
ಮಂಜೇಶ್ವರ: ವರ್ಕಾಡಿ ತೌಡುಗೋಳಿ ಸಮೀಪ ಸಾರ್ವ ಜನಿಕ ಸ್ಥಳದಲ್ಲಿ ಹಣ ಕಟ್ಟಿ ಕೋಳಿ ಅಂಕದಲ್ಲಿ ನಿರತರಾಗಿರುವುದು ತಿಳಿದು ಬಂದ ಹಿನ್ನೆಲೆಯಲ್ಲಿ ಎಸ್ಐ ಉಮೇಶ್ ನೇತೃತ್ವದಲ್ಲಿ ಮಂಜೇಶ್ವರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ೧ ಕೋಳಿ ಹಾಗೂ ೧೧೦೦ ರೂ.ವನ್ನು ಇಲ್ಲಿಂದ ವಶಪಡಿಸಲಾಗಿದೆ. ಕರ್ನಾಟಕದ ಕುತ್ತಾರ್ ಮುನ್ನೂರು ನಿವಾಸಿ ರಘು (44)ನನ್ನು ಸೆರೆ ಹಿಡಿದಿದ್ದು, ಉಳಿದವರು ಓಡಿ ಪರಾರಿಯಾಗಿದ್ದಾರೆಂದು ಪೊಲೀಸರುತಿಳಿಸಿದ್ದಾರೆ.
ನೀರ್ಚಾಲು: ಕುಸಿದುಬಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಯಲ್ಲಿದ್ದ ಗೃಹಿಣಿ ಮೃತಪಟ್ಟರು. ಏಣಿಯರ್ಪು ತಾನಂ ವೀಟಿಲ್ನ ಕೃಷ್ಣ ಎಂಬವರ ಪತ್ನಿ ಸುಶೀಲ (58) ಮೃತಪಟ್ಟ ವರಾಗಿದ್ದಾರೆ. ಕಳೆದ ತಿಂಗಳ ೧೧ರಂದು ಮನೆಯಲ್ಲಿ ಕುಸಿದು ಬಿದ್ದ ಸುಶೀಲರನ್ನು ಕಾಸರ ಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾ ಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮಧ್ಯಾಹ್ನ ಆಸ್ಪತ್ರೆಯಲ್ಲಿ ನಿಧನ ಸಂಭವಿಸಿದೆ. ಮೃತರು ಪತಿ, ಮಕ್ಕಳಾದ ರಮ್ಯ, ರಂಜಿತ್, ರತೀಶ್, ಅಳಿಯ ಉದಯ ಕುಮಾರ್, ಸಹೋದರ-ಸಹೋ ದರಿಯರಾದ ನಾರಾಯಣಿ, ಮಾಧವಿ, ಕೃಷ್ಣನ್, ಮೋಹಿನಿ, ಶಾರದ ಹಾಗೂ …

ಕಾಸರಗೋಡು: ಪ್ರಿಯ ದರ್ಶಿನಿ ಯೋಜನೆಯಂತೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಕರ್ಯ ಏರ್ಪಡಿಸಿದ ರಾಜ್ಯ ಸರಕಾರದ ಕ್ರಮ ಖಾಸಗಿ ಬಸ್ಗಳ ಆದಾಯದ ಮೇಲೆ ತೀವ್ರ ಪರಿಣಾಮ ಬೀರಿರುವುದನ್ನು ಪ್ರತಿಭಟಿಸಿ ಜಿಲ್ಲೆಯಲ್ಲಿ ಇಂದು ಖಾಸಗಿ

ಕುಂಬಳೆ: ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಕುಂಬಳೆ ಘಟಕ, ಮರ್ಚೆಂಟ್ಸ್ ಯೂತ್ ವಿಂಗ್ ನೇತೃತ್ವದಲ್ಲಿ ಕುಂಬಳೆ ವ್ಯಾಪಾರಿಗಳು ಇಂದು ಬೆಳಿಗ್ಗೆ ವಿವಿಧ ಬೇಡಿಕೆಗಳನ್ನು ಮುಂದಿರಿಸಿಕೊಂಡು ಕುಂಬಳೆ ಪಂಚಾಯತ್ ಕಚೇರಿಗೆ ಮಾರ್ಚ್ ನಡೆಸಿದರು. ಕುಂಬಳೆ ವ್ಯಾಪಾರಿ

ಕಾಸರಗೋಡು: ಇಲಿ ವಿಷ ಸೇವಿಸಿ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಕೂಡ್ಲು ಚೆಟ್ಟುಂಗುಳಿ ಇಝ್ಝತ್ನಗರದ ಎಸ್.ಎಂ. ಮಂಜಿಲ್ನ ಅಬ್ದುಲ್ ಮನಾಫ್ ಎಂಬವರ ಪುತ್ರಿ ಆಮಿನ ನುಸಾ (18)

ಕುಂಬಳೆ: ಡೆಂಗ್ಯೂ ಜ್ವರ ಬಾಧಿಸಿ ಯುವತಿಯೋರ್ವೆ ಮೃತಪಟ್ಟ ಹಿನ್ನೆಲೆಯಲ್ಲಿ ಕುಂಬಳೆಯಲ್ಲಿ ಆರೋ ಗ್ಯಾಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಇದರಂಗವಾಗಿ ಮೃತಪಟ್ಟ ಯುವತಿಯ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೆ ಮನೆ ಹಾಗೂ ಪರಿಸರ

ಕಾಸರಗೋಡು: ಪ್ರಿಯ ದರ್ಶಿನಿ ಯೋಜನೆಯಂತೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಕರ್ಯ ಏರ್ಪಡಿಸಿದ ರಾಜ್ಯ ಸರಕಾರದ ಕ್ರಮ ಖಾಸಗಿ ಬಸ್ಗಳ ಆದಾಯದ ಮೇಲೆ ತೀವ್ರ ಪರಿಣಾಮ ಬೀರಿರುವುದನ್ನು ಪ್ರತಿಭಟಿಸಿ ಜಿಲ್ಲೆಯಲ್ಲಿ ಇಂದು ಖಾಸಗಿ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page