
ಕಾಸರಗೋಡು: ತೃಕ್ಕರಿಪುರ ರೈಲು ನಿಲ್ದಾಣ ಪರಿಸರದಲ್ಲಿ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯ ಕಾರಿನ ಗಾಜು ಪುಡಿಗೈದು ಬ್ಯಾಟರಿ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ. ಪಿಲಿಕ್ಕೋಡ್ ಮೇಲ್ಮಟ್ಟಲಾಯಿ ನಿವಾಸಿಗಳಾದ ಕೆ. ರೋಬಿನ್ ಯಾನೆ ಸಚ್ಚು (20), ಎ.ಶಾನಿಲ್ (28) ಬಂಧಿತ ವ್ಯಕ್ತಿಗಳಾಗಿದ್ದಾರೆ. ಕಾಸರಗೋಡು ರೈಲ್ವೇ ಪೊಲೀಸ್ ಠಾಣೆಯ ಸಿವಿಲ್ ಪೊಲೀಸ್ ಆಫೀಸರ್ ಶಂಸೀರ್ರ ಕಾರಿನ ಗಾಜು ಪುಡಿಗೈದು ಆರೋಪಿಗಳು ಬ್ಯಾಟರಿ ಕಳವು ನಡೆಸಿದ್ದರು. ಶಂಸೀರ್ ಕಾರನ್ನು ತೃಕ್ಕರಿಪುರ ರೈಲು ನಿಲ್ದಾಣ ಪರಿಸರದಲ್ಲಿ ನಿಲ್ಲಿಸಿ ಕರ್ತವ್ಯಕ್ಕೆ ತೆರಳಿದ್ದರು. ಕೆಲಸ ಮುಗಿಸಿ …
Read more “ಪೊಲೀಸ್ ಅಧಿಕಾರಿಯ ಕಾರಿಗೆ ಹಾನಿಗೈದು ಬ್ಯಾಟರಿ ಕಳವು: ಇಬ್ಬರ ಬಂಧನ”
ಕಾಸರಗೋಡು: ಕಾಞಂಗಾಡ್ ರಾವಣೇಶ್ವರದಲ್ಲಿ ಇಬ್ಬರು ಸಹೋದರರ ಮಧ್ಯೆ ನಡೆದ ಜಗಳದ ವೇಳೆ ಓರ್ವನಿಗೆ ಗಂಭೀರ ಇರಿತ ಉಂಟಾಗಿದೆ. ರಾವಣೇಶ್ವರ ಪಾಣಂ ತೋಡು ನಿವಾಸಿ ಶಾಜಿ (45) ಇರಿತದಿಂದ ಗಂಭೀರ ಗಾಯಗೊಂ ಡಿದ್ದು, ಇವರನ್ನು ಕಲ್ಲಿಕೋಟೆಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ ಅಪರಾಹ್ನ ಶಾಜಿ ಹಾಗೂ ಸಹೋದರ ಶೈಜು ಮಧ್ಯೆ ವಾಗ್ವಾದ ನಡೆದಿದ್ದು, ಇದು ಬಳಿಕ ಹೊಕೈಗೆ ತಲುಪಿದೆ. ಈ ವೇಳೆ ಮದ್ಯದಮಲಿ ನಲ್ಲಿದ್ದ ಶೈಜು ಅಣ್ಣ ಶಾಜಿಗೆ ಇರಿದು ಗಾಯಗೊಳಿಸಿರುವುದಾಗಿ ಹೇಳಲಾಗುತ್ತಿದೆ. ತಕ್ಷಣ ಶಾಜಿಯನ್ನು ಪರಿಯಾರಂ ಮೆಡಿಕಲ್ ಕಾಲೇಜು …

ಕೊಚ್ಚಿ: ಎರ್ನಾಕುಳಂ ಕೇಂದ್ರೀಕರಿಸಿ ನಡೆದ ಅವಯವ ವಂಚನೆ ಪ್ರಕರಣದ ತನಿಖೆಯನ್ನು ತನಿಖಾ ತಂಡ ಇನ್ನಷ್ಟು ತೀವ್ರಗೊಳಿಸಿದೆ. ತನಿಖೆಯಂಗವಾಗಿ ಪ್ರಕರಣದ ಸೂತ್ರಧಾರನಾದ ಕಾಸರಗೋಡು ಕಳನಾಡು ಚಳಿಯಂಗೋಡ್ನ ಮುಹಮ್ಮದ್ ನಜೀಬ್ ಕಲ್ಲಟ್ರ (53)ನ ಪಾಸ್ಪೋರ್ಟ್ ಹಾಗೂ ಮೊಬೈಲ್

ಪೆರ್ಲ: ಪೈವಳಿಕೆಯಲ್ಲಿರುವ ಸಹೋದರಿಯ ಮನೆಗೆ ತೆರಳಿದ್ದ ವಾಣಿನಗರ ಬಳಿಯ ಯುವಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಾಣಿನಗರ ಬಳಿಯ ಬೈಲಮೂಲೆ ನಿವಾಸಿ ದಿ| ನಾರಾಯಣ ನಾಯ್ಕರ ಪುತ್ರ ಬಾಲಕೃಷ್ಣ ನಾಯ್ಕ (40) ಮೃತಪಟ್ಟ ವ್ಯಕ್ತಿ.

ನವದೆಹಲಿ: ಕೇರಳದ ನೂತನ ಮುಖ್ಯಮಂತ್ರಿ ಯಾರು ಎಂಬುದನ್ನು ತೀರ್ಮಾನಿಸಲು ಕಾಂಗ್ರೆಸ್ ಹೈಕಮಾಂಡ್ ಕರೆದ ವಿಸ್ತೃತ ಚರ್ಚೆ ದಿಲ್ಲಿಯಲ್ಲಿ ಇಂದು ಬೆಳಿಗ್ಗೆ ಆರಂಭಗೊಂಡಿದೆ. ಕಾಂಗ್ರೆಸ್ನ ಕೇರಳ ಘಟಕದ ಮಾಜಿ ಅಧ್ಯಕ್ಷರು ಮತ್ತು ಕಾರ್ಯನಿರ್ವಹಣಾ ಅಧ್ಯಕ್ಷರನ್ನು ಮಾತ್ರವೇ

ಕುಂಬಳೆ: ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಕಿದೂರು ಕುಂಟಂಗೇರಡ್ಕದ ಯುವತಿಯ ಮೃತದೇಹವನ್ನು ತಮಿಳುನಾಡಿನಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಕಿದೂರು ಕುಂಟಂಗೇರಡ್ಕದ ಬಿ. ಜಯಾನಂದರ ಪುತ್ರಿ ಪ್ರಫುಲ್ಲ (26)ರ ಮೃತದೇಹವನ್ನು ನಿನ್ನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ

ಪೆರ್ಲ: ಪೈವಳಿಕೆಯಲ್ಲಿರುವ ಸಹೋದರಿಯ ಮನೆಗೆ ತೆರಳಿದ್ದ ವಾಣಿನಗರ ಬಳಿಯ ಯುವಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಾಣಿನಗರ ಬಳಿಯ ಬೈಲಮೂಲೆ ನಿವಾಸಿ ದಿ| ನಾರಾಯಣ ನಾಯ್ಕರ ಪುತ್ರ ಬಾಲಕೃಷ್ಣ ನಾಯ್ಕ (40) ಮೃತಪಟ್ಟ ವ್ಯಕ್ತಿ.

ಕೊಚ್ಚಿ: ಎರ್ನಾಕುಳಂ ಕೇಂದ್ರೀಕರಿಸಿ ನಡೆದ ಅವಯವ ವಂಚನೆ ಪ್ರಕರಣದ ತನಿಖೆಯನ್ನು ತನಿಖಾ ತಂಡ ಇನ್ನಷ್ಟು ತೀವ್ರಗೊಳಿಸಿದೆ. ತನಿಖೆಯಂಗವಾಗಿ ಪ್ರಕರಣದ ಸೂತ್ರಧಾರನಾದ ಕಾಸರಗೋಡು ಕಳನಾಡು ಚಳಿಯಂಗೋಡ್ನ ಮುಹಮ್ಮದ್ ನಜೀಬ್ ಕಲ್ಲಟ್ರ (53)ನ ಪಾಸ್ಪೋರ್ಟ್ ಹಾಗೂ ಮೊಬೈಲ್

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page