
ಕಾಸರಗೋಡು: ಪ್ರಾಯ ಪೂರ್ತಿಯಾಗದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಜಾಮೀನಿನಲ್ಲಿ ಬಿಡುಗಡೆಗೊಂಡು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಸೆರೆಗೀಡಾಗಿದ್ದಾನೆ. ನೆಲ್ಲಿಕುಂಜೆ ಕಡಪ್ಪುರ ನಿವಾಸಿಯಾದ ರತೀಶ್ (42) ಎಂಬಾತ ಸೆರೆಗೀಡಾದ ಆರೋಪಿ. ಮಹಿಳಾ ಪೊಲೀಸ್ ಠಾಣೆ ಎಸ್ಐ ಕೆ. ಅಜಿತರ ನೇತೃತ್ವದಲ್ಲಿ ಮಲಪ್ಪುರಂ ಕುಟ್ಟಿಪ್ಪುರದಿಂದ ಅತೀ ಸಾಹಸಿಕವಾಗಿ ಆರೋಪಿಯನ್ನು ಸೆರೆಹಿಡಿಯಲಾಗಿದೆ. ಕಾಸರಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಕಿಗೆ ಆರೋಪಿ ಕಿರುಕುಳ ನೀಡಿದಾನ. ೨೦೨೦ರಲ್ಲಿ ಹಾಗೂ ಬಳಿಕ ಹಲವು ಬಾರಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಪ್ರಕರಣದಲ್ಲಿ ತಿಳಿಸಲಾಗಿದೆ. ೨೦೨೧ರಲ್ಲಿ ದಾಖಲಿಸಿಕೊಂಡ …
Read more “ಬಾಲಕಿಗೆ ಲೈಂಗಿಕ ಕಿರುಕುಳ: ಜಾಮೀನಿನಲ್ಲಿ ಬಿಡುಗಡೆಗೊಂಡು ತಲೆಮರೆಸಿಕೊಂಡಿದ್ದ ಆರೋಪಿ ಸೆರೆ”
ಬದಿಯಡ್ಕ: ಮೂಲತಃ ಮೊಗ್ರಾಲ್ ಪುತ್ತೂರು ನಿವಾಸಿ ಹಾಗೂ ಈಗ ಬೇಳ ಸಮೀಪದ ಮಜೀರ್ಪಳ್ಳ ಕಟ್ಟೆಯಲ್ಲಿರುವ ರಾಘವ (56) ಕುಸಿದು ಬಿದ್ದು ನಿಧನ ಹೊಂದಿದರು. ಬೇಳ ಕೌಮುದಿ ನೇತ್ರಾಲಯದಲ್ಲಿ ಉದ್ಯೋಗಿಯಾಗಿ ದ್ದರು. ಮಾನ್ಯದ ತೋಟವೊಂದಕ್ಕೆ ತೆರಳಿದ ವೇಳೆ ಕುಸಿದು ಬಿದ್ದಿದ್ದಾರೆ ನ್ನಲಾಗಿದೆ. ಇವರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಮೃತರು ಪತ್ನಿ ಮೋಹಿನಿ, ಮಕ್ಕಳಾದ ನವಿನಾಶ್, ನವ್ಯ, ಸೊಸೆ ಮೀನಾಕ್ಷಿ, ಅಳಿಯ ಸಜಿತ್, ಸಹೋದರರಾದ ಮಣಿಕಂಠನ್, ಸುಧಾಕರನ್, ಉಮೇಶ್, ಬಾಲಕೃಷ್ಣ, ಚಂದ್ರಶೇಖರ, ಜಗದೀಶ್, ಸಹೋದರಿ ಚಂದ್ರಾವತಿ …





ಉಪ್ಪಳ: ದಂಪತಿ ಕ್ಷೇತ್ರ ದರ್ಶನಕ್ಕೆ ಹಾಗೂ ಮಕ್ಕಳು ಶಾಲೆ,ಕಾಲೇಜಿಗೆ ಹೋದ ಸಮಯದಲ್ಲಿ ಮನೆಯಿಂದ 110 ಗ್ರಾಂ ಚಿನ್ನಾಭರಣ ಮತ್ತು 20 ಸಾವಿರ ರೂಪಾಯಿ ಕಳವಿಗೀಡಾದ ಬಗ್ಗೆ ದೂರಲಾಗಿದೆ. ಪೈವಳಿಕೆ ಕುರುಡಪದ ವಿನ ಸುಬ್ರಾಯ ಸಾಯ

ಪೈವಳಿಕೆ: ಪರೀಕ್ಷಾ ಹಾಲ್ ನಲ್ಲಿ ಮೊಬೈಲ್ ಫೋನ್ ಉಪ ಯೋಗಿಸಿ ಉತ್ತರ ಬರೆದ ಪೈವಳಿಕೆ ನಿವಾಸಿ ಸೆರೆಗೀಡಾಗಿದ್ದಾನೆ. ಪೈವಳಿಕೆ ಕುರುಡಪದವು ಬಳಿಯ ಸಾದಂU ಯ ನಿವಾಸಿ ಎಸ್. ಜನಾರ್ದನ (36) ಎಂಬಾತನನ್ನು ಕೂತುಪರಂಬ ಎಸಿಪಿ

ಕಾಸರಗೋಡು: ನಿಲ್ಲಿಸಿದ್ದ ಆಟೋ ರಿಕ್ಷಾಗಳಿಂದ ಕಳವು ನಡೆಸುತ್ತಿದ್ದಾತನನ್ನು ಪೊಲೀಸರು ಕೈಯಾರೆ ಸೆರೆಹಿಡಿದಿದ್ದಾರೆ. ಚಿಟ್ಟಾರಿಕ್ಕಲ್ ನಿವಾಸಿಯಾದ ಶೈಜು ಜೋಸೆಫ್ (34) ಎಂಬಾತನನ್ನು ತಲಶ್ಶೇರಿ ಪೊಲೀಸರು ಬಂಧಿಸಿದ್ದಾರೆ. ಆಟೋ ರಿಕ್ಷಾಗಳನ್ನು ಸ್ಟ್ಯಾಂಡ್ನಲ್ಲಿ ನಿಲ್ಲಿಸಿ ಚಾಲಕರು ಚಹಾ ಕುಡಿಯಲೋ

ಕಾಸರಗೋಡು: ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಮಧ್ಯೆ ವ್ಯಕ್ತಿ ಮೃತಪಟ್ಟರು. ಮೇಲ್ಪರಂಬ ಮರವಯಲ್ ನಿವಾಸಿ ರವಿ (55) ಮೃತಪಟ್ಟವರು. ನಿನ್ನೆ ಬೆಳಿಗ್ಗೆ ಘಟನೆ ನಡೆದಿದೆ. ಮಕ್ಕೇರಿ ಗುಳಿಗ ದೈವಸ್ಥಾನದ ಪೂಜಾರಿಯಾಗಿದ್ದರು. ಮೃತರು ಪತ್ನಿ ಪ್ರಿಯ,

ಉಪ್ಪಳ: ದಂಪತಿ ಕ್ಷೇತ್ರ ದರ್ಶನಕ್ಕೆ ಹಾಗೂ ಮಕ್ಕಳು ಶಾಲೆ,ಕಾಲೇಜಿಗೆ ಹೋದ ಸಮಯದಲ್ಲಿ ಮನೆಯಿಂದ 110 ಗ್ರಾಂ ಚಿನ್ನಾಭರಣ ಮತ್ತು 20 ಸಾವಿರ ರೂಪಾಯಿ ಕಳವಿಗೀಡಾದ ಬಗ್ಗೆ ದೂರಲಾಗಿದೆ. ಪೈವಳಿಕೆ ಕುರುಡಪದ ವಿನ ಸುಬ್ರಾಯ ಸಾಯ

ಪತ್ತನಂತಿಟ್ಟ: ಯುವತಿ ಮನೆಯೊ ಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾಳೆ. ಅಡೂರು ಕೋಟಮುಗಲ್ ನಿವಾಸಿ ಶೆಹನ (31) ಮೃತಪಟ್ಟ ಯುವತಿ. ಈಕೆ ಆತ್ಮಹತ್ಯೆ ನಡೆಸುವ ವೇಳೆ ಮನೆಯಲ್ಲಿ ಈಕೆಯ ಗೆಳೆಯ ಏಳಾಂಕುಳಂ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page