
ಉಪ್ಪಳ: ಮಂಗಲ್ಪಾಡಿ ಪಂಚಾಯತ್ನಲ್ಲಿ ಮುಸ್ಲಿಂ ಲೀಗ್ ಅಭ್ಯರ್ಥಿಯೊಬ್ಬರು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ. ಪಂಚಾಯತ್ನ 24ನೇ ವಾರ್ಡ್ ಮಣಿಮುಂಡ ದಲ್ಲಿ ಲೀಗ್ ಅಭ್ಯರ್ಥಿಯಾಗಿ ನಾಮಪತ್ರಿಕೆ ಸಲ್ಲಿಸಿದ ಸಮೀನ ಅವಿರೋಧವಾಗಿ ಆಯ್ಕೆಯಾ ಗಿದ್ದಾರೆ. ಈ ವಾರ್ಡ್ನಲ್ಲಿ ಅವರಿಗೆ ಪ್ರತಿಸ್ಪರ್ಧಿಗಳು ಯಾರೂ ಇಲ್ಲದುದರಿಂದ ಸಮೀನರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಕಳೆದ ಚುನಾವಣೆಯಲ್ಲಿ ಮುಸ್ಲಿಂ ಲೀಗ್ ಅಭ್ಯರ್ಥಿ ಪರಾಭವಗೊಂಡಿದ್ದ ಈ ವಾರ್ಡ್ನಲ್ಲಿ ಬಿಜೆಪಿ ಹಾಗೂ ಸಿಪಿಎಂ ಸಮಾನ ಶಕ್ತಿ ಹೊಂ ದಿರುವುದಾಗಿ ಹೇಳಲಾಗುತ್ತಿದೆ. ಸಮೀನ ಮಂಜೇಶ್ವರ ಬ್ಲೋಕ್ ಪಂಚಾಯತ್ ಅಧ್ಯಕ್ಷೆಯಾಗಿದ್ದರು. ನಾಮಪತ್ರಿಕೆ ಸಲ್ಲಿಸಬೇಕಾದ …
ಉಪ್ಪಳ: ನಾಪತ್ತೆಯಾಗಿದ್ದ ಯುವಕ ಬಾವಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ವರ್ಕಾಡಿ ಬಟ್ಯಡ್ಕ ನಿವಾಸಿ ದಿ| ಪೂವಪ್ಪ ಬೆಳ್ಚಾಡರ ಪುತ್ರ ಗಣೇಶ್ ಬಿ (35) ಮೃತಪಟ್ಟ ವ್ಯಕ್ತಿ. ಸೆಂಟ್ರಿಂಗ್ ಕಾರ್ಮಿಕನಾಗಿದ್ದ ಇವರು ನವಂಬರ್ 20ರಂದು ಮುಂಜಾ ನೆಯಿಂದ ನಾಪತ್ತೆಯಾಗಿದ್ದರು. ನಿನ್ನೆ ಕೂಡಾ ಇವರು ಮನೆಗೆ ತಲುಪದ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ಆರಂಭಿಸಿದ್ದರು. ಈ ಮಧ್ಯೆ ನೆರೆಮನೆಯ ಬಾವಿ ಸಮೀಪ ಗಣೇಶರ ಚಪ್ಪಲಿ ಪತ್ತೆಯಾಗಿತ್ತು. ಇದರಿಂದ ಬಾವಿಯಲ್ಲಿ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಊರವರು ಮೇಲೆತ್ತಿ ಮಂಗಲ್ಪಾಡಿ ಆಸ್ಪತ್ರೆಗೆ …





ಕಾಸರಗೋಡು: ಕೇರಳವನ್ನು ಕೇಂದ್ರವನ್ನಾಗಿಸಿ ನಡೆಸುತ್ತಿರುವ ಅಕ್ರಮ ಅವಯವ ಅವ್ಯವಹಾರ ದಂಧೆಯ ಪ್ರಧಾನ ಸೂತ್ರಧಾರ ಕಾಸರಗೋಡು ಮುಹಮ್ಮದ್ ನಜೀಬ್ ಕಲ್ಲಟ್ರನ ಕಳನಾಡಿನಲ್ಲಿ ರುವ ಮನೆ ಸಹಿತ ರಾಜ್ಯದ ವಿವಿಧೆಡೆಗಳಲ್ಲಿ ಇಂದು ಇ.ಡಿ ದಾಳಿ ನಡೆಸುತ್ತಿದೆ. ಎರ್ನಾಕುಳಂ,

ಕಾಸರಗೋಡು: ಹಳೆ ಬಸ್ ನಿಲ್ದಾಣದ ಬಳಿಯ ಆಶಾ ಹೋಟೆಲ್ ಮಾಲಕರಾಗಿದ್ದ ಪುರುಷೋತ್ತಮನ್ (85) ನಿಧನ ಹೊಂದಿದರು. ನುಳ್ಳಿಪ್ಪಾಡಿ ತಳಂಗರೆ ಕ್ಲಸ್ಟರ್ ಸೌಪರ್ಣಿಕ ನಿವಾಸದಲ್ಲಿ ವಾಸವಾಗಿದ್ದರು. ಮೃತರು ಪತ್ನಿ ಲಲಿತ, ಮಕ್ಕಳಾದ ಉಮೇಶ್ (ಆಶಾ ಹೋಟೆಲ್

ಬಂದ್ಯೋಡು: ಫಿರ್ದೌಸ್ ಬಸ್ ಕಂಡಕ್ಟರ್ ಆಗಿದ್ದ ಯೂಸಫ್ ಸಾಹಿದ್ (65) ನಿಧನ ಹೊಂದಿದರು. ಮೊಗ್ರಾಲ್ ನಿವಾಸಿಯಾದ ಇವರು ಬಂದ್ಯೋಡು ಅಡ್ಕದಲ್ಲಿ ವಾಸವಾಗಿದ್ದರು. ಮೃತರು ಪತ್ನಿ ಸಾರ, ಮಕ್ಕಳಾದ ಶೇಖ್ ಮುಹಮ್ಮದ್ ಸಿಯಾನ್, ಸನ, ಫಾತಿಮ,

ಕಾಸರಗೋಡು: ಸಮಾಜಘಾತಕರನ್ನು ಹಾಗೂ ಅಪರಾಧ ಕೃತ್ಯಗಳನ್ನು ಮಟ್ಟಾ ಹಾಕಲು ಹೊಸ ಕ್ರಿಯಾ ಯೋಜನೆಗೆ ರೂಪು ನೀಡಲಾಗುವುದೆಂದು ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿಯಾಗಿ ನಿನ್ನೆ ಕರ್ತವ್ಯ ವಹಿಸಿಕೊಂಡ ಕಾಸರಗೋಡು ಜಿಲ್ಲೆಯವರೇ ಆಗಿರುವ ಪಿ. ನಿತಿನ್ರಾಜ್ ಹೇಳಿದ್ದಾರೆ.

ಕಾಸರಗೋಡು: ಕೇರಳವನ್ನು ಕೇಂದ್ರವನ್ನಾಗಿಸಿ ನಡೆಸುತ್ತಿರುವ ಅಕ್ರಮ ಅವಯವ ಅವ್ಯವಹಾರ ದಂಧೆಯ ಪ್ರಧಾನ ಸೂತ್ರಧಾರ ಕಾಸರಗೋಡು ಮುಹಮ್ಮದ್ ನಜೀಬ್ ಕಲ್ಲಟ್ರನ ಕಳನಾಡಿನಲ್ಲಿ ರುವ ಮನೆ ಸಹಿತ ರಾಜ್ಯದ ವಿವಿಧೆಡೆಗಳಲ್ಲಿ ಇಂದು ಇ.ಡಿ ದಾಳಿ ನಡೆಸುತ್ತಿದೆ. ಎರ್ನಾಕುಳಂ,

ಕೊಚ್ಚಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ಹಾಗೂ ಎಕ್ಸಾಲೋಜಿಕಲ್ ಎಂಬ ಸಂಸ್ಥೆಯ ಮಾಲಕಿಯಾಗಿರುವ ವೀಣಾ ವಿಜಯನ್ ಈ ಪ್ರಕರಣದ ವಿಚಾರಣೆಗಾಗಿ ಇಂದು ಬೆಳಿಗ್ಗೆ ಕೊಚ್ಚಿಯಲ್ಲಿರುವ ಡೈರೆಕ್ಟರ್ ಆಫ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page