
ಕಾಸರಗೋಡು: ಉಳಿಯತ್ತಡ್ಕಕ್ಕೆ ಸಮೀಪದ ಭಗವತೀ ನಗರದ ಚಿತ್ರ ಕುಮಾರಿ ವೈದ್ಯರ್ ವಳಪ್ಪು ಎಂಬವರ ಹೆಂಚು ಹಾಸಿದ ಮನೆಗೆ ನಿನ್ನೆ ರಾತ್ರಿ ಬೆಂಕಿ ತಗಲಿ ಭಾರೀ ನಾಶನಷ್ಟ ಸಂಭವಿಸಿದೆ. ಮೊಬೈಲ್ ಫೋನ್ ಚಾರ್ಚಿಂಗ್ ನಡೆಸುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಆ ಬಗ್ಗೆ ಮನೆಯವರು ನೀಡಿದ ಮಾಹಿತಿಯಂತೆ ಸೀನಿಯರ್ ಫಯರ್ ಆಂಡ್ ರೆಸ್ಕ್ಯೂ ಆಫೀಸರ್ ವಿ.ಎನ್. ವೇಣುಗೋಪಾಲ್ ನೇತೃತ್ವದ ಕಾಸರಗೋಡು ಅಗ್ನಿಶಾಮಕದಳ ತಕ್ಷಣ ಸ್ಥಳಕ್ಕಾಗಮಿಸಿ ಸತತವಾಗಿ ನಡೆಸಿದ ಕಾರ್ಯಾ ಚರಣೆಯಲ್ಲಿ ಬೆಂಕಿ ನಂದಿಸಿದರು. ಬೆಂಕಿ ತಗಲಿದ ಕೊಠಡಿ ಯೊಳಗಿದ್ದ …
ತಿರುವನಂತಪುರ: ಪ್ರಯಾಣಿಕರು ಮದ್ಯ ಸೇವಿಸಿ ರೈಲಿನಲ್ಲಿ ಸಮಸ್ಯೆ ಸೃಷ್ಟಿಸುವುದು ನಿತ್ಯ ಘಟನೆಯಾಗುವು ದರೊಂದಿಗೆ ವಿಚಿತ್ರ ಬೇಡಿಕೆಯೊಂದಿಗೆ ರೈಲ್ವೇ ಇಲಾಖೆ ರಂಗಕ್ಕಿಳಿದಿದೆ. ರೈಲು ನಿಲ್ದಾಣ ಸಮೀಪದಲ್ಲಿರುವ ಬಿವರೇಜಸ್ ಕಾರ್ಪೋರೇಶನ್ನ ಔಟ್ಲೆಟ್ ಗಳನ್ನು ಮುಚ್ಚು ಗಡೆಗೊಳಿ ಸಬೇಕೆಂಬುದಾಗಿದೆ ರೈಲ್ವೇಯ ಬೇಡಿಕೆ. ರೈಲ್ವೇಯ ತಿರುವನಂತಪುರ ಡಿವಿಶನ್ನಿಂದ ಈ ಕುರಿತಾಗಿ ಬೆವ್ಕೋಗೆ ಮನವಿ ಸಲ್ಲಿಸಲಾಗಿದೆ. ರೈಲ್ವೇ ನಿಲ್ದಾಣಗಳ ೫೦೦ ಮೀಟರ್ ನೊಳಗಿನ ವ್ಯಾಪ್ತಿಯಿಂದ ಬೆವ್ಕೋದ ಔಟ್ಲೆಟ್ಗಳನ್ನು ತೆರವುಗೊಳಿ ಬೇಕೆಂದು ರೈಲ್ವೇ ಒತ್ತಾಯಿಸಿದೆ. ನವಂಬರ್ ೨ರಂದು ವರ್ಕಲದಲ್ಲಿ ಕೇರಳ ಎಕ್ಸ್ಪ್ರೆಸ್ನ ಜನರಲ್ ಕಂಪಾರ್ಟ್ಮೆಂಟ್ನಿಂದ ಯುವತಿಯನ್ನು …

ಮಂಜೇಶ್ವರ: ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ಬಂಗ್ರ ಮಂಜೇಶ್ವರ ರಸ್ತೆಯ ಕಟ್ಟೆಬಜಾರ್ ತಿರುವು ವಾಹನ ಸವಾರರಲ್ಲಿ ಆತಂಕವನ್ನು ಉಂಟುಮಾಡುತ್ತಿದೆ. ಈ ತಿರುವಿನ ಇಕ್ಕೆಡೆಗಳಲ್ಲಿ ರಸ್ತೆಗೆ ತಾಗಿಕೊಂಡು ತೆರೆದ ಸ್ಥಿತಿಯಲ್ಲಿರುವ ಚರಂಡಿ ವಾಹನ ಸವಾರರಲ್ಲಿ ಆತಂಕ ವನ್ನುಂಟುಮಾಡಿದೆ.
ಮಂಜೇಶ್ವರ: ಆಗಸ್ಟ್ ೮ರಂದು ಗುರುವಾಯೂರಿನಲ್ಲಿ ನಡೆಯಲಿರುವ ಹಿಂದೂ ಸಮಾಜ ಸೌಹಾರ್ದ ವೇದಿಕೆಯ ರಾಜ್ಯ ಸಮ್ಮೇಳನವನ್ನು ಯಶಸ್ವಿಗೊಳಿಸುವ ಕುರಿತು ಜಿಲ್ಲಾ ಸಮಿತಿ ಸಭೆ ಮಂಜೇಶ್ವರದಲ್ಲಿ ನಡೆಯಿತು. ಸಮ್ಮೇಳನವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ

ಮುಳ್ಳೇರಿಯ: ಆದೂರು ಕಾನಕ್ಕೋಡು ನಿವಾಸಿ ನಾರಾಯಣ ರೈ ಅವರ ಪತ್ನಿ ಕಮಲ ರೈ (೬೮) ನಿಧನ ಹೊಂದಿದರು. ಮೃತರು ಪತಿ, ಮಕ್ಕಳಾದ ಕರುಣಾಕರ್ ರೈ, ಸುಮಿತ್ರ, ಸ್ವರ್ಣಲತ, ಅಳಿಯಂದಿರಾದ ದಿನೇಶ್ ಚೌಟ, ಪ್ರಶಾಂತ್ ಭಂಡಾರಿ

ಬದಿಯಡ್ಕ: ವರ್ತಮಾನದ ತಲ್ಲಣಗಳಿಗೆ ಕಾರಣಗಳನ್ನು ಪತ್ತೆ ಮಾಡುತ್ತಾ ಹೋದಲ್ಲಿ ಪರಿಹಾರಗಳು ಲಭ್ಯವಾಗುತ್ತದೆ. ಈ ನಿಟ್ಟಿನಲ್ಲಿ ಆದಿ ಶಂಕರರು ನೀಡಿದ ಸಂದೇಶಗಳು ನಮ್ಮ ಕಣ್ತೆರೆಸಿ ಬದುಕಿನ ಮೂಲ ಲಕ್ಷö್ಯದ ದಾರಿ ತೋರಿಸುತ್ತದೆ. ಶ್ರೀಶಂಕರರ ಸಂದೇಶಗಳನ್ನು ಪಾಲಿಸುತ್ತಾ

ಕುಂಬಳೆ: ಬಿಜೆಪಿ ಕುಂಬಳೆ ಮಂಡಲ ಸಮಿತಿಯ ನೇತೃತ್ವದಲ್ಲಿ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹಾಗೂ ಯಕ್ಷಗಾನ ಕಲಾವಿದ ರಾಮ ಅವರನ್ನು ಗುರು ಪೂರ್ಣಿಮೆ ಪ್ರಯಕ್ತ ಗೌರವಿಸಲಾಯಿತು.ಕೊಂಡೆವೂರು ಶ್ರೀ ನಿತ್ಯಾನಂದ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page