
ಕಾಸರಗೋಡು: ಬೆದರಿಕೆಯೊಡ್ಡಿ ಚುನಾವಣೆಯಲ್ಲಿ ಜಯಗಳಿಸಲು ಸಿಪಿಎಂ ಯತ್ನಿಸುತ್ತಿದೆ ಎಂದು ಆದರೆ ಅಭಿವೃದ್ಧಿಯ ಭರವಸೆ ನೀಡಿ ಬಿಜೆಪಿ ಜನರನ್ನು ಸಮೀಪಿಸುತ್ತಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ನುಡಿದರು. ಮಡಿಕೈ, ಬೇಡಡ್ಕ ಮೊದಲಾದ ಪಂಚಾಯತ್ಗಳಲ್ಲಿ ಅಭ್ಯರ್ಥಿಗಳಿಗೆ ಬೆದರಿಕೆಯೊಡ್ಡಿ ಹಿಂಜರಿಸಲು ಸಾಧ್ಯವಾಗದ ಕಾರಣ ಅವರನ್ನು ನಿರ್ದೇಶಿಸಿದ ವ್ಯಕ್ತಿಗಳಿಗೆ ಸಿಪಿಎಂ ಬೆದರಿಕೆಯೊಡ್ಡುತ್ತಿದೆ. ಈ ಬೆದರಿಕೆಯನ್ನು ಹಿಮ್ಮೆಟ್ಟಿಸಿ ವಿರೋಧ ಪಕ್ಷ ಕೂಡಾ ಇಲ್ಲದ ಬೇಡಡ್ಕ ಪಂಚಾಯತ್ನಲ್ಲಿ ಇತಿಹಾಸದಲ್ಲೇ ಪ್ರಥಮವಾಗಿ ಎಲ್ಲಾ ವಾರ್ಡ್ಗಳಲ್ಲೂ ಬಿಜೆಪಿ ತೀವ್ರ ಸ್ಪರ್ಧೆ ಒಡ್ಡಲಿದೆ ಎಂದರು. ಪಿಣರಾಯಿ ವಿಜಯನ್ರ ಭ್ರಷ್ಟಾಚಾರ ಆಡಳಿತ, …
Read more “ಬೆದರಿಕೆಯೊಡ್ಡಿ ಚುನಾವಣೆಯಲ್ಲಿ ಜಯಗಳಿಸಲು ಸಿಪಿಎಂ ಯತ್ನ- ಎಂ.ಎಲ್. ಅಶ್ವಿನಿ”
ಉಪ್ಪಳ: ಉಪ್ಪಳ ಕ್ಯಾನ್ಸರ್ ಕೇರ್ ಫೌಂಡೇಶನ್ನ ಚೆಯರ್ ಮೆನ್ ಹಾಗೂ ಮುಂಬೈಯಲ್ಲಿ ಹೋಟೆಲ್ ವ್ಯಾಪಾರಿಯಾಗಿದ್ದ ಪ್ರಮುಖ ಜೀವ ಕಾರುಣ್ಯ ಕಾರ್ಯ ಕರ್ತನಾದ ಉಪ್ಪಳ ಬಪ್ಪಾಯಿತೊಟ್ಟಿ ನಿವಾಸಿ ಮುಹಮ್ಮದ್ ಮೊಯ್ದೀನ್ ಹಿಂದುಸ್ಥಾನ್ (75) ನಿಧನ ಹೊಂದಿದರು. ಬಾಂಬೆ ಕೇರಳ ಮುಸ್ಲಿಂ ಜಮಾ ಯತ್ ಮಾಜಿ ಕೌನ್ಸಿಲ್ ಸದಸ್ಯನೂ, ಮುಂಬೈಯ ಹಿಂದೂಸ್ಥಾನ್ ರೆಸ್ಟೋರೆಂಟ್ನ ಮಾಲಕನಾಗಿದ್ದರು. ಮೃತರು ಪತ್ನಿ ಆಸ್ಯಮ್ಮ, ಮಕ್ಕಳಾದ ನೂರ್ಜಹಾನ್, ಫೈರೂಸ್, ಯಾಸಿರ್, ಅಳಿಯ ಖಲೀಲ್ ಕಲ್ಲಟ್ರ, ಸಹೋದರ ಸಿದ್ದಿಕ್, ಸಹೋದರಿಯರಾದ ಆಯಿಶ, ಬೀಫಾತಿಮ ಹಾಗೂ ಅಪಾರ ಬಂಧು-ಮಿತ್ರರನ್ನು …





ಬೆಳ್ಳೂರು: ಬೆಳ್ಳೂರು ಪಂಚಾಯತ್ ವ್ಯಾಪ್ತಿಯ ಕುಳದಪಾರೆ ಬೀರಮೂಲೆ ಯಲ್ಲಿ ಕಾಟಿಗಳ ಹಿಂಡು ಸ್ಥಳೀಯ ಕೃಷಿಕರ ನಿದ್ದೆಗೆಡಿಸುತ್ತಿದೆ. ಬೀರಮೂಲೆ ಯ ಕೃಷಿಕ ಸೂರ್ಯನಾರಾಯಣ ಭಟ್ರ ತೆಂಗಿನ ತೋಟದಲ್ಲಿ ಕಾಟಿಗಳ ದೊಡ್ಡ ಹಿಂಡು ಕಂಡುಬಂದಿದೆ. ಕುಳದಪಾರೆ, ಈಂದುಮೂಲೆ

ಕುಂಬಳೆ: ಆರಿಕ್ಕಾಡಿಯಲ್ಲಿದ್ದ ಟೋಲ್ಗೇಟ್ ತೆರವುಗೊಳಿಸಿ ನಾಲ್ಕು ತಿಂಗಳು ಕಳೆದರೂ ಇಲ್ಲಿ ವಾಹನಗಳ ವೇಗ ನಿಯಂತ್ರಣಕ್ಕಾಗಿ ನಿರ್ಮಿಸಿದ ಹಂಪ್ ಹಾಗೆಯೇ ಉಳಿದುಕೊಂಡಿದೆ. ಇದು ಇಲ್ಲಿ ಪದೇ ಪದೇ ವಾಹನ ಅಪಘಾತಗಳಿಗೆ ಕಾರಣವಾಗುತ್ತಿದೆ. ನಿನ್ನೆ ಸಂಜೆ ಸಂಭವಿಸಿದ

ಕಾಸರಗೋಡು: ಬೆಂಗಳೂರಿನಲ್ಲಿ ಮಂಜೇಶ್ವರ ಪೊಲೀಸರು ಸೆರೆಹಿಡಿದ, ಕಾರಿನಲ್ಲಿ ಸಾಗಿಸಿದ ೧೪೨ ಕಿಲೋ ಗಾಂಜಾ ಹಾಗೂ 27.5 ಗ್ರಾಂ ಎಂಡಿಎಂಎ ವಶಪಡಿಸಿದ ಪ್ರಕರಣದ ಪ್ರಧಾನ ಆರೋಪಿಯನ್ನು ಇಂದು ಮಂಜೇಶ್ವರಕ್ಕೆ ಕರೆತಂದು ನ್ಯಾಯಾ ಲಯದಲ್ಲಿ ಹಾಜರುಪಡಿಸಲಾಗುವುದು. ಕೊಡ್ಲಮೊಗರು

ಕಾಸರಗೋಡು: ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಯುಡಿಎಫ್ ಸರಕಾರದ ಚೊಚ್ಚಲ ಬಜೆಟ್ನಲ್ಲಿ ಕಾಸರಗೋಡು ಜಿಲ್ಲೆಗಾಗಿ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಕಾಸರಗೋಡಿನಲ್ಲಿ ಐಟಿ ಪಾರ್ಕ್ ಸ್ಥಾಪಿಸಲಾಗುವುದು, ಚಂದ್ರಗಿರಿ ಕೋಟೆ ಮತ್ತು ಪರಿಸರ ಪ್ರದೇಶವನ್ನು

ಬೆಳ್ಳೂರು: ಬೆಳ್ಳೂರು ಪಂಚಾಯತ್ ವ್ಯಾಪ್ತಿಯ ಕುಳದಪಾರೆ ಬೀರಮೂಲೆ ಯಲ್ಲಿ ಕಾಟಿಗಳ ಹಿಂಡು ಸ್ಥಳೀಯ ಕೃಷಿಕರ ನಿದ್ದೆಗೆಡಿಸುತ್ತಿದೆ. ಬೀರಮೂಲೆ ಯ ಕೃಷಿಕ ಸೂರ್ಯನಾರಾಯಣ ಭಟ್ರ ತೆಂಗಿನ ತೋಟದಲ್ಲಿ ಕಾಟಿಗಳ ದೊಡ್ಡ ಹಿಂಡು ಕಂಡುಬಂದಿದೆ. ಕುಳದಪಾರೆ, ಈಂದುಮೂಲೆ

ಕೊಚ್ಚಿ: ಕೊಚ್ಚಿ ಶಿಪ್ ಯಾರ್ಡ್ಗೆ ದುರಸ್ತಿ ಕೆಲಸಕ್ಕಾಗಿ ಬಂದ ಸರಕು ಹಡಗಿನಲ್ಲಿ ಐ ಲವ್ ಯೂ ಪಾಕಿಸ್ತಾನ್ ಎಂಬ ಬರಹ ಪತ್ತೆಯಾಗಿದ್ದು, ಆ ಬಗ್ಗೆ ಕೊಚ್ಚಿ ಸಿಟಿ ಪೊಲೀಸರು ಮತ್ತು ಕೇಂದ್ರ ಗುಪ್ತಚರ ವಿಭಾಗ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page