
ಕುಂಬಳೆ: ಕೊಡ್ಯಮ್ಮೆ ಪೂಕಟ್ಟೆಯಲ್ಲಿ ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಬದಿಯ ಗೋಡೆಗೆ ಬಡಿದು ಸಂಭವಿಸಿದ ಅಪಘಾತದಲ್ಲಿ ೧೦ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ನಾಡಿನಲ್ಲಿ ಶೋಕ ಸಾಗರ ಸೃಷ್ಟಿಸಿದೆ. ಬಂಬ್ರಾಣ ಚೂರಿತ್ತಡ್ಕದ ರಸಾಕ್-ರಂಸೀನಾ ದಂಪತಿಯ ಪುತ್ರಿ ರಿಸ್ವಾನ (15) ಮೃತಪಟ್ಟ ದುರ್ದೈವಿಯಾ ಗಿದ್ದಾಳೆ. ಈಕೆ ಕೊಡ್ಯಮ್ಮೆ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. ನಿನ್ನೆ ಬೆಳಿಗ್ಗೆ ರಿಸ್ವಾನ ಹಾಗೂ ಸ್ನೇಹಿತೆ ಸ್ಕೂಟರ್ನಲ್ಲಿ ಟ್ಯೂಶನ್ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಕೂಡಲೇ ಗಾಯಗೊಂಡ ರಿಸ್ವಾನ ಹಾಗೂ ಸ್ನೇಹಿತೆಯನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಗೆ …
Read more “ಸ್ಕೂಟರ್ ಅಪಘಾತದಲ್ಲಿ ವಿದ್ಯಾರ್ಥಿನಿ ಮೃತ್ಯು: ನಾಡಿನಲ್ಲಿ ಶೋಕಸಾಗರ”
ಕುಂಬಳೆ: ಪೇರಾಲ್ ಪೊಟ್ಟೋರಿಯಲ್ಲಿ ಅನಧಿಕೃತವಾಗಿ ಮಣ್ಣು ತೆಗೆಯುತ್ತಿರುವುದಕ್ಕೆ ಪೊಲೀಸರು ತಡೆಯೊಡ್ಡಿ ಜೆಸಿಬಿ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಈ ಕುರಿತಾಗಿ ಸಮಗ್ರ ವರದಿಯನ್ನು ಜಿಯೋಲಜಿ ಇಲಾಖೆಗೆ ಹಸ್ತಾಂತರಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಪೊಟ್ಟೋರಿಯಲ್ಲಿ ವ್ಯಕ್ತಿಯೊಬ್ಬನ ಮಾಲಕತ್ವದಲ್ಲಿರುವ ಸ್ಥಳದಿಂದ ಭಾರೀ ಪ್ರಮಾಣದಲ್ಲಿ ಮಣ್ಣು ತೆಗೆದು ಕೊಂಡೊಯ್ಯಲಾಗುತ್ತಿದೆಯೆಂಬ ಮಾಹಿತಿಯಂತೆ ಎಸ್ಐ ಪ್ರದೀಪ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ತಲುಪಿದೆ. ಪೊಲೀಸರನ್ನು ಕಂಡೊಡನೆ ಟಿಪ್ಪರ್ ಲಾರಿಗಳಲ್ಲಿ ಚಾಲಕರು ಪರಾರಿಯಾಗಿದ್ದಾರೆ. ಮಣ್ಣು ತೆಗೆಯುತ್ತಿದ್ದ ಜೆಸಿಬಿಯ ಆಪರೇಟರ್ನೊಂದಿಗೆ ದಾಖಲೆಗಳನ್ನು ಕೇಳಿದಾಗ ಸರಿಯಾದ ಮಾಹಿತಿ ಲಭಿಸಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. …
Read more “ಸ್ಕೂಟರ್ನ ನಂಬರ್ ಪ್ಲೇಟ್ ಜೆಸಿಬಿಗೆ: ಅನಧಿಕೃತವಾಗಿ ಮಣ್ಣು ತೆಗೆಯುತ್ತಿದ್ದ ಜೆಸಿಬಿ ಪೊಲೀಸ್ ಕಸ್ಟಡಿಗೆ”

ಬೆಳ್ಳೂರು: ಮನೆ ಅಂಗಳದಲ್ಲಿ ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಅಜ್ಞಾತ ಪ್ರಾಣಿ ಕಚ್ಚಿ ಕೊಂದು ಹಾಕಿದ ಘಟನೆ ನಡೆದಿದೆ. ನಾಟೆಕಲ್ಲು ಬಳಿಯ ಜಾಲಮೂಲೆ ಎಂಬಲ್ಲಿನ ಲೀಲಾ ಎಂಬವರ ಸಾಕು ನಾಯಿ ಸಾವಿಗೀಡಾಗಿದೆ. ನಾಯಿಯನ್ನು ಕೊಂದು

ಮಂಜೇಶ್ವರ: ಯುವಕನೊಂದಿಗೆ ನಿಂತಿರುವ ಫೋಟೋವನ್ನು ಪತಿಯ ಫೇಸ್ ಬುಕ್ ಖಾತೆ ಹಾಗೂ ಇನ್ಸ್ಟಾಗ್ರಾಂಗೆ ಕಳುಹಿಸಿಕೊಟ್ಟು, ಪತಿ ಹಾಗೂ ಮಗುವನ್ನು ಕೊಲ್ಲುವುದಾಗಿ ಫೋನ್ ಮೂಲಕ ಬೆದರಿಕೆಯೊಡ್ಡಿದ ಬಗ್ಗೆ ದೂರಲಾಗಿದೆ. ಮಂಜೇಶ್ವರ ಪಾವೂರಿನ 37ರ ಹರೆಯದ ಯುವತಿ

ದೇಲಂಪಾಡಿ: ಪಂಜಿಕಲ್ ಬೆಳ್ಳಿಪ್ಪಾಡಿ ಪರಿಸರದಲ್ಲಿ ಆನೆಗಳ ಹಾವಳಿಯಿಂದ ಕೃಷಿಕರು ಕಂಗಾಲಾಗಿರುವುದಾಗಿ ಸ್ಥಳೀಯರು ದೂರಿದ್ದಾರೆ. ಕಳೆದ ಹಲವು ತಿಂಗಳಿಂದ ಈ ಪ್ರದೇಶದಲ್ಲಿ ರಾತ್ರಿ ವೇಳೆ ಆನೆಗಳು ದಾಳಿ ನಡೆಸುತ್ತಿದ್ದು ಕಂಗು, ತೆಂಗು, ಬಾಳೆ ಕೃಷಿಗಳನ್ನು ನಾಶಪಡಿಸುತ್ತಿರುವುದಾಗಿ

ಕುಂಬಳೆ: ಸಾರಣೆ ಮೇಸ್ತ್ರಿಯಾದ ಯುವಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪೆರುವಾಡ್ ಭಜನಾ ಮಂದಿರ ಸಮೀಪದ ಸತೀಶ್ (35) ಎಂಬವರು ಮೃತಪಟ್ಟ ವ್ಯಕ್ತಿ. ನಿನ್ನೆ ಮುಂಜಾನೆ 1 ಗಂಟೆ ವೇಳೆ ಪೆರುವಾಡ್ನ ಮುಚ್ಚುಗಡೆಗೊಳಿಸಿದ ಗ್ಯಾರೇಜ್ನೊಳಗೆ

ಮಂಜೇಶ್ವರ: ಯುವಕನೊಂದಿಗೆ ನಿಂತಿರುವ ಫೋಟೋವನ್ನು ಪತಿಯ ಫೇಸ್ ಬುಕ್ ಖಾತೆ ಹಾಗೂ ಇನ್ಸ್ಟಾಗ್ರಾಂಗೆ ಕಳುಹಿಸಿಕೊಟ್ಟು, ಪತಿ ಹಾಗೂ ಮಗುವನ್ನು ಕೊಲ್ಲುವುದಾಗಿ ಫೋನ್ ಮೂಲಕ ಬೆದರಿಕೆಯೊಡ್ಡಿದ ಬಗ್ಗೆ ದೂರಲಾಗಿದೆ. ಮಂಜೇಶ್ವರ ಪಾವೂರಿನ 37ರ ಹರೆಯದ ಯುವತಿ

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕು ಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಜೂನ್ 3ರಂದು ಅಧಿಕಾರ ವಹಿಸಿಕೊಳ್ಳಲಿ ದ್ದಾರೆಂದು ತಿಳಿದುಬಂದಿದೆ. ಕಳೆದ ಮೂರು ವರ್ಷಗಳಿಂದ ನಡೆದ ತೀವ್ರ ಆಂತರಿಕ ಅಧಿಕಾರ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page