
ಕುಂಬಳೆ: ಮರದ ಮಿಲ್ನಲ್ಲಿ ಮರ ತುಂಡುಮಾಡುತ್ತಿದ್ದಂತೆ ಮರ ಚದುರಿ ತಲೆಮೇಲೆ ಬಿದ್ದು ಗಾಯ ಗೊಂಡ ಮಿಶನ್ ಆಪರೇಟರ್ ಮೃತಪಟ್ಟಿದ್ದಾರೆ. ಕುಂಬಳೆ ಶಾಂತಿಪಳ್ಳದ ಜಮಾಲಿಯ ಮರದ ಮಿಲ್ನ ಮಿಶನ್ ಆಪರೇಟರ್, ಕುಂಟಂಗೇ ರಡ್ಕ ವೆಲ್ಫೇರ್ ಶಾಲೆ ಬಳಿ ವಾಸಿಸುವ ಗೋಪಾಲನ್ (60) ಮೃತಪಟ್ಟ ದುರ್ದೈವಿ. ಕಳೆದ ಶುಕ್ರವಾರ ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡ ಇವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಶನಿವಾರ ನಿಧನ ಸಂಭವಿಸಿದೆ. ದೀರ್ಘಕಾಲದಿಂದ ಇವರು ಇದೇ ಮಿಲ್ನಲ್ಲಿ ಮಿಶನ್ ಆಪರೇಟರ್ ಆಗಿದ್ದಾರೆ. ಮೃತರು ಪತ್ನಿ ಪದ್ಮಾವತಿ, ಮಕ್ಕಳಾದ …
Read more “ಮರದ ಮಿಲ್ನಲ್ಲಿ ಮರ ತಲೆಗೆ ಬಿದ್ದು ಗಾಯಗೊಂಡ ವ್ಯಕ್ತಿ ಮೃತ್ಯು”
ಉಪ್ಪಳ: ಪೊಲೀಸರನ್ನು ಕಂಡು ಉಪೇಕ್ಷಿಸಿದ ಸ್ಕೂಟರ್ನಿಂದ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಆರೋಪಿ ಸೆರೆಗೀಡಾ ಗಿದ್ದಾನೆ. ಉಪ್ಪಳ ಮೂಸೋಡಿಯ ಅಬ್ದುಲ್ ಮಜೀದ್ ಎಂಬಾತನನ್ನು ಮಂಜೇಶ್ವರ ಪೊಲೀಸರು ಬಂಧಿಸಿ ದ್ದಾರೆ. ಆರೋಪಿಗೆ ನ್ಯಾಯಾಲಯ ಎರಡು ವಾರಗಳ ರಿಮಾಂಡ್ ವಿಧಿಸಿದೆ. ಜನವರಿ ೮ರಂದು ರಾತ್ರಿ 8.15 ರ ವೇಳೆ ಮಾದಕವಸ್ತು ವಶಪಡಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದ ಡಾನ್ಸಾಪ್ ಸ್ಕ್ವಾಡ್ನ ಸದಸ್ಯರಾದ ಆರಿಫ್, ಶೈಜು ಎಂಬಿವರು ಸೇರಿ ಮೂಸೋಡಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಆಗಮಿಸಿದ ಸ್ಕೂಟರ್ಗೆ ತಡೆಯೊಡ್ಡಿದರು. ಇದನ್ನು ಕಂಡು ಸ್ಥಳಕ್ಕೆ …





ಕಾಸರಗೋಡು: ತೆಕ್ಕಿಲ್ ರಾಷ್ಟ್ರೀಯ ಹೆದ್ದಾರಿ ಬದಿಯ ತೋಡಿಗೆ ಮಲಿನ ಜಲವನ್ನು ಹರಿಸಲು ತಲುಪಿದ ಟ್ಯಾಂಕರ್ ಲಾರಿ ಚಾಲಕನನ್ನು ಮೇಲ್ಪರಂಬ ಪೊಲೀಸರು ಸೆರೆ ಹಿಡಿದರು. ಮಲಿನ ಜಲ ಸಹಿತ ತಲುಪಿದ ಲಾರಿಯನ್ನು ಕಸ್ಟಡಿಗೆ ತೆಗೆದಿದ್ದಾರೆ. ಉಪ್ಪಳ

ಮಂಜೇಶ್ವರ: ಮೀಂಜ ಬಟ್ಯಪದವಿ ನಲ್ಲಿ ಗುಂಡು ಹಾರಿಸಿ ವ್ಯಾಪಾರಿಯನ್ನು ಕೊಲೆಗೈಯ್ಯಲೆತ್ನಿಸಿದ ಪ್ರಕರಣದ ಆರೋ ಪಿಗಳಿಗಾಗಿ ಪೊಲೀಸರು ತನಿಖೆ ತೀವ್ರಗೊ ಳಿಸಿದ್ದಾರೆ. ಖಾದರ್ ಮದನಕ್ಕಲ್, ಮೀಯಪದವು ರಹೀಂ, ಅಬೂಬಕ್ಕರ್ ಸಿದ್ದಿಕ್ ಹಾಗೂ ಕಂಡರೆ ಪತ್ತೆಹಚ್ಚಬಹು ದಾದ

ಮುಳ್ಳೇರಿಯ: ಸ್ಮೋಕ್ ಹೌಸ್ದಲ್ಲಿರಿಸಿದ್ದ ರಬ್ಬರ್ ಶೀಟ್ ಗಳನ್ನು ಕಳವು ನಡೆಸಲಾಗಿದೆ. ಕಿನ್ನಿಂ ಗಾರು ಬಳಿಯ ಕೊಚ್ಚಿ ಎಂಬಲ್ಲಿನ ಮೋಹನಕೃಷ್ಣ ಭಟ್ ಎಂಬವರ ರಬ್ಬರ್ ಶೀಟ್ ಕಳವಿಗೀಡಾಗಿದೆ. ಮನೆಯ ಅಲ್ಪ ದೂರದಲ್ಲೇ ಸ್ಮೋಕ್ ಹೌಸ್ ಇದ್ದು

ಬದಿಯಡ್ಕ: ಶಾಲೆಗೆ ತೆರಳುತ್ತಿದ್ದ 13ರ ಹರೆಯದ ಬಾಲಕಿಗೆ ಕಿರುಕುಳ ನೀಡಲೆತ್ನಿಸಿದ ಬಗ್ಗೆ ದೂರಲಾಗಿದೆ. ಕಳೆದ ದಿನ ಬೆಳಿಗ್ಗೆ ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿ ಒಬ್ಬಳೇ ನಡೆದು ಶಾಲೆಗೆ ತೆರಳುತ್ತಿದ್ದ ವೇಳೆ

ಕಾಸರಗೋಡು: ತೆಕ್ಕಿಲ್ ರಾಷ್ಟ್ರೀಯ ಹೆದ್ದಾರಿ ಬದಿಯ ತೋಡಿಗೆ ಮಲಿನ ಜಲವನ್ನು ಹರಿಸಲು ತಲುಪಿದ ಟ್ಯಾಂಕರ್ ಲಾರಿ ಚಾಲಕನನ್ನು ಮೇಲ್ಪರಂಬ ಪೊಲೀಸರು ಸೆರೆ ಹಿಡಿದರು. ಮಲಿನ ಜಲ ಸಹಿತ ತಲುಪಿದ ಲಾರಿಯನ್ನು ಕಸ್ಟಡಿಗೆ ತೆಗೆದಿದ್ದಾರೆ. ಉಪ್ಪಳ

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page