
ಕುಂಬಳೆ: ಅನಂತಪುರ ಕೈಗಾರಿಕಾ ಎಸ್ಟೇಟ್ನಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಭಾರೀ ನಾಶನಷ್ಟ ಸಂಭವಿಸಿರು ವುದಾಗಿ ವರದಿಯಾಗಿದೆ. ಎಸ್ಟೇಟ್ ನಲ್ಲಿರುವ ಮಾರ್ಕ್ ವುಡ್ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಮುಂಜಾನೆ 4 ಗಂಟೆ ವೇಳೆ ಬೆಂಕಿ ಅನಾಹುತವುಂಟಾಗಿದೆ. ಕಾಸರ ಗೋಡು, ಉಪ್ಪಳ, ಕಾಞಂಗಾಡ್ ಹಾಗೂ ಕುತ್ತಿಕೋಲ್ ಅಗ್ನಿಶಾಮಕದ ಎಂಟು ಯೂನಿಟ್ಗಳು ಗಂಟೆಗಳ ಕಾಲ ನಡೆಸಿದ ಕಾರ್ಯಾ ಚರಣೆಯಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪೇರಾಲ್ಕಣ್ಣೂರಿನ ಅಬ್ದುರಹಿಮಾನ್ ರ ಮಾಲಕತ್ವದಲ್ಲಿ ರುವ ಫ್ಯಾಕ್ಟರಿ ಇದಾಗಿದೆಯೆಂದು ಹೇಳಲಾಗುತ್ತಿದೆ. ನಿನ್ನೆ ರಾತ್ರಿ 12 ಗಂಟೆ …
Read more “ಅನಂತಪುರ ಕೈಗಾರಿಕಾ ಎಸ್ಟೇಟ್ನ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ”
ಕುಂಬಳೆ: ಕುಂಬಳೆಯ ಹೋಟೆಲ್ಗಳು ಹಾಗೂ ಇತರ ಆಹಾರ ವಿತರಣಾ ಸಂಸ್ಥೆಗಳಿಗೆ ಆರೋಗ್ಯ ಇಲಾಖೆ, ಪಂಚಾಯತ್ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳು, ಪೇಪರ್ ಗ್ಲಾಸ್, ಪ್ಲೇಟ್ಗಳನ್ನು ವಶಪಡಿಸಲಾಗಿದೆ. ಹೋಟೆಲ್ಗಳಲ್ಲಿ ಹಾಗೂ ಇತರ ಆಹಾರ ವಿತರಣಾ ಕೇಂದ್ರಗಳಲ್ಲಿ ಹಳಸಿದ ಆಹಾರ ಪದಾರ್ಥಗಳನ್ನು ಹಾಗೂ ಆರೋಗ್ಯಕ್ಕೆ ಹಾನಿಕಾರಕವಾದ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿರುವುದಾಗಿ ಲಭಿಸಿದ ದೂರಿನ ಹಿನ್ನೆಲೆಯಲ್ಲಿ ಜಂಟಿ ತಪಾಸಣೆ ನಡೆಸಲಾಗಿದೆ. ಆದರೆ ಯಾವುದೇ ಕಡೆಯಲ್ಲಿ ಈ ರೀತಿಯ ಸಾಮಗ್ರಿಗಳನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಹೆಚ್ಚಿನ ಸಂಸ್ಥೆಗಳಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳಾದ ಕವರ್, ಪ್ಲೇಟ್, …
Read more “ಹೋಟೆಲ್ಗಳಿಂದ ಪ್ಲಾಸ್ಟಿಕ್ ಉತ್ಪನ್ನ ವಶ: ಕುಂಬಳೆಯಲ್ಲಿ ಆಹಾರ ವಿತರಣಾ ಕೇಂದ್ರಗಳಿಗೆ ವ್ಯಾಪಕ ದಾಳಿ”





ಕುಂಬಳೆ: ಓಣಂ ಆಚರಣೆಗಾಗಿ ಊರಿಗೆ ತೆರಳಿದ್ದ ನಿವೃತ್ತ ಮುಖ್ಯೋ ಪಾಧ್ಯಾಯರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿದ ಘಟನೆ ನಡೆದಿದೆ. ಕುಂಬಳೆ ಕೃಷ್ಣನಗರದಲ್ಲಿ ವಾಸಿಸುವ ಕೊಡ್ಯಮ್ಮೆ ಜಿಎಚ್ ಎಸ್ಎಸ್ನ ನಿವೃತ್ತ ಮುಖ್ಯೋಪಾ ಧ್ಯಾಯ ಥೋಮಸ್

ಬದಿಯಡ್ಕ: ಆಟೋ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದು ಆಟೋ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ನಾರಂಪಾಡಿ ಪಳ್ಳ ನಿವಾಸಿ ಅನೀಶ್ (22) ಎಂಬವರು ಗಾಯಗೊಂಡಿದ್ದು, ಇವರನ್ನು ಚೆಂಗಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಕಾಸರಗೋಡು: ಬೈಕ್ ಢಿಕ್ಕಿ ಹೊಡೆದು ಕಾಂಗ್ರೆಸ್ ನೇತಾರ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಂಗ್ರೆಸ್ನ ಪಳ್ಳಿಕೆರೆ ಮಂಡಲ ಸಮಿತಿ ಕಾರ್ಯದರ್ಶಿ ಪಳ್ಳಿಕ್ಕೆರೆ ತಚ್ಚಂಗಾಡ್ ನಿವಾಸಿ ಕೆ. ಧನಂಜಯನ್ ಕರುವಾ ಕೋಡ್ (64) ಸಾವನ್ನಪ್ಪಿದ ದುರ್ದೈವಿ. ಇವರು

ಬದಿಯಡ್ಕ: ಕರಿಂಬಿಲ ನಿವಾಸಿ ಕೇಶವ ಪ್ರಭು (90) ನಿನ್ನೆ ನಿಧನ ಹೊಂದಿದರು. ಅಸೌಖ್ಯನಿಮಿತ್ತ ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಕೇರಳ ರಾಜ್ಯ ಮಲೇರಿಯ ನಿಯಂತ್ರಣ ಮಂಡಳಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಹಲವು

ಕುಂಬಳೆ: ಓಣಂ ಆಚರಣೆಗಾಗಿ ಊರಿಗೆ ತೆರಳಿದ್ದ ನಿವೃತ್ತ ಮುಖ್ಯೋ ಪಾಧ್ಯಾಯರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿದ ಘಟನೆ ನಡೆದಿದೆ. ಕುಂಬಳೆ ಕೃಷ್ಣನಗರದಲ್ಲಿ ವಾಸಿಸುವ ಕೊಡ್ಯಮ್ಮೆ ಜಿಎಚ್ ಎಸ್ಎಸ್ನ ನಿವೃತ್ತ ಮುಖ್ಯೋಪಾ ಧ್ಯಾಯ ಥೋಮಸ್

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page