
ಮಂಜೇಶ್ವರ: ಕುಂಜತ್ತೂರು ಜಮಾಲಿಯ ಮಸೀದಿ ಬಳಿಯ ನಿವಾಸಿ, ಕುಂಜತ್ತೂರಿನ ಲೈಟ್ ಆಂಡ್ ಸೌಂಡ್ಸ್ ಸಂಸ್ಥೆಯ ನೌಕರನಾದ ಇಬ್ರಾಹಿಂ ಖಲೀಲ್ (32) ಎಂಬವರ ಮೇಲೆ ತಂಡವೊಂದು ಮಾರಕಾಯುಧ ಗಳಿಂದ ಹಲ್ಲೆಗೈದು ಗಾಯಗೊಳಿಸಿದೆ. ಜತೆಗೆ ಕೆಲಸ ನಿರ್ವಹಿಸುವ ಲತೀಫ್ ಎಂಬಾತನ ನೇತೃತ್ವದಲ್ಲಿ ತಂಡ ಹಲ್ಲೆಗೈದಿರುವುದಾಗಿ ದೂರಲಾಗಿದೆ. ಗಾಯಗೊಂಡ ಇಬ್ರಾಹಿಂ ಖಲೀಲ್ರನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ ಕುಂಜತ್ತೂರಿನಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ನಡೆದಿತ್ತು. ಈ ವೇಳೆ ಇಬ್ರಾಹಿಂ ಖಲೀಲ್ ಹಾಗೂ ಲತೀಫ್ ಮಧ್ಯೆ ವಾಗ್ವಾದವುಂಟಾಗಿ ತ್ತೆನ್ನಲಾಗಿದೆ. …
ಮಂಜೇಶ್ವರ: ಕಸಾಯಿಖಾನೆಗೆ ಜಾನುವಾರುಗಳನ್ನು ತಲುಪಿಸುತ್ತಿರು ವುದಾಗಿ ಆರೋಪಿಸಿ ಉತ್ತರಪ್ರದೇಶ ನಿವಾಸಿಗಳಾದ ಇಬ್ಬರಿಗೆ ಕಬ್ಬಿಣದ ಸರಳಿನಿಂದ ಹೊಡೆದು ಕೊಲೆಗೈಯ್ಯ ಲೆತ್ನಿಸಿದ ಪ್ರಕರಣದಲ್ಲಿ ಪ್ರಾಯಪೂ ರ್ತಿಯಾಗದ ಇಬ್ಬರ ಸಹಿತ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಖ್ಯ ಆರೋಪಿ ಕುಂಜತ್ತೂರಿನ ಅನಿಲ್ ಕುಮಾರ್ (23), ಪೆರ್ಮುದೆಯ ಭರತ್ರಾಜ್ (19), ಇಚ್ಲಂಗೋಡಿನ ಭರತ್ (19), ರಕ್ಷಿತ್ (21) ಎಂಬಿವರನ್ನು ಹಾಗೂ 16 ವರ್ಷ ಪ್ರಾಯದ ಮತ್ತಿಬ್ಬರನ್ನು ಮಂಜೇಶ್ವರ ಪೊಲೀಸ್ ಇನ್ಸ್ಪೆಕ್ಟರ್ ಪಿ. ಅಜಿತ್ ಕುಮಾರ್ ನೇತೃತ್ವದಲ್ಲಿ ಬಂಧಿಸಲಾಗಿದೆ. ಪ್ರಾಯಪೂರ್ತಿಯಾಗ ದವರನ್ನು ರಕ್ಷಕರೊಂದಿಗೆ ಕಳುಹಿಸಲಾ …
Read more “ಜಾನುವಾರು ಸಾಗಾಟ ಆರೋಪಿಸಿ ಇಬ್ಬರಿಗೆ ಹಲ್ಲೆ: ಆರು ಮಂದಿ ಸೆರೆ”





ಕಾಸರಗೋಡು: ಚಿಕಿತ್ಸೆಗಾಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದ ಪತಿಯ ಪರಿಚಾ ರಿಕೆಗಾಗಿ ಬಂದಿದ್ದ ಪತ್ನಿಯ 52,000 ರೂ. ಒಳಗೊಂಡ ಪರ್ಸ್ ಕಳವುಗೈದ ಆರೋಪಿಯನ್ನು ಕಾಸರಗೋಡು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮೆಲ್ವಿನ್ ಜೋಸ್ ಮತ್ತು ಎಸ್ಐ ಮನು

ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಪಳ್ಳಿಕೆರೆ ಕೀಕಾನದ ಧ್ಯಾನ್ರಾಜ್ (15) ಸಾವಿಗೀಡಾದ ಬಾಲಕ. ಈತ ಕಾಸರಗೋಡಿನ ಶಾಲೆಯೊಂದರ ವಿದ್ಯಾರ್ಥಿಯಾಗಿದ್ದಾನೆ ಧ್ಯಾನ್

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ನಿರಂತರವಾಗಿ ಪರಾಕಾಷ್ಟೆಗೇರುತ್ತಿರುವುದು ತೀವ್ರ ಜನಾಕ್ರೋಶಕ್ಕೆ ಕಾರಣವಾಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಅದಕ್ಕೆ ತುರ್ತು ಪರಿಹಾರ ಕಂಡುಕೊಳ್ಳಲು ಸ್ವತಃ ಮುಖ್ಯಮಂತ್ರಿ ವಿ.ಡಿ ಸತೀಶನ್ರೇ ನೇರವಾಗಿ ರಂಗಕ್ಕಿಳಿದಿದ್ದಾರೆ. ಇದರಂತೆ ರಾಜ್ಯ ಮುಖ್ಯ ಕಾರ್ಯದರ್ಶಿ

ಕಾಸರಗೋಡು: ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿ ಸಲ್ಪಟ್ಟ ಪೊಲೀಸ್ ಸಿಬ್ಬಂದಿಯೋರ್ವ ಮೊಬೈಲ್ ಫೋನ್ ಕಳವುಗೈದ ಪ್ರಕರಣದಲ್ಲಿ ಸೆರೆಗೀಡಾಗಿದ್ದಾನೆ. ಅನ್ನೂರು ಪುದಿಯಂಕಾವ್ನ ವೆಳ್ಳೋರ ಮಠತ್ತಿಲ್ನ ವಿ.ಎಂ. ವಿಪಿನ್ ಕುಮಾರ್ (40) ಎಂಬಾತ ಸೆರೆಗೀಡಾದ ಆರೋಪಿ.

ಕಾಸರಗೋಡು: ಚಿಕಿತ್ಸೆಗಾಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದ ಪತಿಯ ಪರಿಚಾ ರಿಕೆಗಾಗಿ ಬಂದಿದ್ದ ಪತ್ನಿಯ 52,000 ರೂ. ಒಳಗೊಂಡ ಪರ್ಸ್ ಕಳವುಗೈದ ಆರೋಪಿಯನ್ನು ಕಾಸರಗೋಡು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮೆಲ್ವಿನ್ ಜೋಸ್ ಮತ್ತು ಎಸ್ಐ ಮನು

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ನಿರಂತರವಾಗಿ ಪರಾಕಾಷ್ಟೆಗೇರುತ್ತಿರುವುದು ತೀವ್ರ ಜನಾಕ್ರೋಶಕ್ಕೆ ಕಾರಣವಾಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಅದಕ್ಕೆ ತುರ್ತು ಪರಿಹಾರ ಕಂಡುಕೊಳ್ಳಲು ಸ್ವತಃ ಮುಖ್ಯಮಂತ್ರಿ ವಿ.ಡಿ ಸತೀಶನ್ರೇ ನೇರವಾಗಿ ರಂಗಕ್ಕಿಳಿದಿದ್ದಾರೆ. ಇದರಂತೆ ರಾಜ್ಯ ಮುಖ್ಯ ಕಾರ್ಯದರ್ಶಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page