
ಬದಿಯಡ್ಕ: ಗೋಸಾಡ ಶ್ರೀ ಮಹಿಷಮರ್ಧಿನಿ ಕ್ಷೇತ್ರದಲ್ಲಿ ಜಾತ್ರೆ ಮಹೋತ್ಸವದಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿಯೊಬ್ಬರು ನಡೆಸಿದ ಭರತ ನಾಟ್ಯ ಪ್ರದರ್ಶನ ಕಲಾಭಿಮಾ ನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಬದಿಯಡ್ಕ ಗ್ರಾಮ ಪಂಚಾ ಯತ್ ಪೆರಡಾಲ ೧೩ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕೆ.ಎಂ. ಅಶ್ವಿನಿಯವರು ತುಂಬಿ ತುಳುಕುತ್ತಿದ್ದ ಜನಸಾಗರದ ಮಧ್ಯೆ ಭರತನಾಟ್ಯ ಪ್ರದರ್ಶಿಸಿದ್ದು ಪ್ರೇಕ್ಷಕರು ಚಪ್ಪಾಳೆತಟ್ಟಿ ಅಭಿನಂದಿಸಿ ದರು. ಅಶ್ವಿನಿಯವರು ತನ್ನ ೧೪ನೇ ವಯಸ್ಸಿನಲ್ಲಿ ನೃತ್ಯ ಅಭ್ಯಾಸ ಆರಂಭಿಸಿ ದ್ದರು. ಕುಂಬಳೆ ನಾಟ್ಯ ವಿದ್ಯಾನಿಲ ಯದ …
Read more “ಗೋಸಾಡ ಕ್ಷೇತ್ರ ಜಾತ್ರೆ: ಭರತನಾಟ್ಯ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ ಬಿಜೆಪಿ ಅಭ್ಯರ್ಥಿ”
ಕಾಸರಗೋಡು: ನಗರಸಭೆಯ 4ನೇ ವಾರ್ಡ್ ಬಿಜೆಪಿ ಕುಟುಂಬ ಸಂಗಮ ವನ್ನು ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಉದ್ಘಾಟಿಸಿದರು. ಜನರಲ್ ಆಸ್ಪತ್ರೆ ಹಾಗೂ ನಗರದ ರಸ್ತೆಗಳು ರಾಜ್ಯ ದಲ್ಲಿಯೇ ಅತ್ಯಂತ ಕಳಪೆ ಮಟ್ಟದಲ್ಲಿರು ವುದು ಜಿಲ್ಲೆಯಲ್ಲಾಗಿದ್ದು, ಇದರ ಹೊಣೆಗಾರಿಕೆಯಿಂದ ಪಾರಾಗಲು ದಶಕಗಳಿಂದ ನಗರಸಭೆ ಹಾಗೂ ವಿಧಾನಮಂಡಲವನ್ನು ಪ್ರತಿನಿಧೀಕರಿ ಸುವ ಐಕ್ಯರಂಗಕ್ಕೆ ಸಾಧ್ಯವಿಲ್ಲವೆಂದು ಅಶ್ವಿನಿ ನುಡಿದರು. ನಗರಸಭಾ ವೆಸ್ಟ್ ಏರಿಯಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಅಧ್ಯಕ್ಷತೆ ವಹಿಸಿದರು. ಹಿರಿಯ ಮುಖಂಡರಾದ ಎ.ಟಿ. ನಾಯ್ಕ್, ನಾರಾಯಣನ್, ಮಂಡಲ ಅಧ್ಯಕ್ಷ, ವಾರ್ಡ್ನ ಅಭ್ಯರ್ಥಿ ಗುರುಪ್ರಸಾದ್ …

ಉಪ್ಪಳ: ಸರ್ಕಾರಿ ಉದ್ಯೋಗದ ಕನಸು ಹೊತ್ತ ಯುವಜನರಿಗೆ ಮಾರ್ಗ ದರ್ಶನ ನೀಡುವ ಉದ್ದೇಶದಿಂದ ಶ್ರೀ ನಿತ್ಯಾನಂದ ಯೋಗಾಶ್ರಮ, ಕೊಂಡೆ ವೂರು ಇವರ ಆಯೋಜನೆಯಲ್ಲಿ ಪಿ.ಎಸ್.ಸಿ ಉಚಿತ ಮಾಹಿತಿ ಶಿಬಿರ ಉದ್ಘಾಟನೆಗೊಂಡಿತು. ಅವೇಕ್ ಕಾಸರಗೋಡು ಸಂಸ್ಥೆಯ

ಕುಂಬಳೆ: ಕಂಚಿಕಟ್ಟೆ ಸೇತುವೆಯ ಶೋಚನೀಯಾವಸ್ಥೆಯನ್ನು ಪರಿಹರಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮುಂದುವರಿಸುತ್ತಿರುವ ನಿರ್ಲಕ್ಷ್ಯವನ್ನು ಪ್ರತಿಭಟಿಸಿ ಎಸ್ಡಿಪಿಐ ಕುಂಬಳೆ ಪಂಚಾಯತ್ ಸಮಿತಿ ಸೇತುವೆ ಮೇಲೆ ಫುಟ್ಭಾಲ್ ಶೂಟೌಟ್ ಹಮ್ಮಿಕೊಂಡಿತು. ಮಂಜೇಶ್ವರ ಮಂಡಲ ಅಧ್ಯಕ್ಷ ನಾಸರ್ ಬಂಬ್ರಾಣ ಉದ್ಘಾಟಿಸಿದರು.

ಮಂಜೇಶ್ವರ: ಜೋರಾಗಿ ಸುರಿದ ಮಳೆ, ಗಾಳಿಗೆ ಹಳೆಯ ಮನೆಯೊಂದು ಕುಸಿದು ಬಿದ್ದ ಘಟನೆ ನಡೆದಿದೆ. ಮಂಜೇಶ್ವರ ಪಂಚಾಯತ್ನ ಕಟ್ಟೆಬಜಾರ್ ನಿವಾಸಿ ಜಗದೀಶ ಎಂಬವರ ಮನೆ ಕುಸಿದು ಬಿದ್ದಿದೆ. ಮಣ್ಣಿನ ಗೋಡೆ ಹೊಂದಿರುವ ಹೆಂಚು ಹಾಸಿದ

ಕಾಸರಗೋಡು: ಎಲ್ಐಸಿ ಏಜೆಂ ಟರುಗಳಿಗೆ ಇಎಸ್ಐ ಸೌಲಭ್ಯಗಳನ್ನು ಲಭ್ಯಗೊಳಿಸಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಆಲ್ ಇಂಡಿಯ ಲೈಫ್ ಇನ್ಶೂರೆನ್ಸ್ ಏಜೆಂಟ್ಸ್ ಫೆಡರೇಶನ್ ಕಾಸರಗೋಡು ಬ್ರಾಂಚ್ ಸಮ್ಮೇಳನ ಆಗ್ರಹಿಸಿದೆ. ಆರ್ಗನೈಸಿಂಗ್ ಸೆಕ್ರೆಟರಿ ಎಂ. ಶಶೀಂದ್ರನ್ ಉದ್ಘಾಟಿಸಿ

ಪೆರ್ಲ: ವಿದ್ಯುತ್ ಕಂಬವೊಂದು ಯಾವುದೇ ಕ್ಷಣ ಉರುಳಿ ಬಿದ್ದು ಅಪಾಯ ಆಹ್ವಾನಿಸುವ ಸ್ಥಿತಿಯಲ್ಲಿದೆ. ಇದು ಸ್ಥಳೀಯರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಪೆರ್ಲ ಗುಂಡ್ಯಡ್ಕ ಶಿವಗಿರಿ ಕನ್ಯಾರುಮೂಲೆ ಸಂಪರ್ಕ ರಸ್ತೆಯ ಅಪ್ಪಯಮೂಲೆ ಶಿವಗಿರಿ ಮಧ್ಯೆ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page