ಕಾಸರಗೋಡು: ಸಂಚರಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಚಾಲಕ ಅದೃಷ್ಟವಶಾತ್ ಸಂಭಾವ್ಯ ಅನಾಹುತದಿಂದ ಪಾರಾದ ಘಟನೆ ನಗರದ ಪ್ರೆಸ್ ಕ್ಲಬ್ ಜಂಕ್ಷನ್ ಬಳಿ ಇಂದು ಮುಂಜಾನೆ 4 ಗಂಟೆಗೆ ನಡೆದಿದೆ. ಚೆರ್ಕಳ ನಿವಾಸಿ ಅಬ್ದುಲ್ಲ ಎಂಬವರು ಕಾರಿನಲ್ಲಿ ಕಾಸರಗೋಡು ರೈಲು ನಿಲ್ದಾಣಕ್ಕೆ ಹೋಗುತ್ತಿದ್ದ ವೇಳ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಬ್ದುಲ್ಲ ತಕ್ಷಣ ಕಾರು ನಿಲ್ಲಿಸಿ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದರು. ಸೀನಿಯರ್ ಫಯರ್ ಆಂಡ್ ರೆಸ್ಕ್ಯೂ ಆಫೀಸರ್ ವಿ. ಸುಕುಮಾರ ನೇತೃತ್ವದ ಕಾಸರಗೋಡು ಅಗ್ನಿಶಾಮಕದಳ ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬೆಂಕಿ …
ಕಾಸರಗೋಡು: ಜಿಲ್ಲಾ ಪಂಚಾಯತ್ನ ಬದಿಯಡ್ಕ ಡಿವಿಶನ್ ಎಡರಂಗದ ಅಭ್ಯರ್ಥಿ ಸಿಪಿಐಯ ಪ್ರಕಾಶ್ ಕುಂಬ್ಡಾಜೆ ಯವರ ಮನೆ ಮುಂಭಾಗ ನಾಡಬಾಂಬ್ ಪತ್ತೆಹಚ್ಚಿದ ಘಟನೆಯಲ್ಲಿ ನಿಗೂಢತೆಯನ್ನು ಬಯಲಿಗೆಳೆಯಬೇಕೆಂದು ಸಿಪಿಐ ಜಿಲ್ಲಾ ಕೌನ್ಸಿಲ್ ಆಗ್ರಹಿಸಿದೆ. ಮತದಾನ ದಿನವಾದ ನಿನ್ನೆ ಬೆಳಿಗ್ಗೆ ಪ್ರಕಾಶ್ ರೈಯವರ ಮನೆಯ ಸಮೀಪದ ತೋಟದಲ್ಲಿ ಭಾರೀ ಶಬ್ದದೊಂದಿಗೆ ಸ್ಫೋಟ ನಡೆದಿತ್ತು. ಶಬ್ದ ಕೇಳಿ ಜನರು ಸ್ಥಳಕ್ಕೆ ತಲುಪಿ ದಾಗ ಪ್ರಕಾಶ್ರ ಸಾಕುನಾಯಿ ಸತ್ತುಬಿದ್ದಿತ್ತು. ಸಮೀಪದಲ್ಲೇ ಇತರ ಮೂರು ಬಾಂಬ್ಗಳನ್ನು ಪತ್ತೆ ಹಚ್ಚಲಾಗಿತ್ತು. ಶಂಕೆಗೆ ಹೇತು ವಾದ ಈ ರೀತಿಯ …
Read more “ಅಭ್ಯರ್ಥಿಯ ಮನೆ ಮುಂದೆ ಬಾಂಬ್ ಸ್ಫೋಟ : ನಿಗೂಢತೆ ಬಯಲಿಗೆಳೆಯಲು ಸಿಪಿಐ ಆಗ್ರಹ”

ಕಾಸರಗೋಡು:?ಮುಳಿಯಾರು ಪಂಚಾಯತ್ನ ಕಾನತ್ತೂರಿನಲ್ಲಿ ವೃದ್ಧ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂಡೇಂವೀಡ್ ಕುಂಞಿರಾಮನ್ (ತರಯಿಲಚ್ಚನ್-84) ಎಂಬವರು ಮೃತಪಟ್ಟ ವ್ಯಕ್ತಿ. ನಿನ್ನೆ ರಾತ್ರಿ ಆಹಾರ ಸೇವಿಸಿದ ಬಳಿಕ ನಿದ್ರಿಸಿದ್ದರು. ಇಂದು ಬೆಳಿಗ್ಗೆ ಮನೆಯೊಳಗೆ ಇವರು

ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ ಎಂಡಿಎಂಎ ಸಹಿತ ಮೂವರನ್ನು ಬಂಧಿಸಲಾಗಿದೆ. ಪಟ್ಲ ನಿವಾಸಿ ಅಬ್ದುಲ್ ರೌಫ್, ಕರ್ನಾಟಕದ ಸುಳ್ಯ ಕೋಣಡ್ಕಪದವು ನಿವಾಸಿ ಕೌಶಿಕ್, ಅಡೂರು ಪೇರಾಮರವ ನಿವಾಸಿ ಮುಹಮ್ಮದ್ ಜಸೀರ್ ಯು.ಕೆ ಎಂಬಿವರನ್ನು ಕಾಸರಗೋಡು ಎಕ್ಸೈಸ್

ಕಾಸರಗೋಡು:ಸ್ಕೂಟರ್ ಅಪಘಾತದಲ್ಲಿ ಗಂಭೀರ ಗಾಯ ಗೊಂಡು ಚಿಕಿತ್ಸೆಯಲ್ಲಿದ್ದ ಲಾಟರಿ ಮಾರಾಟಗಾರ ಮೃತಪಟ್ಟರು. ಚೌಕಿ ಕಾವುಗೋಳಿ ಶ್ವೇತ ನಿವಾಸ್ನ ದಿ| ಆನಂದ ಎಂಬವರ ಪುತ್ರ ಲೋಕೇಶ್ (42) ಮೃತಪಟ್ಟ ದುರ್ದೈವಿ. ಇವರು ವಿದ್ಯಾನಗರ ಜಿಲ್ಲಾ ಕೈಗಾರಿಕಾ

ಕಾಸರಗೋಡು: ಕೆಲಸ ಇದೆಯೆಂದು ತಿಳಿಸಿ ಯುವಕನನ್ನು ಕರೆದೊಯ್ದು ಹಲ್ಲೆಗೈದ ಬಳಿಕ ಮೊಬೈಲ್ ಫೋನ್ ಲಪಟಾಯಿಸಿರು ವುದಾಗಿ ದೂರಲಾಗಿದೆ. ಚೆಂಗಳ ಇಂದಿರಾನಗರದ ಕ್ವಾರ್ಟರ್ಸ್ನಲ್ಲಿ ವಾಸಿಸುವ ಪಶ್ಚಿಮ ಬಂಗಾಲ ನಿವಾಸಿ ರಾಮನ್ ಬರ್ಮನ್ (33) ಎಂಬಾತನಿಗೆ ಹಲ್ಲೆಗೈಯ್ಯಲಾಗಿದೆ.

ಕಾಸರಗೋಡು:?ಮುಳಿಯಾರು ಪಂಚಾಯತ್ನ ಕಾನತ್ತೂರಿನಲ್ಲಿ ವೃದ್ಧ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂಡೇಂವೀಡ್ ಕುಂಞಿರಾಮನ್ (ತರಯಿಲಚ್ಚನ್-84) ಎಂಬವರು ಮೃತಪಟ್ಟ ವ್ಯಕ್ತಿ. ನಿನ್ನೆ ರಾತ್ರಿ ಆಹಾರ ಸೇವಿಸಿದ ಬಳಿಕ ನಿದ್ರಿಸಿದ್ದರು. ಇಂದು ಬೆಳಿಗ್ಗೆ ಮನೆಯೊಳಗೆ ಇವರು

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page