
ಕುಂಬಳೆ: ಆರಿಕ್ಕಾಡಿಯಲ್ಲಿ ಟೋಲ್ ಸಂಗ್ರಹ ನಿಲುಗಡೆಗೊಳಿಸಲು ಕೇಂದ್ರ ಸರಕಾರ ಕೈಗೊಂಡ ತೀರ್ಮಾನದ ಹಿನ್ನೆಲೆಯಲ್ಲಿ ಇದುವರೆಗೆ ಇಲ್ಲಿ ಸಂಗ್ರಹಿಸಿದ ಟೋಲ್ ಹಿಂತಿರುಗಿಸಬೇಕೆಂದು ಸಿಪಿಎಂ ಆಗ್ರಹಿಸಿದೆ. ಸಿಪಿಎಂ ಹಾಗೂ ಜನಪರ ಹೋರಾಟ ಸಮಿತಿ ನಡೆಸಿದ ಆಂದೋಲನ ಕೇಂದ್ರಸರಕಾರಕ್ಕೆ ಬಿಸಿ ಮುಟ್ಟಿಸಿದ್ದು, ಈಗ ಟೋಲ್ ರದ್ದುಪಡಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಇದುವರೆಗೂ ಹೋರಾಟ ನಡೆಸಿದ ಸ್ಥಳೀಯರ ಮೇಲೆ ದಾಖಲಿಸಿದ ಕೇಸು, ಆರ್ಥಿಕ ನಷ್ಟಗಳನ್ನು ಪರಿಹರಿಸಬೇಕೆಂದು ಸಿಪಿಎಂ ಮಂಜೇಶ್ವರ ಏರಿಯಾ ಸಮಿತಿ ಕಾರ್ಯದರ್ಶಿ ಕೆ.ಆರ್. ಜಯಾನಂದ ಒತ್ತಾಯಿಸಿದ್ದಾರೆ.
ಕುಂಬಳೆ: ಆರಿಕ್ಕಾಡಿ ಟೋಲ್ ನಿಲುಗಡೆಗೊಳಿಸುವಂತೆ ಹೆದ್ದಾರಿ ಇಲಾಖೆಗೆ ಆದೇಶ ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಇದಕ್ಕಾಗಿ ನಿರಂತರ ಪ್ರಯತ್ನ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ, ಬಿಜೆಪಿ ಜಿಲ್ಲಾ ಸಮಿತಿಗೆ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ ತಿಳಿಸಿದೆ. ಟೋಲ್ ವಿಚಾರದಲ್ಲಿ ಬೀದಿ ನಾಟಕ ಮಾಡಿ ರಾಜಕೀಯ ಲಾಭ ಪಡೆಯಲು ಶಾಸಕರು ನಡೆಸಿದ ನಾಟಕ ಜನತೆಗೆ ತಿಳಿದಿದೆ ಎಂದು ಬಿಜೆಪಿ ಮಂಡಲ ಸಮಿತಿ ತಿಳಿಸಿದೆ. ಬಿಜೆಪಿ ಕೇಂದ್ರ ಸಚಿವರಲ್ಲಿ ಈ ವಿಷಯದಲ್ಲಿ ಪ್ರಾಮಾಣಿಕವಾಗಿ ಮಾತನಾಡಿ …
Read more “ಆರಿಕ್ಕಾಡಿ ಟೋಲ್ ಸಂಗ್ರಹ ನಿಲುಗಡೆ: ಬಿಜೆಪಿ ಮಂಜೇಶ್ವರ ಮಂಡಲ ಸಮಿತಿಯಿಂದ ಅಭಿನಂದನೆ”





ಕಾಸರಗೋಡು: ಸಮಸ್ತ ಕೇಂದ್ರ ಮುಶಾವರ ಕೋಶಾಧಿಕಾರಿಯಾದ ಕೊಯ್ಯೋಡ್ ಉಮರ್ ಮುಸ್ಲಿಯಾರ್ ರನ್ನು ಕಾಸರಗೋಡಿನ ಸಂಯುಕ್ತ ಜಮಾಯತ್ ಖಾಝಿಯಾಗಿ ನೇಮಕ ಗೊಳಿಸಲು ಸಂಯುಕ್ತ ಜಮಾಯತ್ ತೀರ್ಮಾನಿಸಿದೆ. ಅಧ್ಯಕ್ಷ ಎನ್.ಎ. ನೆಲ್ಲಿಕುನ್ನುರ ಅಧ್ಯಕ್ಷತೆಯಲ್ಲಿ ಜರಗಿದ ಸಂಯುಕ್ತ ಮುಸ್ಲಿಂ

ಕಾಸರಗೋಡು: ಜನರ ಸಮಸ್ಯೆಗಳು, ಅಭಿವೃದ್ಧಿ ವಿಷಯಗಳ ಬಗ್ಗೆ ನೇರವಾಗಿ ತಿಳಿದು ಪರಿಹಾರ ಕಾಣುವುದಕ್ಕಾಗಿ ಶಾಸಕ ಕಲ್ಲಟ್ರ ಮಾಹಿನ್ ನಡೆಸುವ ಜನಸಂಪರ್ಕ ಕಾರ್ಯಕ್ರಮಕ್ಕೆ ಕಾರಡ್ಕ, ಬೆಳ್ಳೂರು ಪಂಚಾಯತ್ಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಸಾಮಾನ್ಯರ ದೂರು ಸಹಿತ

ಉಪ್ಪಳ: ಗಣೇಶೋತ್ಸವ ಸಮೀಪಿಸಿರುವಂತೆ ಬಾಯಾರುನಲ್ಲಿ ಗಣಪತಿ ವಿಗ್ರಹ ರಚನೆ ಭರದಿಂದ ನಡೆಯುತ್ತಿದೆ. ಈ ತಿಂಗಳ ೧೪ರಂದು ಶ್ರೀ ಗಣೇಶೋತ್ಸವ ನಡೆಯಲಿದೆ. ಬಾಯಾರು ಶ್ರೀ ಪಂಚಲಿAಗೇಶ್ವರ ದೇವಸ್ಥಾನ ಬಳಿಯ ನಿವಾಸಿ ದಿ| ಕೃಷ್ಣಪ್ಪ ಆಚಾರ್ಯರ ಮಕ್ಕಳಾದ

ಮಂಜೇಶ್ವರ: ಶಾಂತಿಯುತ ವಾತಾವರಣವಿರುವ ಪ್ರದೇಶದಲ್ಲಿ ಉದ್ದೇಶಪೂರ್ವಕವಾಗಿ ಉದ್ವಿಗ್ನತೆ ಸೃಷ್ಟಿಸಲು ಯೂತ್ ಲೀಗ್ ಕಾರ್ಯಕರ್ತರು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಜಿ¯sÁ್ಲಧ್ಯಕ್ಷೆ ಎಂ. ಎಲ್. ಅಶ್ವಿನಿ ಆರೋಪಿಸಿದ್ದಾರೆ.ಹಲವು ವರ್ಷಗಳಿಂದ ಗಣೇಶೋತ್ಸವ ನಡೆಯುತ್ತಿರುವ ಸ್ಥಳದಲ್ಲಿ ಉತ್ಸವದ ಅಂಗವಾಗಿ ತಾತ್ಕಾಲಿಕ

ಕಾಸರಗೋಡು: ಸಮಸ್ತ ಕೇಂದ್ರ ಮುಶಾವರ ಕೋಶಾಧಿಕಾರಿಯಾದ ಕೊಯ್ಯೋಡ್ ಉಮರ್ ಮುಸ್ಲಿಯಾರ್ ರನ್ನು ಕಾಸರಗೋಡಿನ ಸಂಯುಕ್ತ ಜಮಾಯತ್ ಖಾಝಿಯಾಗಿ ನೇಮಕ ಗೊಳಿಸಲು ಸಂಯುಕ್ತ ಜಮಾಯತ್ ತೀರ್ಮಾನಿಸಿದೆ. ಅಧ್ಯಕ್ಷ ಎನ್.ಎ. ನೆಲ್ಲಿಕುನ್ನುರ ಅಧ್ಯಕ್ಷತೆಯಲ್ಲಿ ಜರಗಿದ ಸಂಯುಕ್ತ ಮುಸ್ಲಿಂ

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page