
ಕಾಸರಗೋಡು: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ತಳಂಗರೆ ಹೊಳೆಯಲ್ಲಿ ನಿನ್ನೆಸಂಜೆ ಪತ್ತೆಯಾಗಿದೆ. ಕೋಟಿಕುಳಂ ಬೈಕೆ ಮಸೀದಿ ಬಳಿಯ ಮುಕ್ರಿ ಹೌಸ್ನ ಹಾಶಿಂ (55) ಸಾವನ್ನಪ್ಪಿದ ವ್ಯಕ್ತಿ. ಇವರು ಸೋಮವಾರ ಬೆಳಿಗ್ಗೆ ನಮಾಜ್ಗಾಗಿ ಎಂದಿನಂತೆ ಕೋಟಿಕುಳಂನ ಮಸೀದಿಗೆ ಹೋಗಿದ್ದರು. ಸಂಜೆಯಾ ದರೂ ಮನೆಗೆ ಹಿಂತಿರುಗದಾಗ ಮನೆಯವರು ಬಳಿಕ ಆ ಬಗ್ಗೆ ಬೇಕಲ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿರುವಂ ತೆಯೇ ಹಾಶಿಂರ ಮೃತದೇಹ ತಳಂಗರೆ ಕಡವತ್ನ ಹೊಳೆಯಲ್ಲಿ ನಿನ್ನೆ ಸಂಜೆ …
Read more “ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ತಳಂಗರೆ ಹೊಳೆಯಲ್ಲಿ ಪತ್ತೆ”
ಉಪ್ಪಳ: ರಸ್ತೆ ಹದಗೆಟ್ಟು ಸಂಚಾರಕ್ಕೆ ಸಮಸ್ಯೆಯಾಗಿರುವುದಾಗಿ ಸಾರ್ವಜನಿಕರು ದೂರಿದ್ದಾರೆ. ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ಕೋಡಿಬೈಲು ಎಂಬಲ್ಲಿ ಎರಡು ರಸ್ತೆ ಸಂಗಮಿಸುತ್ತಿದ್ದು ಇದು ಹಾನಿಗೊಂಡಿರುವುದಾಗಿ ಸ್ಥಳೀಯರು ದೂರಿದ್ದಾರೆ. ಮಣ್ಣಂಗುಳಿಯಿಂದ ಕೋಡಿಬೈಲು ಹಾಗೂ ಪತ್ವಾಡಿ ರಸ್ತೆಯಿಂದ ಕೋಡಿಬೈಲು ಸಂಗಮಿಸುವ ರಸ್ತೆಗಳು ಶೋಚನೀಯಗೊಂಡಿವೆ. ಈ ಪ್ರದೇಶದಲ್ಲಿ ಶಾಲೆ ಸಹಿತ ನೂರಾರು ಮನೆಗಳಿದ್ದು ದಿನನಿತ್ಯ ಹಲವಾರು ವಾಹನಗಳು ಸಂಚರಿಸುತ್ತಿವೆ. ರಸ್ತೆಯ ಡಾಮರು, ಕಾಂಕ್ರೀಟ್, ಇಂಟರ್ ಲಾಕ್ಗಳೆಲ್ಲಾ ಹಾನಿಗೊಂಡು ಹೊಂಡಗಳು ಸೃಷ್ಟಿಯಾಗಿ ಸಂಚಾರ ದುಸ್ತರವಾಗಿದೆ. ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ಕುಂಬಳೆ: ನಿನ್ನೆ ರಾತ್ರಿ 11 ಗಂಟೆ ವೇಳೆ ಸಂಭವಿಸಿದ ಸಿಡಿಲಿನ ಆಘಾತದಿಂದ ಎರಡು ಮನೆಗಳಿಗೆ ಹಾನಿಯುಂಟಾ ಗಿದೆ. ನಾಯ್ಕಾಪು ರಾಮೇಶ್ವರನಗರದ ಶಕುಂತಲ, ಯಮುನ ಎಂಬಿವರ ಮನೆಗಳಿಗೆ ಸಿಡಿಲಿನ ಆಘಾತವುಂ ಟಾಗಿದೆ. ಮನೆಗಳ ವಿದ್ಯುತ್ ಮೈನ್ಸ್ವಿಚ್,

ಪೆರ್ಲ: ಏಕಾಂಗಿಯಾಗಿ ವಾಸಿಸುತ್ತಿದ್ದ ಯುವಕ ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಣಿಯಂಪಾರೆ ಬಳಿಯ ಮಂಜೊಟ್ಟಿ ಎಂಬಲ್ಲಿನ ದಿ| ದೇವಣ್ಣ ನಾಯ್ಕ್-ಲಲಿತ ದಂಪತಿಯ ಪುತ್ರ ಪ್ರವೀಣ (41) ಮೃತಪಟ್ಟ ವ್ಯಕ್ತಿ. ಕೂಲಿ ಕಾರ್ಮಿಕನಾದ ಇವರು ಅವಿವಾಹಿತನಾಗಿದ್ದಾರೆ.

ತಿರುವನಂತಪುರ: ಯುಡಿಎಫ್ ಸರಕಾರದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿರುವ ಭರವಸೆಗಳಲ್ಲೊಂದಾದ ಕೆಎಸ್ಆರ್ಟಿಸಿ ಬಸ್ಗಳಲ್ಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಕರ್ಯವನ್ನು ಕೆಎಸ್ಆರ್ಟಿಸಿಯ ಆರ್ಡಿನರಿ ಬಸ್ಗಳಲ್ಲಿ ಮಾತ್ರವಾಗಿ ಸೀಮಿತಗೊಳಿಸಲು ಸರಕಾರ ಮುಂದಾ ಗಿದೆ. ರಾಜ್ಯ ಸಚಿವ ಸಂಪುಟದ ಮುಂದಿನ

ಕುಂಬಳೆ: ನಿನ್ನೆ ರಾತ್ರಿ 11 ಗಂಟೆ ವೇಳೆ ಸಂಭವಿಸಿದ ಸಿಡಿಲಿನ ಆಘಾತದಿಂದ ಎರಡು ಮನೆಗಳಿಗೆ ಹಾನಿಯುಂಟಾ ಗಿದೆ. ನಾಯ್ಕಾಪು ರಾಮೇಶ್ವರನಗರದ ಶಕುಂತಲ, ಯಮುನ ಎಂಬಿವರ ಮನೆಗಳಿಗೆ ಸಿಡಿಲಿನ ಆಘಾತವುಂ ಟಾಗಿದೆ. ಮನೆಗಳ ವಿದ್ಯುತ್ ಮೈನ್ಸ್ವಿಚ್,

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page