
ಕಾಸರಗೋಡು: ವಿಪಕ್ಷ ಮುಖಂಡ ವಿ.ಡಿ. ಸತೀಶನ್ ನೇತೃತ್ವ ನೀಡುವ ಯಾತ್ರೆಯನ್ನು ಯಶಸ್ವಿಗೊಳಿಯಲು ಜರಗಿದ ಸಭೆಯನ್ನು ಸಂಸದ ರಾಜ್ಮೋಹನ್ ಉಣ್ಣಿತ್ತಾನ್ ಉದ್ಘಾಟಿಸಿದರು. ಡಿಸಿಸಿ ಕಚೇರಿಯಲ್ಲಿ ಜರಗಿದ ಸಭೆಯಲ್ಲಿ ಅಧ್ಯಕ್ಷ ಪಿ.ಕೆ. ಫೈಸಲ್ ಅಧ್ಯಕ್ಷತೆ ವಹಿಸಿದರು. ಪ್ರಧಾನ ಕಾರ್ಯದರ್ಶಿ ಎಂ.ಸಿ. ಪ್ರಭಾಕರನ್ ಸ್ವಾಗತಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ. ನೀಲಕಂಠನ್, ಹಕೀಂ ಕುನ್ನಿಲ್, ಐಕ್ಯರಂಗ ಜಿಲ್ಲಾ ಸಂಚಾಲಕ ಎ. ಗೋವಿಂದನ್ ನಾಯರ್, ಸೋಮಶೇಖರ ಶೇಣಿ ಸಹಿತ ಹಲವಾರು ಮುಖಂಡರು ಮಾತನಾಡಿದರು. ಕುಂಬಳೆಯಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮ, ಕಾಸರಗೋಡು, ಉದುಮ, ಕಾಞಂಗಾಡ್, …
Read more “ವಿಪಕ್ಷ ಮುಖಂಡ ವಿ.ಡಿ. ಸತೀಶನ್ರ ಯಾತ್ರೆ ಯಶಸ್ವಿಗೆ ಕಾಂಗ್ರೆಸ್ ನಾಯಕತ್ವ ನಿರ್ಧಾರ”
ಕಾಸರಗೋಡು: ಕೆಎಸ್ಆರ್ಟಿಸಿ ಬಸ್ಗೆ ಮಾರ್ಗತಡೆ ಸೃಷ್ಟಿಸಿ ಗಂಟೆಗಳ ಕಾಲ ಕಾರು ಚಾಲಕ ಅಪಾಯಕರವಾದ ರೀತಿಯಲ್ಲಿ ಪ್ರಯಾಣಿಸಿದ ಬಗ್ಗೆ ದೂರಲಾಗಿದೆ. ಕಾಸರಗೋಡಿನಿಂದ ಕೋಟಯಂಗೆ ಹೊರಟ ಸ್ವಿಪ್ಟ್ ಬಸ್ಗೆ ಓವರ್ಟೇಕ್ ಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿ ಕಾರನ್ನು ಚಲಾಯಿಸಿ ಈತ ಮಾರ್ಗತಡೆ ಸೃಷ್ಟಿಸಿದ್ದಾನೆನ್ನಲಾಗಿದೆ. ಇದರ ದೃಶ್ಯಗಳು ಬಹಿರಂಗಗೊಂಡಿರುವುದರೊಂದಿಗೆ ಟೀಕೆಗಳು ವ್ಯಕ್ತವಾಗಿವೆ. ಬಸ್ ಕಾರನ್ನು ಓವರ್ಟೇಕ್ ಮಾಡಲು ಯತ್ನಿಸಿರುವುದೇ ಕಾರುಚಾಲಕನಿಗೆ ದ್ವೇಷ ಉಂಟಾಗಲು ಕಾರಣವೆನ್ನಲಾಗಿದೆ. ಉದುಮದಿಂದ 7 ಕಿಲೋ ಮೀಟರ್ವರೆಗೆ ಬಸ್ಗೆ ಮುಂದಕ್ಕೆ ಚಲಿಸಲು ಈತ ಅವಕಾಶ ನೀಡಲಿಲ್ಲ. ನಿರಂತರ ಹಾರ್ನ್ ಮೊಳಗಿಸಿದರೂ …
Read more “ಕೆಎಸ್ಆರ್ಟಿಸಿ ಬಸ್ಗೆ ಸಂಚಾರ ತಡೆ ಸೃಷ್ಟಿಸಿ ಕಾರು ಚಾಲಕನ ಅಪಾಯಕರ ಸಂಚಾರ”

ಮಂಜೇಶ್ವರ: ಹೊಸಂಗಡಿ ಬಳಿಯ ವಾಮಂಜೂರಿನಲ್ಲಿ ಕಾರ್ಯಾಚರಿಸುತ್ತಿರುವ ಮಂಜೇಶ್ವರ ಅಬಕಾರಿ ಚೆಕ್ಪೋಸ್ಟ್ನ್ನು ತಲಪಾಡಿಗೆ ಸ್ಥಳಾಂತರಿಸಲು ಸಿದ್ದತೆ ನಡೆಸಲಾಗು ತ್ತಿದೆ. ಹಲವಾರು ವರ್ಷಗಳಿಂದ ವಾಮಂಜೂರಿನಲ್ಲಿ ಚೆಕ್ಪೋಸ್ಟ್ ಕಚೇರಿ ಕಂಟೈನರ್ನಲ್ಲಿ ಕಾರ್ಯಾ ಚರಿಸುತ್ತಿದೆ. ಆದರೆ ಕಚೇರಿಗೆ ಸ್ವಂತ ಕಟ್ಟಡ,

ಕುಂಬಳೆ: ಬಂದ್ಯೋಡಿನಲ್ಲಿ ವ್ಯಾಪಾರಿಯನ್ನು ತಡೆದು ನಿಲ್ಲಿಸಿ ಹಲ್ಲೆಗೈದ ಬಳಿಕ ಅವರ ಕಾರನ್ನು ತಂಡ ಅಪಹರಿಸಿರುವುದಾಗಿ ದೂರಲಾಗಿದೆ. ವ್ಯಾಪಾರಿಯ ಐಫೋನ್ನ್ನು ತಂಡ ಕಸಿದುಕೊಂಡಿದೆ. ಬಂದ್ಯೋಡು ಹಾಗೂ ಮಂಗಳೂರಿನಲ್ಲಿ ವ್ಯಾಪಾರ ಸಂಸ್ಥೆ ನಡೆಸುವ ಮಳ್ಳಂಗೈಯ ಅಲಿ ಮುಕ್ತಾದ್

ಕುಂಬಳೆ: ಇತ್ತೀಚೆಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಎಎಸ್ಪಿ, ಆರ್ಟಿಒ, ಪಂಚಾಯತ್ ಜನಪ್ರತಿ ನಿಧಿಗಳು, ಬಸ್ ಕಾರ್ಮಿಕರು, ಸಂಘಟನೆಗಳ ನೇತಾರರು ಸೇರಿ ಕೈಗೊಂಡ ಟ್ರಾಫಿಕ್ ಪರಿಷ್ಕಾರವನ್ನು ಇದೀಗ ಟ್ರಾಫಿಕ್ ರೆಗ್ಯುಲೇಟರಿ ಕಮಿಟಿ ಉಲ್ಲಂಘಿಸಿದೆಯೆಂದು ಬಸ್ ನೌಕರರು

ಕಾಸರಗೋಡು: ಉದ್ಯೋಗ ಭರವಸೆ ನೀಡಿ ಕರ್ನಾಟಕ ನಿವಾಸಿ ಯುವತಿಯನ್ನು ಅಂಬಲತ್ತರಕ್ಕೆ ಕರೆತಂದು ಮಾನಭಂಗ ಗೈದಿರುವು ದಾಗಿ ದೂರಲಾಗಿದೆ. ೩೦ರ ಹರೆಯದ ಯುವತಿ ನೀಡಿದ ದೂರಿನಂತೆ ಇರಿಯದ ಬಶೀರ್, ಪಳ್ಳಿಕೆರೆಯ ಆಶಿಕ್ ಎಂಬಿವರ ವಿರುದ್ಧ ಅಂಬಲತ್ತರ

ಮಂಜೇಶ್ವರ: ಹೊಸಂಗಡಿ ಬಳಿಯ ವಾಮಂಜೂರಿನಲ್ಲಿ ಕಾರ್ಯಾಚರಿಸುತ್ತಿರುವ ಮಂಜೇಶ್ವರ ಅಬಕಾರಿ ಚೆಕ್ಪೋಸ್ಟ್ನ್ನು ತಲಪಾಡಿಗೆ ಸ್ಥಳಾಂತರಿಸಲು ಸಿದ್ದತೆ ನಡೆಸಲಾಗು ತ್ತಿದೆ. ಹಲವಾರು ವರ್ಷಗಳಿಂದ ವಾಮಂಜೂರಿನಲ್ಲಿ ಚೆಕ್ಪೋಸ್ಟ್ ಕಚೇರಿ ಕಂಟೈನರ್ನಲ್ಲಿ ಕಾರ್ಯಾ ಚರಿಸುತ್ತಿದೆ. ಆದರೆ ಕಚೇರಿಗೆ ಸ್ವಂತ ಕಟ್ಟಡ,

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page