
ಮಂಜೇಶ್ವರ: ಹನ್ನೊಂದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಂತೆ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಸಜಿಪಮೂಡು ಜಡಕೋಡಿ ಎಂಬಲ್ಲಿನ ಅಬ್ದುಲ್ ರಹಿಮಾನ್ (26) ಎಂಬಾತನನ್ನು ನಿನ್ನೆ ತಲಪ್ಪಾಡಿಯಿಂದ ಮಂಜೇಶ್ವರ ಸಿಐ ಜಿಜೀಶ್ ನೇತೃತ್ವದಲ್ಲಿ ಬಂಧಿಸಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ 11ರ ಹರೆಯದ ಬಾಲಕಿಗೆ ಕಳೆದ ಆದಿತ್ಯವಾರ ಅಬ್ದುಲ್ ರಹಿಮಾನ್ ಕಿರುಕುಳ ನೀಡಿರುವುದಾಗಿ ದೂರಲಾಗಿದೆ. ಇದರಂತೆ ಈತನ ವಿರುದ್ಧ ಪೊಲೀಸರು ಪೋಕ್ಸೋ ಕೇಸು ದಾಖಲಿಸಿಕೊಂಡಿದ್ದರು.
ಉಪ್ಪಳ: ಕಟ್ಟಡದ ಸ್ಲ್ಯಾಬ್ ತುಂಡಾಗಿ ಮೈಮೇಲೆ ಬಿದ್ದು ಸಾರಣೆ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಮೀಂಜ ಪಂಚಾಯತ್ ವ್ಯಾಪ್ತಿಯ ಜೋಡುಕಲ್ಲು ನವೋದಯನಗರ ನಿವಾಸಿ ಕೇಶವ ಎಂಬವರ ಪುತ್ರ ಶಂಕರ (25) ಮೃತಪಟ್ಟ ದುರ್ದೈವಿಯಾಗಿದ್ದಾರೆ. ನಿನ್ನೆ ಮಧ್ಯಾಹ್ನ ವೇಳೆ ಉಪ್ಪಳ ಮಣಿಮುಂಡದಲ್ಲಿ ದುರ್ಘಟನೆ ಸಂಭವಿಸಿದೆ. ಶಂಕರ ಕಟ್ಟಡಕ್ಕೆ ಸಾರಣೆ ನಡೆಸುತ್ತಿದ್ದಂತೆ ಸ್ಲ್ಯಾಬ್ ತುಂಡಾಗಿ ಅವರ ಮೈಮೇಲೆ ಬಿದ್ದಿದೆ. ಇದರಿಂದ ಗಂಭೀರ ಗಾಯಗೊಂಡ ಇವರನ್ನು ಜೊತೆಗಿದ್ದವರು ಕೂಡಲೇ ಉಪ್ಪಳದ ಆಸ್ಪತ್ರೆಗೂ ಬಳಿಕ ದೇರಳಕಟ್ಟೆ ಆಸ್ಪತ್ರೆಗೆ ತಲುಪಿಸಿ ದಾಖಲಿಸಲಾಗಿತ್ತು. ಆದರೆ …
Read more “ಕಟ್ಟಡದ ಸ್ಲ್ಯಾಬ್ ಮೈಮೇಲೆ ಬಿದ್ದು ಸಾರಣೆ ಕಾರ್ಮಿಕ ಮೃತ್ಯು”

ಮಂಜೇಶ್ವರ: ಹನ್ನೊಂದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಂತೆ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಸಜಿಪಮೂಡು ಜಡಕೋಡಿ ಎಂಬಲ್ಲಿನ ಅಬ್ದುಲ್ ರಹಿಮಾನ್ (26) ಎಂಬಾತನನ್ನು ನಿನ್ನೆ ತಲಪ್ಪಾಡಿಯಿಂದ ಮಂಜೇಶ್ವರ ಸಿಐ

ಉಪ್ಪಳ: ಕಟ್ಟಡದ ಸ್ಲ್ಯಾಬ್ ತುಂಡಾಗಿ ಮೈಮೇಲೆ ಬಿದ್ದು ಸಾರಣೆ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಮೀಂಜ ಪಂಚಾಯತ್ ವ್ಯಾಪ್ತಿಯ ಜೋಡುಕಲ್ಲು ನವೋದಯನಗರ ನಿವಾಸಿ ಕೇಶವ ಎಂಬವರ ಪುತ್ರ ಶಂಕರ (25) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಕೊಚ್ಚಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲೆಸೆತ ನಡೆಸಿದ 18ರ ಹರೆಯದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 7ರಂದು ರಾತ್ರಿ ಈತ ಕಲ್ಲೆಸೆದಿದ್ದನು. ಘಟನೆಯ ಬಳಿಕ ಪೊಲೀಸರು ನಡೆಸಿದ ತನಿಖೆಯಲ್ಲಿ ಎರಡು ವಾರಗಳ ಬಳಿಕ

ಕಾಸರಗೋಡು: ಪತ್ನಿ ನಿಧನ ಹೊಂದಿದುದರಿಂದ ಮನನೊಂದಿದ್ದ ಪತಿ ಮನೆಯೊಳಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾ ಗಿದ್ದಾರೆ. ಪನತ್ತಡಿ ಕೋಳಿಚ್ಚಾಲ್ ಪ್ರಾಂದರ್ಕಾವ್ ಒನಿಯನ್ ಹೌಸ್ನ ಸಜೀವನ್ (60) ಮೃತಪಟ್ಟ ವ್ಯಕ್ತಿ. ಘಟನೆಗೆ ಸಂಬಂಧಿಸಿ ರಾಜಪುರಂ ಪೊಲೀಸರು

ಮಂಜೇಶ್ವರ: ಹನ್ನೊಂದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಂತೆ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಸಜಿಪಮೂಡು ಜಡಕೋಡಿ ಎಂಬಲ್ಲಿನ ಅಬ್ದುಲ್ ರಹಿಮಾನ್ (26) ಎಂಬಾತನನ್ನು ನಿನ್ನೆ ತಲಪ್ಪಾಡಿಯಿಂದ ಮಂಜೇಶ್ವರ ಸಿಐ

ಕೊಚ್ಚಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲೆಸೆತ ನಡೆಸಿದ 18ರ ಹರೆಯದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 7ರಂದು ರಾತ್ರಿ ಈತ ಕಲ್ಲೆಸೆದಿದ್ದನು. ಘಟನೆಯ ಬಳಿಕ ಪೊಲೀಸರು ನಡೆಸಿದ ತನಿಖೆಯಲ್ಲಿ ಎರಡು ವಾರಗಳ ಬಳಿಕ

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್ 30 ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್ನಿಂದ ಟೇಕ್ ಆಫ್ ಆದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page