
ಕಾಸರಗೋಡು: ಸಿಪಿಎಂ ಮುಖಂಡ ಕಾಟುಕುಕ್ಕೆಯ ಸುಧಾಕರನನ್ನು ಪಕ್ಷದಿಂದ ಅಮಾನತು ಮಾಡಲಾ ಗಿದೆ. ಲೈಂಗಿಕ ಆರೋಪಕ್ಕೆ ಸಂಬಂ ಧಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಆರೋಪದ ಬಗ್ಗೆ ತನಿಖೆ ನಡೆಸಲು ಈ ವ್ಯಕ್ತಿ ಒಳಗೊಂಡ ಕುಂಬಳೆ ಏರಿಯಾ ಸಮಿತಿಯ ಮೂರು ಮಂದಿ ಮುಖಂಡರಿಗೆ ಹೊಣೆ ನೀಡ ಲಾಗಿದೆ. ಕುಂಬಳೆ ಇಚ್ಲಂಗೋಡು ಎಲ್ಪಿ ಶಾಲೆಯ ಅಧ್ಯಾಪಕನಾಗಿ ರುವ ಸುಧಾಕರ ಎಣ್ಮಕಜೆ ಪಂಚಾಯತ್ನ ಬಾಳೆಮೂಲೆ ೩ನೇ ವಾರ್ಡ್ ಸದಸ್ಯನಾಗಿದ್ದು, ಸಿಪಿಎಂ ಕುಂಬಳೆ ಏರಿಯಾ ಕಾರ್ಯದರ್ಶಿಯಾ ಗಿದ್ದನು. 1995ರಿಂದ ಜಿಲ್ಲೆಯ ನಿವಾಸಿ ಯಾದ ಓರ್ವೆ …
Read more “ಲೈಂಗಿಕ ಆರೋಪ: ಸಿಪಿಎಂ ಮುಖಂಡ ಸುಧಾಕರ ಪಕ್ಷದಿಂದ ಅಮಾನತು; ತನಿಖೆಗೆ 3 ಮಂದಿಯ ತಂಡ”
ಕಾಸರಗೋಡು: ಕೂಡ್ಲು ಉಳಿಯತ್ತಡ್ಕ ನೇಶನಲ್ ನಗರದಲ್ಲಿ ನಿನ್ನೆ ಮಧ್ಯಾಹ್ನ ಯುವಕರ ಮಧ್ಯೆ ಘರ್ಷಣೆಯುಂಟಾಗಿ ಅದರಲ್ಲಿ ಓರ್ವ ಇರಿತಕ್ಕೊಳಗಾದ ಘಟನೆ ನಡೆದಿದೆ. ಉಳಿಯತ್ತಡ್ಕ ನೇಶನಲ್ ನಗರದ ಶಬಾನ ಮಂಜಿಲ್ ನಿವಾಸಿ ಮೊಹಮ್ಮದ್ ಸಲಾಲ್ ಅಕ್ತರ್ (21) ಇರಿತಕ್ಕೊಳಗಾದ ಯುವಕನಾಗಿದ್ದಾನೆ. ಆತ ನೀಡಿದ ದೂರಿನಂತೆ ಕುಂಬಳೆ ನಾಯ್ಕಾಪು ನಿವಾಸಿಗಳಾದ ಅಮಾನ್ ಮತ್ತು ಅನಾನ್ ಎಂಬಿಬ್ಬರ ವಿರುದ್ಧ ಕಾಸರಗೋಡು ಪೊಲೀಸರು ನರಹತ್ಯಾಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ನೇಶನಲ್ ನಗರದಲ್ಲಿ ನನ್ನನ್ನು ತಡೆದು ನಿಲ್ಲಿಸಿ ಇರಿದು, ತುಳಿದು ಗಾಯಗೊಳಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ …
Read more “ಯುವಕನಿಗೆ ಇರಿತ: ಇಬ್ಬರ ವಿರುದ್ಧ ನರಹತ್ಯಾಯತ್ನ ಕೇಸು ದಾಖಲು”





ಕಾಸರಗೋಡು: ಭಾರೀ ಮಳೆಗೆ ಕಾಸರಗೋಡು ನಗರದ ಹಲವು ರಸ್ತೆಗಳು ಹದಗೆಟ್ಟು ವಾಹನ ಸಂಚಾರಕ್ಕೆ ಸಮಸ್ಯೆ ಸೃಷ್ಟಿಯಾಗಿದೆ. ತಿಂಗಳುಗಳ ಹಿಂದೆಯಷ್ಟೇ ನೆಲ್ಲಿಕುಂಜೆ ಬಂದರು ಹಾಗೂ ಲೈಟ್ಹೌಸ್ ಭಾಗದತ್ತ ಸಾಗುವ ಬೀಚ್ ರಸ್ತೆಗೆ ಮೆಕ್ಕಡಾಂ ಡಾಮರೀಕರಣ ನಡೆಸಲಾಗಿತ್ತು.

ಉಪ್ಪಳ: ಯುವಕನೋರ್ವ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಉಪ್ಪಳ ಅಂಚಿಕಟ್ಟೆ ಅಶ್ರಫ್ ಮಂಜಿಲ್ನ ಹಮೀದ್ ಹಾಜಿಯವರ ಪುತ್ರ ಅಬ್ದುಲ್ ರಹಿಮಾನ್ ಯು.ಎಚ್ (48) ನಾಪತ್ತೆಯಾದ ಯುವಕ. ಜುಲೈ ೨೫ರಂದು ಬೆಳಿಗ್ಗೆ 10 ಗಂಟೆಗೆ ಇವರು ಮನೆಯಿಂದ

ಕುಂಬಳೆ: ಕುಂಬಳೆ ಸಾಮೂಹಿಕ ಆರೋಗ್ಯ ಕೇಂದ್ರಕ್ಕೆ ಅತಿಕ್ರಮಿಸಿ ನುಗ್ಗಿ ದಾಂಧಲೆ ನಡೆಸಿದ ತಂಡದ ವಿರುದ್ಧ ಕೇಸು ದಾಖಲಿಸಿಕೊಂಡ ಕುಂಬಳೆ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಆರೋಪಿಗಳ ಮಾಹಿತಿ ಲಭಿಸಿದೆಯೆಂದೂ ಅವರನ್ನು ಶೀಘ್ರ ಬಂಧಿಸಲಾಗುವುದೆಂದು ಪೊಲೀಸರು

ಉಪ್ಪಳ: ಯುವಕನೋರ್ವ ನೆರೆಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೈದ ಘಟನೆ ನಡೆದಿದೆ. ಕೊಡ್ಲಮೊಗರು ಭಂಡಾರಮನೆಯ ಕಾಂತಪ್ಪ ಪೂಜಾರಿ ಎಂಬವರ ಪುತ್ರ ಕೆ.ನವೀನ್ (38) ಸಾವಿಗೆ ಶರಣಾದ ವ್ಯಕ್ತಿ. ನಿನ್ನೆ ರಾತ್ರಿ ೭.೪೫ರ ವೇಳೆ ಇವರು ಬಾವಿಗೆ

ಕಾಸರಗೋಡು: ಭಾರೀ ಮಳೆಗೆ ಕಾಸರಗೋಡು ನಗರದ ಹಲವು ರಸ್ತೆಗಳು ಹದಗೆಟ್ಟು ವಾಹನ ಸಂಚಾರಕ್ಕೆ ಸಮಸ್ಯೆ ಸೃಷ್ಟಿಯಾಗಿದೆ. ತಿಂಗಳುಗಳ ಹಿಂದೆಯಷ್ಟೇ ನೆಲ್ಲಿಕುಂಜೆ ಬಂದರು ಹಾಗೂ ಲೈಟ್ಹೌಸ್ ಭಾಗದತ್ತ ಸಾಗುವ ಬೀಚ್ ರಸ್ತೆಗೆ ಮೆಕ್ಕಡಾಂ ಡಾಮರೀಕರಣ ನಡೆಸಲಾಗಿತ್ತು.

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page