
ಕುಂಬಳೆ: ಶಾಂತಿಪಳ್ಳದಿಂದ ಭಾಸ್ಕರ ನಗರ ವರೆಗೆ ರಸ್ತೆ ಬದಿಗಳಲ್ಲಿ ರಾಶಿ ಬಿದ್ದಿದ್ದ ಪ್ಲಾಸ್ಟಿಕ್ ಸಹಿತ ವಿವಿಧ ತ್ಯಾಜ್ಯಗಳನ್ನು ಭಾಸ್ಕರನಗರದ ನವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯ ಕರ್ತರು ತೆರವುಗೊಳಿಸಿ ಶುಚೀಕರಣ ನಡೆಸಿ ಮಾದರಿಯಾಗಿದ್ದಾರೆ. ಶುಚೀ ಕರಣ ಕಾರ್ಯದಲ್ಲಿ ನಾಗರಿಕರೂ ಪಾಲ್ಗೊಂಡರು. ಇದೇ ರೀತಿಯಲ್ಲಿ ನಾಡಿನ ಎಲ್ಲಾ ಕ್ಲಬ್ಗಳು ಶುಚೀ ಕರಣಕ್ಕೆ ಮುಂದಾದರೆ ವಿವಿಧೆಡೆ ಎಸೆಯಲಾದ ತ್ಯಾಜ್ಯಗಳು ಪೂರ್ಣವಾಗಿ ತೆರವುಗೊಂಡು ನಾಡು ನೆಮ್ಮದಿಪಡಲಿ ದೆಯೆಂದು ಕ್ಲಬ್ನ ಕಾರ್ಯಕರ್ತರು ತಿಳಿಸಿದ್ದಾರೆ. ಕ್ಲಬ್ನ ಕಾರ್ಯಕರ್ತರು ನಡೆಸಿದ ಈ ಮಾದರಿ ಕಾರ್ಯವನ್ನು ಪಂಚಾಯತ್ ಅಧ್ಯಕ್ಷ …
Read more “ರಸ್ತೆ ಬದಿ ಬಿದ್ದಿದ್ದ ತ್ಯಾಜ್ಯ ತೆರವುಗೊಳಿಸಿ ಮಾದರಿಯಾದ ನವೋದಯ ಫ್ರೆಂಡ್ಸ್ ಕ್ಲಬ್”
ಕಾಸರಗೋಡು: ಬಸ್ ಪ್ರಯಾಣ ಮಧ್ಯೆ ವೃದ್ದ ಕುಸಿದು ಬಿದ್ದು ಮೃತಪಟ್ಟರು. ಮೂನಾಡ್ ಪೇತಾಳಂಕಯದಲ್ಲಿ ವಾಸಿಸುವ ಎಂ.ಕೆ. ರವೀಂದ್ರನ್ (65) ಕುಸಿದು ಬಿದ್ದು ಮೃತಪಟ್ಟವರು. ನಿನ್ನೆ ರಾತ್ರಿ 7.30ರ ವೇಳೆ ಘಟನೆ ನಡೆದಿದೆ. ಪೊಯಿನಾಚಿಯಿಂದ ಕುಂಡಂಗುಳಿಗಿರುವ ಖಾಸಗಿ ಬಸ್ನಲ್ಲಿ ಪೆರ್ಲಡ್ಕ ಬಸ್ ನಿಲ್ದಾಣದಿಂದ ರವೀಂದ್ರನ್ ಬಸ್ಗೇರಿದ್ದರು. ಕೊನೆಯ ಸ್ಟೋಪ್ ಆದ ಕುಂಡಂಗುಳಿಗೆ ಬಸ್ ತಲುಪಿದಾಗ ಇತರ ಪ್ರಯಾಣಿಕರೆಲ್ಲ ಇಳಿದು ಹೋದರೂ ಇವರು ಮಾತ್ರ ಇಳಿದಿರಲಿಲ್ಲ. ಸೀಟಿನಲ್ಲಿ ಕುಳಿತಿದ್ದ ಇವರನ್ನು ನಿರ್ವಾಹಕ ತಟ್ಟಿ ಕರೆದರು. ಆದರೂ ಮಿಸುಕಾಡಲಿಲ್ಲ. ಶಂಕೆ ತೋರಿ …





ಕಾಸರಗೋಡು: ಬಿಎಂಎಸ್ ಕಾರ್ಯಕರ್ತನಾದ ಕಾಸರಗೋಡು ನುಳ್ಳಿಪ್ಪಾಡಿ ಜೆ.ಪಿ ನಗರದ ಜ್ಯೋತಿಷ್ರನ್ನು 2013ರಂದು ಚೆರ್ಕಳ ಸಮೀಪದ ಸಂತೋಷ್ನಗರದಲ್ಲಿ ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಯನ್ನು ಕೊಯಂಬತ್ತೂರಿನಿಂದ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ತಳಂಗರೆ ಪಳ್ಳಿಕ್ಕಾಲ್ ಪಡುಪ್ಪಿಲ್ ಹೌಸ್ನ

ಕಾಸರಗೋಡು: ಪತ್ನಿ ಆತ್ಮಹತ್ಯೆಗೈದ ಘಟನೆಯಿಂದ ತೀವ್ರ ಮನನೊಂದಿದ್ದ ಪತಿ ಕೂಡಾ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವೆಳ್ಳರಿಕುಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಪರಪ್ಪ ಬಿರಿಕುಳಂ ಕುರುಂಬಾಯಿ ಎಂಬಲ್ಲಿನ ಕೆ. ಪವಿತ್ರನ್ (58) ಆತ್ಮಹತ್ಯೆಗೈದ

ಉಪ್ಪಳ: ತೀರ್ಥ ಅಮಾವಾಸ್ಯೆ ಪ್ರಯುಕ್ತ ಐಲ ಶಿವಾಜಿನಗರದ ಸಿಂಧೂ ಸಮುದ್ರ ಕಿನಾರೆಯಲ್ಲಿ ಇಂದು ತೀರ್ಥ ಸ್ನಾನ ನಡೆಯುತ್ತಿದೆ. ಕರ್ನಾಟಕ ಸಹಿತ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಇಂದು ಮುಂಜಾನೆಯಿಂದಲೇ ಇಲ್ಲಿಗೆ ತಲುಪಿ ತೀರ್ಥಸ್ನಾನ

ಕುಂಬಳೆ: ಕುಂಬಳೆ ಬದ್ರಿಯಾ ನಗರದ ಸಾರ್ವಜನಿಕ ಸ್ಥಳದಲ್ಲಿ ಹಣವಿರಿಸಿ ನಡೆಯುತ್ತಿದ್ದ ಜೂಜಾಟ ಕೇಂದ್ರಕ್ಕೆ ಪೊಲೀಸರು ನಿನ್ನೆ ದಾಳಿ ನಡೆಸಿ ಐದು ಮಂದಿಯನ್ನು ಬಂಧಿಸಿ ಕೇಸು ದಾಖಲಿಸಿದ್ದಾರೆ. ಮಂಗಲ್ಪಾಡಿ ಮಣ್ಣಂಗುಳಿಯ ಅಹಮ್ಮದ್ ಸುಲ್ತಾನ್ (49), ಮಂಗಳೂರು

ಕಾಸರಗೋಡು: ಬಿಎಂಎಸ್ ಕಾರ್ಯಕರ್ತನಾದ ಕಾಸರಗೋಡು ನುಳ್ಳಿಪ್ಪಾಡಿ ಜೆ.ಪಿ ನಗರದ ಜ್ಯೋತಿಷ್ರನ್ನು 2013ರಂದು ಚೆರ್ಕಳ ಸಮೀಪದ ಸಂತೋಷ್ನಗರದಲ್ಲಿ ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಯನ್ನು ಕೊಯಂಬತ್ತೂರಿನಿಂದ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ತಳಂಗರೆ ಪಳ್ಳಿಕ್ಕಾಲ್ ಪಡುಪ್ಪಿಲ್ ಹೌಸ್ನ

ತಿರುವನಂತಪುರ: ರಾಜ್ಯ ಎದು ರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಗೆ ಸದ್ಯ ಪರಿಹಾರ ಉಂಟಾಗದು. ಇದರಿಂ ದಾಗಿ ರಾಜ್ಯದಲ್ಲಿ ಕಠಿಣ ವಿದ್ಯುತ್ ನಿಯಂತ್ರಣ ಏರ್ಪಡಿಸಲಾಗಿದೆ. ಸದ್ಯ ಹೊರಗಿನಿಂದ ಅಗತ್ಯದಷ್ಟು ವಿದ್ಯುತ್ ಖರೀದಿಸಲು ಯಾವುದೇ ಸಾಧ್ಯತೆಗಳು ಇಲ್ಲವಾಗಿದ್ದು,

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page