಗಲ್ಪಾಡಿ ಪಂಚಾಯತ್ ಆಡಳಿತ ಸಮಿತಿ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಉಪ್ಪಳಗೇಟ್ ಪರಿಸರದಲ್ಲಿ ಶುಚೀಕರಣ ಆರಂಭಿಸಲಾಗಿದೆ. ಪಂಚಾಯತ್ ಅಧ್ಯಕ್ಷ ಗೋಲ್ಡನ್ ಅಬ್ದುಲ್ ರಹಿಮಾನ್ ಉದ್ಘಾಟಿಸಿದರು. ಆರೋಗ್ಯ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಪಂಚಾಯತ್ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಹಸಿರು ಕ್ರಿಯಾಸೇನೆ ಸದಸ್ಯೆಯರು ಸಹಕಾರ ನೀಡಿದರು. ಇದೇ ರೀತಿ 24 ವಾರ್ಡ್ಗಳಲ್ಲೂ ಶುಚೀಕರಣ ನಡೆಯಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಉಪೇಕ್ಷಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪಂಚಾಯತ್ ಅಧ್ಯಕ್ಷ ಗೋಲ್ಡನ್ ಅಬ್ದುಲ್ ರಹಿಮಾನ್ ತಿಳಿಸಿದ್ದಾರೆ.
ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಈಬಾರಿ ಎಲ್ಡಿಎಫ್ನ ಮತಗಳು ಭಾರೀ ಪ್ರಮಾಣದಲ್ಲಿ ಯುಡಿಎಫ್ ಪರ ಸೋರಿಕೆಯುಂಟಾಗಿದೆಯೆಂದು ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಕೆ. ಸುರೇಂದ್ರನ್ ಆರೋಪಿಸಿದ್ದಾರೆ. ಈ ಚುನಾವಣೆಯಲ್ಲಿ ಎಲ್ಡಿಎಫ್ಗೆ 20,000ದಷ್ಟು ಮತಗಳು ನಷ್ಟಗೊಂಡಿವೆ. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಮತೀಯ ಧ್ರುವೀಕರಣ ನಡೆದಿದೆ. ಮುಸ್ಲಿಂ ಲೀಗ್ ಮತ್ತು ಮತೀಯ ಮೂಲಭೂತವಾದಿ ಸಂಘಟನೆಗಳು ಮತೀಯ ಧ್ರುವೀಕರಣಕ್ಕೆ ಯತ್ನಿಸಿವೆ.ಮತೀಯ ಚಿಂತನೆ ಹೊಂದಿರುವ ಎಲ್ಲಾ ಮತೀಯ ಸಂಘಟನೆಗಳು ಆರಂಭದಿಂದಲೇ ಬಿಜೆಪಿಯನ್ನು ಪರಾಜಯಗೊಳಿಸಲು ಯತ್ನಿಸಿದ್ದವು. ಆದಾಗ್ಯೂ ಬಿಜೆಪಿಯ ಅಡಿಪಾಯ ಜಿಲ್ಲೆಯ …
Read more “ಮಂಜೇಶ್ವರದಲ್ಲಿ ಯುಡಿಎಫ್ ಪರ ಸಿಪಿಎಂ ಮತ ಸೋರಿಕೆ-ಕೆ.ಸುರೇಂದ್ರನ್”





ಉಪ್ಪಳ: ಮಳೆಗಾಲಪೂರ್ವ ಶುಚೀಕರಣ ಕಾರ್ಯಗಳಿಗೆ ಮಂಗಲ್ಪಾಡಿ ಪಂಚಾಯತ್ ಆಡಳಿತ ಸಮಿತಿ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಉಪ್ಪಳಗೇಟ್ ಪರಿಸರದಲ್ಲಿ ಶುಚೀಕರಣ ಆರಂಭಿಸಲಾಗಿದೆ. ಪಂಚಾಯತ್ ಅಧ್ಯಕ್ಷ ಗೋಲ್ಡನ್ ಅಬ್ದುಲ್ ರಹಿಮಾನ್ ಉದ್ಘಾಟಿಸಿದರು. ಆರೋಗ್ಯ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು,

ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಈಬಾರಿ ಎಲ್ಡಿಎಫ್ನ ಮತಗಳು ಭಾರೀ ಪ್ರಮಾಣದಲ್ಲಿ ಯುಡಿಎಫ್ ಪರ ಸೋರಿಕೆಯುಂಟಾಗಿದೆಯೆಂದು ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಕೆ. ಸುರೇಂದ್ರನ್ ಆರೋಪಿಸಿದ್ದಾರೆ. ಈ ಚುನಾವಣೆಯಲ್ಲಿ ಎಲ್ಡಿಎಫ್ಗೆ 20,000ದಷ್ಟು ಮತಗಳು

ಉಪ್ಪಳ: ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಮಂಜೇಶ್ವರ ಮಂಡಲದಿಂದ ಸ್ಪರ್ಧಿಸಿದ ಐಕ್ಯರಂಗದ ಅಭ್ಯರ್ಥಿ ಎಕೆಎಂ ಅಶ್ರಫ್ರ ಭರ್ಜರಿ ಗೆಲುವು ಹಿನ್ನೆಲೆಯಲ್ಲಿ ಯುಡಿಎಫ್ನಿಂದ ಉಪ್ಪಳ ಸಹಿತ ವಿವಿಧ ಕಡೆಗಳಲ್ಲಿ ನಿನ್ನೆ ಸಂಜೆ ವಿಜಯೋತ್ಸವ ಆಚರಿಸಲಾಯಿತು. ಮೊಗ್ರಾಲ್

ಕಾಸರಗೋಡು: ಜಿಲ್ಲೆಯ ಐದು ವಿಧಾನಸಭಾ ಮಂಡಲಗಳ ವಿಜೇತ ಅಭ್ಯರ್ಥಿಗಳು ಹಾಗೂ ವಿವಿಧ ಅಭ್ಯರ್ಥಿಗಳಿಗೆ ಲಭಿಸಿದ ಮತಗಳ ವಿವರ. ಮಂಜೇಶ್ವರದಲ್ಲಿ ಮುಸ್ಲಿಂ ಲೀಗ್ನ ಶಾಸಕ ಎಕೆಎಂ ಅಶ್ರಫ್ ಜಯ ಗಳಿಸಿದ್ದು ೯೬,೯೪೮ ಮತ ಇವರಿಗೆ ಲಭಿಸಿದೆ.

ಉಪ್ಪಳ: ಮಳೆಗಾಲಪೂರ್ವ ಶುಚೀಕರಣ ಕಾರ್ಯಗಳಿಗೆ ಮಂಗಲ್ಪಾಡಿ ಪಂಚಾಯತ್ ಆಡಳಿತ ಸಮಿತಿ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಉಪ್ಪಳಗೇಟ್ ಪರಿಸರದಲ್ಲಿ ಶುಚೀಕರಣ ಆರಂಭಿಸಲಾಗಿದೆ. ಪಂಚಾಯತ್ ಅಧ್ಯಕ್ಷ ಗೋಲ್ಡನ್ ಅಬ್ದುಲ್ ರಹಿಮಾನ್ ಉದ್ಘಾಟಿಸಿದರು. ಆರೋಗ್ಯ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು,

ತಿರುವನಂತಪುರ: ದೇಶದ ಪಂಚರಾಜ್ಯಗಳ ವಿಧಾನಸಭೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ ಆರಂಭಗೊಂಡಿ ರುವಂತೆಯೇ ಕೇರಳದ ಒಟ್ಟು 140 ವಿಧಾನಸಭಾ ಕ್ಷೇತ್ರಗಳ ಪೈಕಿ ಯುಡಿಎಫ್ ಪ್ರಚಂಡ ಗೆಲುವಿನತ್ತ ಸಾಗತೊಡಗಿದೆ. ಇದು ಕಳದ ಹತ್ತು

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page