
ಕುಂಬಳೆ: ವಿಧಾನಸಭಾ ಚುನಾವಣೆ ಯಲ್ಲಿ ಐಕ್ಯರಂಗ ಅಧಿಕಾರಕ್ಕೇರಿದರೆ ದೇವಸ್ಥಾನ ಕಳ್ಳರನ್ನು ಸೆರೆ ಹಿಡಿಯುವುದೇ ಪ್ರಥಮ ಕಾರ್ಯವೆಂದು ಎಐಸಿಸಿ ಜನರಲ್ ಸೆಕ್ರೆಟರಿ, ಸಂಸದ ಕೆ.ಸಿ. ವೇಣುಗೋಪಾಲ್ ನುಡಿದರು. ಕುಂಬಳೆಯಲ್ಲಿ ಐಕ್ಯರಂಗದ ನವಯುಗ ಯಾತ್ರೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಜಾಥಾ ನಾಯಕ ವಿ.ಡಿ. ಸತೀಶನ್ರಿಗೆ ಐಕ್ಯರಂಗದ ಘಟಕ ಪಕ್ಷಗಳ ಪತಾಕೆಗಳು ಒಳಗೊಂಡ ಧ್ವಜವನ್ನು ಹಸ್ತಾಂತರಿಸಿ ಅವರು ಉದ್ಘಾಟನೆ ನೆರವೇರಿಸಿದರು. ಯಾತ್ರೆ ಮಾರ್ಚ್ 7ರಂದು ತಿರುವನಂತಪುರದಲ್ಲಿ ಸಮಾಪ್ತಿಗೊಳ್ಳುವಾಗ ರಾಜ್ಯದ ಎಡರಂಗ ಸರಕಾರ ಹೊರ ಹೋಗುವುದರ ರಣಕಹಳೆ ಮೊಳಗಲಿದೆ. ಪಿಣರಾಯಿ ವಿಜಯನ್ ಸರಕಾರ …
ಮಂಜೇಶ್ವರ: ಕಾಸರಗೋಡಿ ನಿಂದ ಮಂಗಳೂರು ಕಡೆಗೆ ತೆರಳುವ ಸರ್ವೀಸ್ ರಸ್ತೆಯಲ್ಲಿ ಹೊಸಂಗಡಿ ಯಲ್ಲಿ ಬಸ್ ತಂಗುದಾಣ ನಿರ್ಮಿಸದೇ ಇರುವುದರಿಂದ ಪ್ರಯಾಣಿಕರು ಬಿಸಿ ಲಲ್ಲೇ ಬಸ್ಗೆ ಕಾಯುವ ಪರಿಸ್ಥಿತಿ ಉಂಟಾಗಿದೆ. ಹೆದ್ದಾರಿ ಹಾಗೂ ಸರ್ವೀಸ್ ರಸ್ತೆಯ ಕಾಮಗಾರಿ ಮುಕ್ತಾಯದ ಹಂತಕ್ಕೆ ತಲುಪುತ್ತಿದ್ದರೂ ಹೊಸಂಗಡಿ ಪೇಟೆಯಲ್ಲಿ ಮಂ ಗಳೂರು ಭಾಗಕ್ಕೆ ತೆರಳುವ ಸರ್ವೀಸ್ ರಸ್ತೆಯಲ್ಲಿ ಇನ್ನೂ ಬಸ್ ತಂಗುದಾಣ ನಿರ್ಮಿಸದಿರುವುದು ಸಾರ್ವಜನಿಕರಿಗೆ ಸಮಸ್ಯೆಯಾಗಿದೆ. ಆನೆಕಲ್ಲು, ಮೀಯಪದವು, ಬಂಗ್ರಮAಜೇಶ್ವರ ಮೊದಲಾದ ಪ್ರದೇಶಗಳಿಂದ ದಿನನಿತ್ಯ ನೂರಾರು ಮಂದಿ ಮಂಗಳೂರಿಗೆ ತೆರ ಳಲು ಬಸ್ಗಾಗಿ …
Read more “ಬಿಸಿಲಲ್ಲಿ ಬೆವರಿಳಿಸಿ ಬಸ್ಗಾಗಿ ಕಾಯಬೇಕಾಗುತ್ತಿದೆ ಹೊಸಂಗಡಿಯಲ್ಲಿ ತಂಗುದಾಣವಿಲ್ಲದೆ ಸಮಸ್ಯೆ”




ಮಂಜೇಶ್ವರ: ಹೊಸಂಗಡಿ ಬಳಿಯ ಅಂಗಡಿಪದವಿನಲ್ಲಿ ಕರ್ನಾಟಕ ನಿವಾಸಿಯಾದ ಯುವಕ ನಿಗೂಢರೀತಿಯಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರ. ಕರ್ನಾಟಕದ ಹೊಸಪೇಟೆ ಲಿಂಗನಾಯಕನಹಳ್ಳಿ ನಿವಾಸಿ ದಿ| ಪಿರಾ ನಾಯ್ಕ್ರ ಪುತ್ರ ರಮೇಶ (38) ಕೊಲೆಗೀಡಾದ ವ್ಯಕ್ತಿ. ಅಂಗಡಿಪದವಿನಲ್ಲಿರುವ ಹಳೆಯ

ಪೆರ್ಲ: ವೃದ್ಧೆಯೊಬ್ಬರು ಏಕಾಂಗಿಯಾಗಿ ವಾಸಿಸುವ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 2 ಪವನ್ ಚಿನ್ನಾಭರಣ ಹಾಗೂ 50 ಸಾವಿರ ರೂಪಾಯಿ ದೋಚಿದ್ದಾರೆ. ಏಳ್ಕಾನ ಬಳಿಯ ಬಾಳೆಗುಳಿ ನಿವಾಸಿ ಪಾರ್ವತಿ (73) ಎಂಬವರ ಮನೆಯಿಂದ

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಕಾಸರಗೋಡು: ಕಾಸರಗೋಡು ಬಾರ್ನ ಖ್ಯಾತ ನ್ಯಾಯವಾದಿ ಮಾಲಕಲ್ ಸುಧೀರ್ ಮೇಲತ್ (56) ನಿಧನ ಹೊಂದಿದರು. ಅಸೌಖ್ಯ ಹಿನ್ನೆಲೆಯಲ್ಲಿ ಚಿಕಿತ್ಸೆಯಲ್ಲಿದ್ದರು. ನಿನ್ನೆ ರಾತ್ರಿ ಎರ್ನಾಕುಳಂ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಸಂಭವಿಸಿದೆ. ಹೆಚ್ಚುವರಿ ಸರಕಾರಿ ಪ್ಲೀಡರ್, ಪಬ್ಲಿಕ್

ಮಂಜೇಶ್ವರ: ಹೊಸಂಗಡಿ ಬಳಿಯ ಅಂಗಡಿಪದವಿನಲ್ಲಿ ಕರ್ನಾಟಕ ನಿವಾಸಿಯಾದ ಯುವಕ ನಿಗೂಢರೀತಿಯಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರ. ಕರ್ನಾಟಕದ ಹೊಸಪೇಟೆ ಲಿಂಗನಾಯಕನಹಳ್ಳಿ ನಿವಾಸಿ ದಿ| ಪಿರಾ ನಾಯ್ಕ್ರ ಪುತ್ರ ರಮೇಶ (38) ಕೊಲೆಗೀಡಾದ ವ್ಯಕ್ತಿ. ಅಂಗಡಿಪದವಿನಲ್ಲಿರುವ ಹಳೆಯ

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page