
ಶಬರಿಮಲೆ: ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣದ ಒಂದನೇ ಆರೋಪಿ ಪ್ರಾಯೋಜಕ ಉಣ್ಣಿಕೃಷ್ಣನ್ ಪೋತ್ತಿಯ 1.30 ಕೋಟಿ ರೂ.ಗಳ ಆಸ್ತಿಗಳನ್ನು ಎನ್ಫೋರ್ಸ್ ಮೆಂಟ್ ಡೈರೆಕ್ಟರೇಟ್ (ಇ.ಡಿ) ಮುಟ್ಟುಗೋಲು ಹಾಕಿದ ಬೆನ್ನಲ್ಲೇ ಈ ಪ್ರಕರಣದ ಇತರ ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕುವ ಅಗತ್ಯದ ಕ್ರಮದಲ್ಲೂ ಇ.ಡಿ ತೊಡಗಿದೆ. ಇದರಂತೆ ಈ ಪ್ರಕರಣದ ಇತರ ಆರೋಪಿಗಳ ಪೈಕಿ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಎಸ್. ವಾಸು, ಮಂಡಳಿಯ ಮಾಜಿ ಅಧಿಕಾರಿ ಮುರಾರಿಬಾಬುರ ಆಸ್ತಿಗಳ ಮುಟ್ಟುಗೋಲು ಕ್ರಮದಲ್ಲೂ ಇ.ಡಿ ತೊಡಗಿದೆ. ಇದಾದ …
Read more “ಶಬರಿಮಲೆ ಚಿನ್ನ ಕಳವು: ಪೋತ್ತಿಯ ಬೆನ್ನಲ್ಲೇ ಇತರ ಆರೋಪಿಗಳ ಆಸ್ತಿ ಮುಟ್ಟುಗೋಲಿಗೆ ಇ.ಡಿ ಕ್ರಮ”
ಕುಂಬಳೆ: ಹೊಳೆಯಿಂದ ಅನಧಿಕೃತವಾಗಿ ಸಂಗ್ರಹಿಸಿದ ಹೊಯ್ಗೆಯನ್ನು ಗೋಣಿ ಚೀಲಗಳಲ್ಲಿ ತುಂಬಿಸಿ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ಬೆನ್ನಟ್ಟಿ ವಶಪಡಿಸಿಕೊಂಡಿದ್ದಾರೆ. ವಾಹನದಲ್ಲಿದ್ದವರು ಓಡಿ ಪರಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿ ಕೊಯಿಪ್ಪಾಡಿ ಬದ್ರಿಯಾ ನಗರದ ಕೆ.ಬೆಡ್ ತಹ್ನೂನ್ ಹಾಗೂ ಜೊತೆಗಿದ್ದ ಜುನೈದ್ ಎಂಬಿ ವರ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ನಿನ್ನೆ ರಾತ್ರಿ 10.40ರ ವೇಳೆ ಘಟನೆ ನಡೆದಿದೆ. ಕುಂಬಳೆ ಎಸ್ಐ ಕೆ. ಶ್ರೀಜೇಶ್, ಎಎಸ್ಐ ಸುರೇಶ್, ಸಿಪಿಒ ಸಂದೀಪ್ ಎಂಬಿವರು ನಿನ್ನೆ ರಾತ್ರಿ ಪಟ್ರೋಲಿಂಗ್ ನಡೆಸುತ್ತಿದ್ದರು. ಈ ವೇಳೆ ಮೊಗ್ರಾಲ್ …
Read more “ಹೊಳೆ ಹೊಯ್ಗೆ ಸಾಗಿಸುತ್ತಿದ್ದ ವಾಹನವನ್ನು ಬೆನ್ನಟ್ಟಿ ವಶಪಡಿಸಿದ ಪೊಲೀಸ್: ಆರೋಪಿಗಳು ಪರಾರಿ “

ಮಂಜೇಶ್ವರ: ಪೊಲೀಸರ ಕಸ್ಟಡಿಯಲ್ಲಿದ್ದ ಯುವಕನನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸಿ ಕರೆದೊಯ್ದ ಬಳಿಕ ಆತನನ್ನು ಕೊಲೆಗೈದ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ. ಕುಂಜತ್ತೂರು ಕಣ್ವತೀರ್ಥ ಕುಚ್ಚಿಕ್ಕಾಡ್ ನಿವಾಸಿ ಅಬ್ದುಲ್ ರಹಿಮಾನ್ ಸಿನಾನ್ (26)

ಕುಂಬಳೆ: ತಾಯಿ ಮತ್ತು ಪುತ್ರಿ ನಾಪತ್ತೆಯಾದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಬಂಬ್ರಾಣ ಗ್ರಾಮದ ಕಿದೂರು ಕುಂಟಂಗೇರಡ್ಕ ಹೌಸ್ನ ಸುನಿಲ್ ಕುಮಾರ್ ಎಂಬವರ ಪತ್ನಿ ರಮ್ಯ ಬಿ. (29) ಮತ್ತು ಪುತ್ರಿ ಶ್ರೀರಕ್ಷಾ

ಬದಿಯಡ್ಕ: ಶಾಲೆಗೆ ನಡೆದು ಹೋಗುತ್ತಿದ್ದ ೧೩ರ ಹರೆಯದ ವಿದ್ಯಾರ್ಥಿನಿಗೆ ಕಿರುಕುಳ ನೀಡಲೆತ್ನಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಳ್ಳತ್ತಡ್ಕ ನಿವಾಸಿಯಾದ ರಮೇಶ್ (43) ಎಂಬಾತನನ್ನು ಬದಿಯಡ್ಕ ಎಸ್ಐ ಸುನಿಲ್ ಕುಮಾರ್ ಹಾಗೂ ತಂಡ ಸೆರೆ

ಕಾಸರಗೋಡು: ನಗರಸಭೆಯ ಮೂಗಿನ ನೇರ ಕೆಳಗೆ, ನಗರಮಧ್ಯದ ಕೆಪಿಆರ್ ರಾವ್ ರಸ್ತೆಯಲ್ಲಿ ಕೆಎಸ್ಆರ್ಟಿಸಿ ಡಿಪ್ಪೋ ಸಮೀಪದ ರಸ್ತೆಯಲ್ಲಿ ಬೃಹತ್ ಹೊಂಡಗಳು ಸೃಷ್ಟಿಯಾಗಿದೆ. ಇದರಿಂದ ಕೆಎಸ್ಆರ್ಟಿಸಿ ಬಸ್ಗಳು ಡಿಪ್ಪೋಗೆ ಪ್ರವೇಶಿಸುವುದಕ್ಕೆ ಸಮಸ್ಯೆಯಾಗುತ್ತಿದೆ. ತೀವ್ರ ಮಳೆಗೆ ಹೊಂಡಗಳ

ಮಂಜೇಶ್ವರ: ಪೊಲೀಸರ ಕಸ್ಟಡಿಯಲ್ಲಿದ್ದ ಯುವಕನನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸಿ ಕರೆದೊಯ್ದ ಬಳಿಕ ಆತನನ್ನು ಕೊಲೆಗೈದ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ. ಕುಂಜತ್ತೂರು ಕಣ್ವತೀರ್ಥ ಕುಚ್ಚಿಕ್ಕಾಡ್ ನಿವಾಸಿ ಅಬ್ದುಲ್ ರಹಿಮಾನ್ ಸಿನಾನ್ (26)

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page