
ಕಾಸರಗೋಡು: ಜಿಲ್ಲಾ ಪಂಚಾ ಯತ್ಗೆ, ವಿವಿಧ ಬ್ಲೋಕ್ ಪಂಚಾ ಯತ್ಗಳಿಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಯಾದಿಯನ್ನು ಅಂತಿಮ ಗೊಳಿಸಲಾಗಿದೆ. ಜಿಲ್ಲಾ ಪಂಚಾಯ ತ್ನ ಮಂಜೇಶ್ವರ ಡಿವಿಶನ್ನಿಂದ ಜಯಂತಿ ಶೆಟ್ಟಿ ಸ್ಪರ್ಧಿಸಲಿದ್ದು, ಕುಂಬಳೆಯಲ್ಲಿ ಸುನಿಲ್ ಅನಂತಪುರ, ಚೆಂಗಳದಿಂದ ನಳಿನಿಕೃಷ್ಣ, ಬೇಕಲದಿಂದ ಮಾಲತಿ ಪಿ, ಪೆರಿಯಾದಿಂದ ಹೇಮ ಮಣಿಕಂಠನ್, ಚೆರ್ವತ್ತೂರಿನಿಂದ ಪಿ.ವಿ.ಶೀಬಾ ಸ್ಪರ್ಧಿಸುವರು. ಕಾಸರಗೋಡು ಬ್ಲೋಕ್ ಪಂಚಾಯತ್ನ ಆರಿಕ್ಕಾಡಿ ಡಿವಿಶನ್ನಿಂದ ಪುಷ್ಪಲತಾ ಪಿ. ಶೆಟ್ಟಿ, ಉಳಿಯತ್ತಡ್ಕದಿಂದ ಸರಸ್ವತಿ ಚೇನಕ್ಕೋಡು, ಬೇಳದಿಂದ ಪ್ರಶಾಂತ್ ರೈ, ಪಾಡಿಯಿಂದ ಚಂದ್ರಾವತಿ, ಸಿವಿಲ್ ಸ್ಟೇಶನ್ನಿಂದ ಶಶಿಧರನ್ …
Read more “ಜಿಲ್ಲಾ ಪಂಚಾಯತ್, ಬ್ಲೋಕ್ ಪಂಚಾಯತ್ ಡಿವಿಶನ್ಗಳಿಂದ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳು”
ಕಾಸರಗೋಡು: ಕನ್ನಡದ ಭಾಷಾ ಅಲ್ಪಸಂಖ್ಯಾತ ಪ್ರದೇಶವಾದ ಕಾಸರಗೋಡು ಜಿಲ್ಲೆಯ ಪಡಿತರ ಚೀಟಿಯಲ್ಲಿ ಕನ್ನಡ ಭಾಷೆಯನ್ನು ಅಳವಡಿಸಲು ಕ್ರಮ ಕೈಗೊಳ್ಳುವಂತೆ ಕೇರಳ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿಯವರು ಪ್ರಸ್ತುತ ಇಲಾಖೆಯ ಆಯುಕ್ತರಿಗೆ ನಿರ್ದೇಶ ನೀಡಿದ್ದಾರೆ. ರೇಶನ್ ಕಾರ್ಡ್ಗಳು ಮಲಯಾಳಂ ಹಾಗೂ ಇಂಗ್ಲಿಷ್ ಭಾಷೆಯಲ್ಲಿದ್ದು, ಕನ್ನಡ ಭಾಷಾ ಅಲ್ಪ ಸಂಖ್ಯಾತರ ಹಿತಾಸಕ್ತಿ ಪರಿಗಣಿಸಿ, ರೇಶನ್ ಕಾರ್ಡ್ಗಳಲ್ಲಿ ಕನ್ನಡ ಭಾಷೆಯನ್ನೂ ಅಳವಡಿಸುವಂತೆ ಆಗ್ರಹಿಸಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರ, ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ಕಾಸರಗೋಡು …

ತಿರುವನಂತಪುರ: ಯುಡಿಎಫ್ ಸರಕಾರದ ಮಹತ್ತರ ಯೋಜನೆಗಳ ಲ್ಲೊಂದಾಗಿರುವ ಕೆಎಸ್ಆರ್ಟಿಸಿಯ ಆರ್ಡಿನರಿ ಬಸ್ಗಳಲ್ಲಿ ಪ್ರಿಯದರ್ಶಿನಿ ಎಂಬ ನಾಮಧೇಯದಲ್ಲಿ ಮಹಿಳೆಯ ರಿಗಾಗಿರುವ ಉಚಿತ ಪ್ರಯಾಣಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಿದೆ. ತಿರುವನಂತಪುರದ ತಂಬಾನೂರು ಟರ್ಮಿನಲ್ಲಿ ಇಂದು ಬೆಳಿಗ್ಗೆ

ಕಾಸರಗೋಡು: ಎರಡು ವಿಭಿನ್ನ ಪ್ರಕರಣಗಳಲ್ಲಿ ಮಂಜೇಶ್ವರದಿಂದ ನಾಪತ್ತೆಯಾದ ಇಬ್ಬರು ಬಾಲಕಿಯರು ಸಹಿತ ನಾಲ್ಕು ಮಂದಿ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದಾರೆ. ಗಂಡು ಮಕ್ಕಳನ್ನು ಬೆಂಗಳೂರಿನಿಂದ ಪತ್ತೆಹಚ್ಚಿದ್ದರೆ, ಇಬ್ಬರು ಹೆಣ್ಮಕ್ಕಳು ಸುರಕ್ಷಿತರಾಗಿ ಕಾಸರಗೋಡಿನ ಸಂಬಂಧಿಕರ ಮನೆಗೆ ಹಿಂತಿರುಗಿದ್ದಾರೆ. ಕುಂಜತ್ತೂರು,

ಕಾಸರಗೋಡು: ಪರಿಚಯ ಹೊಂದಿರುವ ಯುವತಿಯನ್ನು ನಗರದ ವಸತಿಗೃಹವೊಂದಕ್ಕೆ ಕರೆದೊಯ್ದು ಕಟ್ಟಿಹಾಕಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಯುವತಿಯೋರ್ವೆ ಕಾಸರಗೋಡು ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಪೊಲೀಸರು ಯುವಕನೋರ್ವನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಕಾಸರಗೋಡು: 14 ವರ್ಷದ ಬಾಲಕನಿಗೆ ಸಲಿಂಗರತಿ ದೌರ್ಜ ನ್ಯಗೈದ ಬಗ್ಗೆ ದೂರಲಾಗಿದೆ. ಈ ಬಗ್ಗೆ ಬಾಲಕ ಕಲಿಯುತ್ತಿರುವ ಮದ್ರಸ ಅಧ್ಯಾಪಕನಾದ ಮುಹಮ್ಮದ್ ಎಂಬಾತನ ವಿರುದ್ಧ ಬೇಕಲ ಪೊಲೀಸರು ಕೇಸು ದಾಖಲಿಸಿದ್ದಾರೆ. 2024ರಿಂದ 2026ರ ವರೆಗಿನ

ಕಾಸರಗೋಡು: ಎರಡು ವಿಭಿನ್ನ ಪ್ರಕರಣಗಳಲ್ಲಿ ಮಂಜೇಶ್ವರದಿಂದ ನಾಪತ್ತೆಯಾದ ಇಬ್ಬರು ಬಾಲಕಿಯರು ಸಹಿತ ನಾಲ್ಕು ಮಂದಿ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದಾರೆ. ಗಂಡು ಮಕ್ಕಳನ್ನು ಬೆಂಗಳೂರಿನಿಂದ ಪತ್ತೆಹಚ್ಚಿದ್ದರೆ, ಇಬ್ಬರು ಹೆಣ್ಮಕ್ಕಳು ಸುರಕ್ಷಿತರಾಗಿ ಕಾಸರಗೋಡಿನ ಸಂಬಂಧಿಕರ ಮನೆಗೆ ಹಿಂತಿರುಗಿದ್ದಾರೆ. ಕುಂಜತ್ತೂರು,

ತಿರುವನಂತಪುರ: ಯುಡಿಎಫ್ ಸರಕಾರದ ಮಹತ್ತರ ಯೋಜನೆಗಳ ಲ್ಲೊಂದಾಗಿರುವ ಕೆಎಸ್ಆರ್ಟಿಸಿಯ ಆರ್ಡಿನರಿ ಬಸ್ಗಳಲ್ಲಿ ಪ್ರಿಯದರ್ಶಿನಿ ಎಂಬ ನಾಮಧೇಯದಲ್ಲಿ ಮಹಿಳೆಯ ರಿಗಾಗಿರುವ ಉಚಿತ ಪ್ರಯಾಣಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಿದೆ. ತಿರುವನಂತಪುರದ ತಂಬಾನೂರು ಟರ್ಮಿನಲ್ಲಿ ಇಂದು ಬೆಳಿಗ್ಗೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page