
ತಿರುವನಂತಪುರ: ಕೆಲಸ ಸಮಯದಲ್ಲಿ ಕಾರಿನಲ್ಲಿ ಕುಳಿತುಕೊಂಡು ಬಹಿರಂಗವಾಗಿ ಮದ್ಯಪಾನ ನಡೆಸುವ ಪೊಲೀಸರ ದೃಶ್ಯ ಬಹಿರಂಗಗೊಂಡ ಬೆನ್ನಲ್ಲೇ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ. ತಪ್ಪಿತಸ್ಥರಾದ 6 ಮಂದಿ ಪೊಲೀಸರನ್ನು ಅಮಾನತ ಗೊಳಿಸಲಾಗಿದೆ. ತಿರುವನಂತಪುರ ಕಳಕೂಟಂ ಪೊಲೀಸ್ ಠಾಣೆಯ 6 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಇವರನ್ನು ಉತ್ತಮ ನಡತೆ ತರಬೇತಿಗಾಗಿ ಕಳುಹಿಸಲಾಗುವುದು. ಇತ್ತೀಚೆಗೆ ಕಾರಿನೊಳಗೆ ಕುಳಿತುಕೊಂಡು ಈ ಪೊಲೀಸರು ಮದ್ಯಪಾನಗೈಯ್ಯುತ್ತರುವ ದೃಶ್ಯ ಬಹಿರಂಗಗೊಂಡಿತ್ತು. ಇದರ ವಿರುದ್ಧ ವ್ಯಾಪಕ ಟೀಕೆಗಳುಂಟಾಗಿತ್ತು. ಅದರ ಬೆನ್ನಲ್ಲೇ ತನಿಖೆಗೆ ಆದೇಶಿಸಲಾಗಿತ್ತು. ಪೊಲೀಸರ ಕ್ರಮ ಗಂಭೀರ ಲೋಪವೆಂದು …
Read more “ಕರ್ತವ್ಯ ಮಧ್ಯೆ ಕಾರಿನಲ್ಲಿ ಕುಳಿತು ಪೊಲೀಸರ ಬಹಿರಂಗ ಮದ್ಯಪಾನ: ಆರು ಮಂದಿ ಅಮಾನತು”
ಕುಂಬಳೆ: ಮಲಬಾರಿನ ಮೂರು ವಿಧಾನಸಭಾ ಕ್ಷೇತ್ರಗಳನ್ನು ತೀಯಾ ಸಮುದಾಯಕ್ಕೆ ಮೀಸಲಿರಿಸಬೇಕು, ಈಳವರಿಂದ ಪ್ರತ್ಯೇಕಿಸಿ ತೀಯಾ ಸಮಾಜವನ್ನು ಪ್ರತ್ಯೇಕ ಜಾತಿಯಾಗಿ ನೋಂದಾಯಿಸಬೇಕು ಮೊದಲಾದ ಬೇಡಿಕೆ ಮುಂದಿರಿಸಿ ತೀಯಾ ಕ್ಷೇಮ ಸಭಾ ಆಂದೋಲನ ಆರಂಭಿಸಿದೆ. ಹೋರಾಟದಂಗವಾಗಿ ಹಕ್ಕು ಘೋಷಣಾ ಉತ್ತರ ವಲಯ ವಾಹನ ಪ್ರಚಾರ ಯಾತ್ರೆ ಕುಂಬಳೆಯಿಂದ ಮೊನ್ನೆ ಆರಂಭಗೊಂಡಿತು. ಸದ್ಗುರು ನಿತ್ಯಾನಂದ ಮಠದಲ್ಲಿ ಪ್ರಾರ್ಥನೆ ಸಲ್ಲಿಸಿ ಆರಂಭಗೊಂಡ ಪ್ರಚಾರ ಯಾತ್ರೆಯನ್ನು ತೀಯಾ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಗಣೇಶ್ ಪಾವೂರು ಧ್ವಜ ಹಸ್ತಾಂತರಿಸಿ ಉದ್ಘಾಟಿಸಿದರು. ತೀಯಾ ಕ್ಷೇಮ ಸಭಾ ರಾಜ್ಯಾಧ್ಯಕ್ಷ …

ಕುಂಬಳೆ: ಕುಂಬಳೆ ಪಂಚಾಯತ್ನ ಓಣಂ ಆಚರಣೆ ವಿವಾದಕ್ಕೆಡೆಯಾಗಿದೆ. ಓಣಂ ಆಚರಣೆ 23ರಂದು ನಡೆಸುವುದಾಗಿ ಪೋಸ್ಟರ್ ಸಿದ್ಧಪಡಿಸಿದ್ದರೂ ಅದಕ್ಕೆ ಸ್ಥಳ ಎಲ್ಲಿ ಎಂದು ತಿಳಿಸಿರಲಿಲ್ಲ. ಕಾರ್ಯಕ್ರಮ ನಡೆಯುವ ಸ್ಥಳವನ್ನು ಕೊನೆಯವರೆಗೆ ಗೌಪ್ಯವಾಗಿರಿಸಿದ ಪಂಚಾಯತ್ ಅಧಿಕಾರಿಗಳು ಕೊನೆಗೆ

ಕಣ್ಣೂರು: ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಮಿಕ್ಸರ್ ಹೆವ್ವೀ ಲಾರಿ ಢಿಕ್ಕಿ ಹೊಡೆದು ಬೆಂಕಿ ಎದ್ದು ಇಬ್ಬರು ಸಜೀವ ದಹನಗೊಂಡ ಘಟನೆ ಕಣ್ಣೂರಿನಲ್ಲಿ ಇಂದು ಮುಂಜಾನೆ ನಡೆದಿದೆ. ಹೊಸದುರ್ಗ ಮಾವುಂಗಾಲ್ ನಿವಾಸಿ ಇಬಿನೈಸರ್ ಆಂಟೋ

ಕುಂಬಳೆ: ಇಚ್ಲಂಗೋಡು ದೇವ ಸ್ಥಾನಕ್ಕೆ ಸಮೀಪ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಕುಂಬಳೆ ಠಾಣೆ ಎಸ್ಐ ಗಣೇಶನ್ ಕೆ.ಪಿ ನೇತೃತ್ವದ ಪೊಲೀಸರು ನಿನ್ನೆ ದಾಳಿ ನಡೆಸಿ ಐದು ಮಂದಿಯನ್ನು ಸೆರೆಹಿಡಿದು, ಐದು ಹುಂಜ ಕೋಳಿಗಳನ್ನು

ಕುಂಬಳೆ: ಮನೆಯಲ್ಲಿ ಬಚ್ಚಿಟ್ಟಿದ್ದ ಮಾದಕವಸ್ತುವಾದ 8.98 ಗ್ರಾಂ ಮೆಥಾಫಿಟಮಿನ್ ಅಬಕಾರಿ ತಂಡ ಓಣಂ ಸ್ಪೆಷಲ್ ಡ್ರೈವ್ ಪ್ರಕಾರ ನಿನ್ನೆ ಅಬಕಾರಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಕುಂಬಳೆ ಮುಖಾರಿಕಂಡ ತಂಶೀರಾ

ಕುಂಬಳೆ: ಕುಂಬಳೆ ಪಂಚಾಯತ್ನ ಓಣಂ ಆಚರಣೆ ವಿವಾದಕ್ಕೆಡೆಯಾಗಿದೆ. ಓಣಂ ಆಚರಣೆ 23ರಂದು ನಡೆಸುವುದಾಗಿ ಪೋಸ್ಟರ್ ಸಿದ್ಧಪಡಿಸಿದ್ದರೂ ಅದಕ್ಕೆ ಸ್ಥಳ ಎಲ್ಲಿ ಎಂದು ತಿಳಿಸಿರಲಿಲ್ಲ. ಕಾರ್ಯಕ್ರಮ ನಡೆಯುವ ಸ್ಥಳವನ್ನು ಕೊನೆಯವರೆಗೆ ಗೌಪ್ಯವಾಗಿರಿಸಿದ ಪಂಚಾಯತ್ ಅಧಿಕಾರಿಗಳು ಕೊನೆಗೆ

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page