





ಕಾಸರಗೋಡು: ತಂದೆಯನ್ನು ಕತ್ತಿಯಿಂದ ಕಡಿದು ಗಾಯಗೊಳಿಸಿದ ದೂರಿನಂತೆ ಪುತ್ರನ ವಿರುದ್ಧ ವಿದ್ಯಾನಗರ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತೆಕ್ಕಿಲ್ ಗ್ರಾಮದ ಬೆಂಡಿಚ್ಚಾಲ್ ತಾಯಲ್ ಹೌಸ್ನ ಅಹಮ್ಮದ್ ಇರ್ಶಾದ್ (28) ಎಂಬಾತನ ವಿರುದ್ಧ ಈ ಪ್ರಕರಣ

ಕಣ್ಣೂರು: ಸ್ವಂತ ತಾಯಿಯನ್ನು ಪುತ್ರ ಕುತ್ತಿಗೆ ಇರಿದು ಕೊಲೆಗೈದ ಭೀಕರ ಘಟನೆ ನಡೆದಿದೆ. ಕೃತ್ಯದ ಬಳಿಕ ಆರೋಪಿ ಪುತ್ರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಕೇಳಗಂ ಕೊಳಕ್ಕಾಡ್ ತಾನಿಕುನ್ನು ವಿನ ಮಡತ್ತಿಪರಂಬಿಲ್ ತಂಗಚ್ಚನ್ ಎಂಬವರ

ಮಂಜೇಶ್ವರ: ಹೊಸಂಗಡಿ ಬಳಿಯ ಬಂಗ್ರಮAಜೇಶ್ವರ ರಸ್ತೆಯ ತಿರುವುವೊಂದರಲ್ಲಿ ವಿದ್ಯುತ್ ಕಂಬಕ್ಕೆ ಅಳವಡಿಸಿದ ಆಧಾರ ತಂತಿ ವಾಹನ ಸವಾರರಿಗೆ ಆತಂಕವನ್ನುAಟುಮಾಡು ತ್ತಿದೆ. ಈ ತಂತಿ ರಸ್ತೆ ಬದಿಯಲ್ಲಿ ಅಳವಡಿಸಲಾಗಿದ್ದು, ಹೊಸಂಗಡಿ ಭಾಗಕ್ಕೆ ಬರುವ ವಾಹನ ಸವಾರರ

ಕಾಸರಗೋಡು: ಮನೆ ಯಂಗಳದ ತೆಂಗಿನಮರದಿಂದ ಬಿದ್ದು ಗಂಭೀರ ಗಾಯಗೊಂಡು ೧೩ ವರ್ಷಗಳಿಂದ ಚಿಕಿತ್ಸೆಯಲ್ಲಿದ್ದ ಯುವಕ ಇಲಿವಿಷ ಸೇವಿಸಿ ಆತ್ಮಹತ್ಯೆಗೈದಿದ್ದಾರೆ. ವೆಳ್ಳರಿಕುಂಡ್ ಬಳಾಲ್ ಪಡಯಂಗಲ್ ನಿವಾಸಿ ಕುಂಞಿರಾಮನ್ರ ಪುತ್ರ ಕೆ. ಬೈಜು (೩೮) ಆತ್ಮಹತ್ಯೆಗೈದ ಯುವಕ.

ಕಾಸರಗೋಡು: ಬೇಸಿಗೆ ಮಳೆ ತೀವ್ರಗೊಳ್ಳದ ಹಿನ್ನೆಲೆಯಲ್ಲಿ ಹೊಳೆಗಳು, ಜಲಮೂಲಗಳು ಬತ್ತಿ ಬರಡಾಗಿದ್ದು, ಜಿಲ್ಲೆ ತೀವ್ರ ಬರ ಎದುರಿಸುವ ಹಾಗೂ ಕುಡಿ ಯುವ ನೀರು ಕ್ಷಾಮಕ್ಕೆ ತುತ್ತಾಗುವ ಸಾಧ್ಯತೆ ಕಂಡುಬರುತ್ತಿದೆ. ಬೇಸಿಗೆಯ ಬಿಸಿ ಅತೀವ ಅಸಹನೀಯವಾಗಿ

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page