
ಕಾಸರಗೋಡು: ಅಪ್ರಾಪ್ತೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯಾಗಿರುವ ಮದ್ರಸಾ ಅಧ್ಯಾಪಕನಿಗೆ ಹೊಸದುರ್ಗ ಪೋಕ್ಸೋ ವಿಶೇಷ ನ್ಯಾಯಾಲಯ ೧೪ ವರ್ಷ ಕಠಿಣ ಸಜೆ ಮತ್ತು 4೦,೦೦೦ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದೆ. ಕಿದೂರು ಬಜಪ್ಪೆಕಡವು ಹೌಸ್ನ ಎ. ಅಬ್ದುಲ್ ಹಮೀದ್ (46) ಎಂಬಾತನಿಗೆ ಈ ಶಿಕ್ಷೆ ವಿಧಿಸ ಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಒಂದು ವರ್ಷ ಮೂರು ತಿಂಗಳು ಹೆಚ್ಚು ವರಿ ಸಜೆ ಅನುಭವಿಸಬೇಕಾಗಿದೆಯೆಂದು ತೀರ್ಪಿನಲ್ಲಿ ತಿಳಿಸಲಾಗಿದೆ. ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶದ …
Read more “ಪೋಕ್ಸೋ ಪ್ರಕರಣ: ಮದ್ರಸಾ ಅಧ್ಯಾಪಕನಿಗೆ 14 ವರ್ಷ ಕಠಿಣ ಸಜೆ”
ಕಾಸರಗೋಡು: ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಚಿತ್ತಾರಿ ಚೇಟುಕುಂಡ್ನಲ್ಲಿ ಯುವಕ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಇಂದು ಮುಂಜಾನೆ ಕಣ್ಣೂರು ಭಾಗಕ್ಕೆ ತೆರಳಿದ ರೈಲಿನ ಲೋಕೊ ಪೈಲೆಟ್ ನೀಡಿದ ಮಾಹಿ ತಿಯ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತಲುಪಿ ಹುಡುಕಾಟ ನಡೆಸಿದರಾದರೂ ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಕತ್ತಲೆ ಹಾಗೂ ಮಂಜು ಮುಸುಕಿದ ಕಾರಣ ಹುಡುಕಾಟದಲ್ಲಿ ಆ ವೇಳೆಗೆ ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಬಳಿಕ ಬಂದು ನಡೆಸಿದ ಹುಡುಕಾಟದಲ್ಲಿ ಮೃತದೇಹವನ್ನು ಪತ್ತೆಹಚ್ಚಲಾಯಿತಾದರೂ ಗುರುತಿಸಲು ಸಾಧ್ಯವಾಗಲಿಲ್ಲ. ಜೀನ್ಸ್ ಪ್ಯಾಂಟ್, ಟೀ ಶರ್ಟ್ …

ತಿರುವನಂತಪುರ: ಬದಿಯಡ್ಕ ಪಂಚಾಯತ್ ಕಚೇರಿಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಇಂಜಿನಿಯರ್, ಓವರ್ಸಿಯರ್ ಹುದ್ದೆಗಳಿಗೆ ಕೂಡಲೇ ನೇಮಕಾತಿ ನಡೆಸಬೇ ಕೆಂದು ಪಂ. ಅಧ್ಯಕ್ಷ ಶಂಕರ.ಡಿ ಸ್ಥಳೀಯಾಡಳಿತ ಸಚಿವ ಕೆ.ಎಂ.ಶಾಜಿ ಅವರಲ್ಲಿ ವಿನಂತಿಸಿದರು. ತಿರುವನಂತಪುರ ಸೆಕ್ರೆಟರಿಯೇಟ್ನ ಕಚೇರಿಯಲ್ಲಿ

ಕಾಸರಗೋಡು: ವಿವಾಹ ಸಂಬಂಧದಲ್ಲಿ ಕಂಡುಬರುವ ಸಮಸ್ಯೆಗಳು ವ್ಯಕ್ತಿಯ ಸಮಸ್ಯೆ ಮಾತ್ರವಲ್ಲದೆ ಸಾಮಾಜಿಕ ವಿಪತ್ತಾಗಿ ಬದಲಾಗುತ್ತಿದೆ ಎಂದು ಮಹಿಳಾ ಆಯೋಗದ ಸದಸ್ಯೆ ನ್ಯಾಯವಾದಿ ಪಿ. ಕುಂಞಾಯಿಷ ನುಡಿದರು. ಕಾಸರಗೋಡು ಕಲೆಕ್ಟ್ರೇಟ್ ನಲ್ಲಿ ಜರಗಿದ ಜಿಲ್ಲಾ ಮಟ್ಟದ

ಮುಳ್ಳೇರಿಯಾ : ಬಂಟರ ಸಂಘ ಚೆಂಗಳ ಪಂಚಾಯತ್ ಘಟಕದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ವೈವಿದ್ಯ ಮಯ ರೀತಿಯಲ್ಲಿ ಆಚರಿಸಲಾಯಿತು. ಮಳೆಗಾಲದ ಆಷಾಢ ಮಾಸದಲ್ಲಿ ತುಳುನಾಡಿನಲ್ಲಿ ಆಚರಿಸಲಾಗುವ ಆಟಿ ತಿಂಗಳು ವಿಶೇಷ ಮಹತ್ವವನ್ನು ಪಡೆದುಕೊಂಡಿದೆ.

ಬೆಳ್ಳೂರು: ಧಾರಾಕಾರ ಮಳೆಯಿಂದ ಮನೆಯೊಂದರ ಸಮೀಪದ ಗೋಡೆ ಕುಸಿದುಬಿದ್ದು ಮನೆ ಅಪಾಯ ಭೀತಿಯನ್ನು ಎದುರಿಸುತ್ತಿದೆ. ಗೋಳಿಕಟ್ಟೆ ಬಳಿಯ ಕಜಮುಂಡ ಎಂಬಲ್ಲಿನ ಮೀನಾಕ್ಷಿ ಎಂಬವರ ಕಾಂಕ್ರೀಟ್ ಮನೆ ಅಪಾಯಭೀತಿಯಲ್ಲಿದೆ. ನಿನ್ನೆ ಬೆಳಿಗ್ಗೆ ಸುರಿದ ಮಳೆ ವೇಳೆ

ಕಾಸರಗೋಡು: ವಿವಾಹ ಸಂಬಂಧದಲ್ಲಿ ಕಂಡುಬರುವ ಸಮಸ್ಯೆಗಳು ವ್ಯಕ್ತಿಯ ಸಮಸ್ಯೆ ಮಾತ್ರವಲ್ಲದೆ ಸಾಮಾಜಿಕ ವಿಪತ್ತಾಗಿ ಬದಲಾಗುತ್ತಿದೆ ಎಂದು ಮಹಿಳಾ ಆಯೋಗದ ಸದಸ್ಯೆ ನ್ಯಾಯವಾದಿ ಪಿ. ಕುಂಞಾಯಿಷ ನುಡಿದರು. ಕಾಸರಗೋಡು ಕಲೆಕ್ಟ್ರೇಟ್ ನಲ್ಲಿ ಜರಗಿದ ಜಿಲ್ಲಾ ಮಟ್ಟದ

ಕಲ್ಲಿಕೋಟೆ: ಎಂಡಿಎಂಎ ಮಾರಾಟ ಹಾಗೂ ಆರ್ಥಿಕ ವ್ಯವಹಾರದಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಧ್ಯಾಪಿಕೆ ಯರನ್ನು ರಾಜ್ಯಶಿಕ್ಷಣ ಇಲಾಖೆ ಹುದ್ದೆಯಿಂದ ತಕ್ಷಣ ವಜಾಗೈದಿದೆ. ಪೇರಾಂಬ್ರ ಮರುತ್ತೊರಗದ ನಿವಾಸಿ ಕೀರ್ತನ (28) ಮತ್ತು ಕೂರಾಚುಂಡು ಚೆರುಕ್ಕಾಡಿನ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page