
ಕಾಸರಗೋಡು: ವಾಸಿಯಾ ಗದ ಕಾಲುನೋವು ಹಿನ್ನೆಲೆಯಲ್ಲಿ ಮನನೊಂದು ಖಾಸಗಿ ಆಸ್ಪತ್ರೆಯ ನೌಕರೆ ಮಲಗುವ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಕೂಡ್ಲು ಮೀಪುಗುರಿ ಕಾಳ್ಯಂಗಾಡು ದೇವಿಕೃಪ ನಿವಾಸಿ ಸೂರ್ಯ ಎಂಬವರ ಪತ್ನಿ ಶ್ಯಾಮಲ (50) ಆತ್ಮಹತ್ಯೆಗೈದವರು. ನಿನ್ನೆ ಸಂಜೆ 4 ಗಂಟೆಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಲಗುವ ಕೊಠಡಿಯಲ್ಲಿ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶ್ಯಾಮಲ ಪತ್ತೆಯಾಗಿದ್ದಾರೆ. ಈಕೆ ಕಾಲು ನೋವಿನಿಂದ ಬಳಲುತ್ತಿದ್ದುದಾಗಿ ಹೇಳಲಾಗುತ್ತಿದೆ. ಇದರಿಂದ ಮಾನಸಿಕವಾಗಿ ನೊಂದಿದ್ದು, ಇದಾಗಿರಬಹುದು ಆತ್ಮಹತ್ಯೆಗೆ ಕಾರಣವೆಂದು ಶಂಕಿಸುತ್ತಿರು …
Read more “ವಾಸಿಯಾಗದ ಕಾಲುನೋವು: ಖಾಸಗಿ ಆಸ್ಪತ್ರೆ ನೌಕರೆ ಆತ್ಮಹತ್ಯೆ”
ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಉದರ ಸಂಬಂಧ ಕಾಯಿಲೆಗೆ ಶಸ್ತ್ರಚಿಕಿತ್ಸೆಗೊಳಗಾದ ಬೇಡಡ್ಕ ತಲೆಕುನ್ನಿನ ಮುಹಮ್ಮದ್ ಇಯಾಸ್ (9) ಬಳಿಕ ಸಾವನ್ನಪ್ಪಿದ ಪ್ರಕರಣದ ತನಿಖೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯ ವಿಶೇಷ ತಂಡ ತನಿಖೆ ನಡೆಸಲಿದೆ. ಬಾಲಕನ ಮೃತದೇಹವನ್ನು ನಿನ್ನೆ ಪರಿಯಾರಂನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಲಾಯಿತು. ನಂತರ ಮೃತದೇಹದ ಆಂತರಿಕ ಅವಯವಗಳನ್ನು ಉನ್ನತ ಮಟ್ಟದ ಪರೀಕ್ಷೆಗಾಗಿ ಕಲ್ಲಿಕೋಟೆ ವೈದ್ಯಕೀಯ ಕಾಲೇಜಿನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಅದರ ವರದಿ ಕೈಸೇರಿದ ಬಳಿಕವಷ್ಟೇ ಬಾಲಕನ ಸಾವಿಗೆ ಕಾರಣ ಸ್ಪಷ್ಟಗೊಳ್ಳಲಿದೆ ಯೆಂದು …
Read more “ಶಸ್ತ್ರಚಿಕಿತ್ಸೆ ಬಳಿಕ ಬಾಲಕ ಸಾವನ್ನಪ್ಪಿದ ಪ್ರಕರಣ: ರಾಜ್ಯ ಆರೋಗ್ಯ ಇಲಾಖೆಯ ವಿಶೇಷ ಸಮಿತಿಯಿಂದ ತನಿಖೆ”

ಕಾಸರಗೋಡು: ವಾಸಿಯಾ ಗದ ಕಾಲುನೋವು ಹಿನ್ನೆಲೆಯಲ್ಲಿ ಮನನೊಂದು ಖಾಸಗಿ ಆಸ್ಪತ್ರೆಯ ನೌಕರೆ ಮಲಗುವ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಕೂಡ್ಲು ಮೀಪುಗುರಿ ಕಾಳ್ಯಂಗಾಡು ದೇವಿಕೃಪ ನಿವಾಸಿ ಸೂರ್ಯ ಎಂಬವರ ಪತ್ನಿ ಶ್ಯಾಮಲ

ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಉದರ ಸಂಬಂಧ ಕಾಯಿಲೆಗೆ ಶಸ್ತ್ರಚಿಕಿತ್ಸೆಗೊಳಗಾದ ಬೇಡಡ್ಕ ತಲೆಕುನ್ನಿನ ಮುಹಮ್ಮದ್ ಇಯಾಸ್ (9) ಬಳಿಕ ಸಾವನ್ನಪ್ಪಿದ ಪ್ರಕರಣದ ತನಿಖೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯ ವಿಶೇಷ ತಂಡ ತನಿಖೆ ನಡೆಸಲಿದೆ.

ಕುಂಬಳೆ: ಮುಜುಂಗಾವು ಕ್ಷೇತ್ರದ ಕೆರೆಯಲ್ಲಿ ಯುವತಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆಗೆ ಸಂಬಂಧಿಸಿ ತನಿಖೆ ತೀವ್ರಗೊಳಿಸಿರುವುದಾಗಿ ಕುಂಬಳೆ ಪೊಲೀಸರು ತಿಳಿಸಿದ್ದಾರೆ. ಸೀತಾಂಗೋಳಿ ಎಡನಾಡು ಬ್ಯಾಂಕ್ ಸಮೀಪದ ರಾಮಕೃಷ್ಣ ಎಂಬವರ ಪತ್ನಿ ಎಂ. ಸುನಿತ (48)

ಸೀತಾಂಗೋಳಿ: ತರವಾಡು ಕ್ಷೇತ್ರಕ್ಕೆ ತೆರಳುತ್ತಿದ್ದ ವ್ಯಕ್ತಿಯನ್ನು ದಾರಿಮಧ್ಯೆ ತಡೆದು ನಿಲ್ಲಿಸಿ ಹಲ್ಲೆಗೈದು ೪೩,೫೦೦ ರೂಪಾಯಿ ಗಳಿದ್ದ ಬ್ಯಾಗ್ನ್ನು ದರೋಡೆಗೈದ ಸಂಬಂಧ ಆರೋಪಿಗಾಗಿ ಪೊಲೀಸರು ಶೋಧ ತೀವ್ರಗೊಳಿಸಿದ್ದಾರೆ. ಕಟ್ಟತ್ತಡ್ಕ ಎಡನಾಡಿನ ಈಶ್ವರ (೬೨) ಎಂಬವರ ಕೈಯಿಂದ

ಕಾಸರಗೋಡು: ವಾಸಿಯಾ ಗದ ಕಾಲುನೋವು ಹಿನ್ನೆಲೆಯಲ್ಲಿ ಮನನೊಂದು ಖಾಸಗಿ ಆಸ್ಪತ್ರೆಯ ನೌಕರೆ ಮಲಗುವ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಕೂಡ್ಲು ಮೀಪುಗುರಿ ಕಾಳ್ಯಂಗಾಡು ದೇವಿಕೃಪ ನಿವಾಸಿ ಸೂರ್ಯ ಎಂಬವರ ಪತ್ನಿ ಶ್ಯಾಮಲ

ಮಂಗಳೂರು: ಆಕೆ ತನಗೆ ಸಿಗಬೇಕು, ತನಗಲ್ಲದಿದ್ದರೆ ಬೇರೊಬ್ಬನೊಂದಿಗೆ ಆಕೆಯೂ ಬದುಕಿರಬಾರದು ಎನ್ನುವ ಕಪಟ ಪ್ರೀತಿಗೆ ಅಮಾಯಕ ಯುವತಿ ಬಲಿಯಾಗಿದ್ದಾಳೆ. ಬಂಟ್ವಾಳ ಬಿ ಸಿ ರೋಡು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಿನ್ನೆ ಸಂಜೆ ಬೆಚ್ಚಿ ಬೀಳಿಸುವ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page