
ಹೊಸಂಗಡಿ: ಇಲ್ಲಿನ ವಸತಿಗೃಹದ ಕೊಠಡಿಯಲ್ಲಿ ಅತಿಕ್ರಮಿಸಿ ನುಗ್ಗಿ ಯುವಕ ಹಾಗೂ ಮಹಿಳೆಯನ್ನು ಜೊತೆಗೆ ನಿಲ್ಲಿಸಿ ನಗ್ನಚಿತ್ರ ತೆಗೆದು ಬೆದರಿಕೆಯೊಡ್ಡಿ ಫೋನ್ ಹಾಗೂ ಹಣವನ್ನು ಅಪಹರಿಸಿರುವುದಾಗಿ ದೂರಲಾಗಿದೆ. ಉಳ್ಳಾಲ ಮೋಂಟುಗೋಳಿಯ ಮುಹಮ್ಮದ್ ಹನೀಫ್ (41)ನ ದೂರಿನಂತೆ ಮೂರು ಮಂದಿ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿದ್ದಾರೆ. ಬುಧವಾರ ಮಧ್ಯಾಹ್ನ ೧೨ ಗಂಟೆಗೆ ಘಟನೆ ನಡೆದಿದೆ. ಗೆಳತಿಯೊಂದಿಗೆ ದೂರುದಾತ ವಸತಿಗೃಹದಲ್ಲಿ ಕೊಠಡಿ ತೆಗೆದಿದ್ದನು. ಈ ಸಮಯದಲ್ಲಿ ಮೂರು ಮಂದಿಯ ತಂಡ ಕೊಠಡಿಗೆ ನುಗ್ಗಿ ಯುವತಿ ಹಾಗೂ ಯುವಕನನ್ನು ಮಂಚದಲ್ಲಿ ಜೊತೆಗೆ …
ಮಂಜೇಶ್ವರ: ವಿದ್ಯುತ್ ತಂತಿ ಹಾಗೂ ಮರ ತುಂಡಾಗಿ ದೇಹದ ಮೇಲೆ ಬಿದ್ದು ಗಾಯಗೊಂಡು ಗಂಭೀರಾವಸ್ಥೆಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ವಲಸೆ ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ. ಉತ್ತರ ಪ್ರದೇಶ ಬಹ್ರೈಚ್, ಪಿಪ್ರಾ ಗೌರಾ ನಿವಾಸಿ ಗುಲಾಬ್ ಎಂಬವರ ಪುತ್ರ ವೀರೇಂದ್ರ (44) ಸಾವನ್ನಪ್ಪಿದ ದುರ್ದೈವಿ. ಇವರು ಉಪ್ಪಳ ರೈಲು ನಿಲ್ದಾಣ ಬಳಿ ಬಾಡಿಗೆ ಮನೆಯಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿದ್ದರು. ಜನವರಿ 12ರಂದು ಮಧ್ಯಾಹ್ನ 2 ಗಂಟೆಗೆ ತೂಮಿನಾಡು ಲಕ್ಷಂವೀಡ್ ಕಾಲನಿಯ ಸಮೀಪದ ಮನೆಯಲ್ಲಿ ಕಾಂಕ್ರೀಟ್ ಕೆಲಸದಲ್ಲಿ ನಿರತರಾಗಿದ್ದ …
Read more “ವಿದ್ಯುತ್ ತಂತಿ, ಮರ ದೇಹದ ಮೇಲೆ ಬಿದ್ದು ಗಾಯಗೊಂಡ ವಲಸೆ ಕಾರ್ಮಿಕ ಮೃತ್ಯು”





ಕಾಸರಗೋಡು: ನಗರದ ಪ್ರಧಾನ ರಸ್ತೆಗಳಲ್ಲೊಂದಾದ ಕೆಪಿಆರ್ ರಾವ್ ರೋಡ್ನಲ್ಲಿ ಬೃಹತ್ ಹೊಂಡ ಪ್ರತ್ಯಕ್ಷಗೊಂಡು ಅಪಾಯವನ್ನು ಕೈಬೀಸಿ ಕರೆಯುತ್ತಿದೆ. ನಗರದ ಪ್ರಧಾನ ಅಂಚೆಕಚೇರಿ ಸಮೀಪದಲ್ಲೇ ಕೆಪಿಆರ್ ರಾವ್ ರಸ್ತೆಯಲ್ಲಿ ಈ ಹೊಂಡ ಸೃಷ್ಟಿಯಾಗಿದ್ದು, ದಿನಂಪ್ರತಿ ನೂರಾರು

ಮುಳ್ಳೇರಿಯ: ನಾಪತ್ತೆಯಾಗಿದ್ದ ಯುವಕ ನೇಣುಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬೆಳ್ಳೂರು ಪಂಚಾಯತ್ ವ್ಯಾಪ್ತಿಯ ಕುಳದಪಾರೆ ನಾಕೂರು ಎಂಬಲ್ಲಿನ ಕೊರಗಪ್ಪ ಎಂಬವರ ಪುತ್ರ ಸುನಿಲ್ (23) ಮೃತಪಟ್ಟ ಯುವಕ. ಕೂಲಿ ಕಾರ್ಮಿಕನಾಗಿದ್ದ ಸುನಿಲ್ ಬುಧವಾರ

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ಕಾಸರಗೋಡು: ಓಣಂ ಸ್ಪೆಷಲ್ ಡ್ರೈವ್ನಂಗವಾಗಿ ಅಬಕಾರಿ ಇಲಾಖೆ ನಡೆಸಿದ ದಾಳಿಯಲ್ಲಿ ಕಾರಿನಲ್ಲಿ ಸಾಗಿಸಲೆತ್ನಿಸಿದ ವಿದೇಶ ಮದ್ಯ ಹಾಗೂ ಬಿಯರ್ ವಶಪಡಿಸಲಾ ಗಿದೆ. ಈ ಪ್ರಕರಣದಲ್ಲಿ ಓರ್ವ ಸೆರೆಯಾಗಿದ್ದಾನೆ. ನಿನ್ನೆ ಅಪರಾಹ್ನ ೨.೩೦ರ ವೇಳೆಗೆ ಮೀಂಜ

ಕಾಸರಗೋಡು: ನಗರದ ಪ್ರಧಾನ ರಸ್ತೆಗಳಲ್ಲೊಂದಾದ ಕೆಪಿಆರ್ ರಾವ್ ರೋಡ್ನಲ್ಲಿ ಬೃಹತ್ ಹೊಂಡ ಪ್ರತ್ಯಕ್ಷಗೊಂಡು ಅಪಾಯವನ್ನು ಕೈಬೀಸಿ ಕರೆಯುತ್ತಿದೆ. ನಗರದ ಪ್ರಧಾನ ಅಂಚೆಕಚೇರಿ ಸಮೀಪದಲ್ಲೇ ಕೆಪಿಆರ್ ರಾವ್ ರಸ್ತೆಯಲ್ಲಿ ಈ ಹೊಂಡ ಸೃಷ್ಟಿಯಾಗಿದ್ದು, ದಿನಂಪ್ರತಿ ನೂರಾರು

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page