
ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಎರಡು ತಂಡಗಳ ಮಧ್ಯೆ ನಿನ್ನೆ ರಾತ್ರಿ ಪರಸ್ಪರ ಹೊಡೆದಾಟ ನಡೆದಿದೆ. ಕೀಯೂರಿನಲ್ಲಿ ನಡೆದ ಘರ್ಷಣೆಯಲ್ಲಿ ಗಾಯಗೊಂಡು ಚಿಕಿತ್ಸೆಗಾಗಿ ತಲುಪಿದ ಎರಡು ತಂಡಗಳ ಮಧ್ಯೆ ಹೊಡೆದಾಟ ನಡೆದಿದೆ. ದೀರ್ಘ ಹೊತ್ತು ಭಯದ ವಾತಾವರಣ ಸೃಷ್ಟಿಯಾದ ಹಿನ್ನೆಲೆಯಲ್ಲಿ ಡ್ಯೂಟಿ ಡಾಕ್ಟರ್ರ ದೂರಿನಂತೆ ನಗರಠಾಣೆ ಪೊಲೀಸರು 8 ಮಂದಿ ವಿರುದ್ಧ ಕೇಸು ದಾಖಲಿಸಿ ಅವರನ್ನು ಬಂಧಿಸಿದ್ದಾರೆ. ನಿನ್ನೆ ರಾತ್ರಿ 11 ಗಂಟೆ ವೇಳೆ ಘಟನೆ ನಡೆದಿದೆ. ಡಾ| ಮುಹಮ್ಮದ್ ನಿಸಾರ್ರ ದೂರಿನಂತೆ …
Read more “ಜನರಲ್ ಆಸ್ಪತ್ರೆಯಲ್ಲಿ ಇತ್ತಂಡಗಳ ಮಧ್ಯೆ ಹೊಡೆದಾಟ: ಭಯದ ವಾತಾವರಣ ಸೃಷ್ಟಿ; 8 ಮಂದಿ ಸೆರೆ”
ಕುಂಬಳೆ: ಕುಂಬಳೆ ರೈಲ್ವೇ ನಿಲ್ದಾಣ ಪರಿಸರದಲ್ಲಿ ನವಂಬರ್ 17ರಂದು ಬೆಳಿಗ್ಗೆ ನಿಲ್ಲಿಸಿದ್ದ ಸ್ಕೂಟ ರನ್ನು ಕಳವುಗೈದ ಪ್ರಕರಣದ ಆರೋಪಿಯನ್ನು ಸೆರೆಹಿಡಿಯಲಾ ಗಿದೆ. ಕಣ್ಣೂರು ಒಟ್ಟತ್ತಾಯಿ ವೆಳ್ಳಾಡ್ನ ಅಲೆಕ್ಸ್ ಡೊಮಿನಿಕ್ ಎಂಬಾತ ಬಂಧಿತ ಆರೋಪಿಯಾಗಿ ದ್ದಾನೆ. ಹಲವು ಸಿಸಿ ಟಿವಿ ದೃಶ್ಯಗಳು ಹಾಗೂ ಸಂಶಯಾಸ್ಪದ ವ್ಯಕ್ತಿಗಳ ಫೋನ್ ಕರೆಗಳನ್ನು ಹಿಂಬಾಲಿಸಿ ಆರೋಪಿಯ ಗುರುತು ಹಚ್ಚಲು ಸಾಧ್ಯವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮಂಗಳೂರಿಗೆ ಬರುತ್ತಿದ್ದಾನೆಂದು ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಕುಂಬಳೆ ಪೊಲೀಸರು ಮಂಗಳೂರಿಗೆ ತೆರಳಿದ್ದರು. ಆದರೆ ಮಂಗಳೂರಿನಲ್ಲಿ ನಡೆದ …
Read more “ಕುಂಬಳೆ ರೈಲು ನಿಲ್ದಾಣದಿಂದ ಸ್ಕೂಟರ್ ಕಳವುಗೈದ ಆರೋಪಿ ಸೆರೆ”

ಪೆರ್ಲ: ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಪಕ್ಷಬೇಧ ಮರೆತು ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು. ಸರಕಾರ, ಅಧಿಕಾರಿ ಗಳಿಗೆ ಕೇವಲ ಮನವಿ ಸಲ್ಲಿಸಿದರೆ ಮಾತ್ರ ನಮ್ಮ ಜವಾಬ್ದಾರಿ ಮುಗಿಯದು. ರಸ್ತೆ ಹೀನಾಯ ಸ್ಥಿತಿಯನ್ನು ಸರಕಾರಕ್ಕೆ ಗಮನಕ್ಕೆ

ಕೊಚ್ಚಿ: ಬೈಕ್ ಖರೀದಿಗೆಂದು ತಲುಪಿದ ಯುವಕ ಸೆಕೆಂಡ್ ಸೇಲ್ ಶೋರೂಂನಿಂದ ಒಂದೂವರೆ ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಬೈಕ್ನೊಂದಿಗೆ ಪರಾರಿಯಾಗಿದ್ದಾನೆ. ಆಲುವಾ ಅಸೀಸ್ ಜಂಕ್ಷನ್ನ ಫೋರ್ ವ್ಹೀಲ್ ಡ್ರೈವ್ ಎಂಬ ಸಂಸ್ಥೆಯಿಂದ ಕಳವು ನಡೆಸಲಾಗಿದೆ. ಟೆಸ್ಟ್ರೈಡ್ಗೆಂದು

ತಲಪಾಡಿ: ಮಸೀದಿಗೆ ತೆರಳುವುದಾಗಿ ಮನೆಯಲ್ಲಿ ತಿಳಿಸಿ ಹೊರಟ ಉಸ್ತಾದ್ರ ಮೃತದೇಹ ಹೊಳೆಯಲ್ಲಿ ಪತ್ತೆಯಾಗಿದೆ. ಕೋಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜನಾಡಿ, ಮಂಗಳಂದಿಯ ಮೊಹಮ್ಮದ್ ಅಶ್ರಫ್ ಮಾಲಿಕಿ (45)ರ ಮೃತದೇಹ ಗುರುಪುರ ಹೊಳೆಯಲ್ಲಿ ಪತ್ತೆಯಾಗಿದೆ. ಮಸೀದಿಗೆ

ಬದಿಯಡ್ಕ: ಮಸೀದಿಗೆ ನಮಾಜಿಗೆಂದು ತೆರಳುತ್ತಿದ್ದ ವೇಳೆ ಕುಸಿದುಬಿದ್ದು ಮುಸ್ಲಿಂ ಲೀಗ್ ಮುಖಂಡ ಮೃತಪಟ್ಟ ಘಟನೆ ನಡೆದಿದೆ. ಚೆಂಗಳ ಪಂಚಾಯತ್ ಮಾಜಿ ಸದಸ್ಯ, ಪಂಚಾಯತ್ ಮುಸ್ಲಿಂ ಲೀಗ್ ಕಾರ್ಯಕಾರಿ ಸಮಿತಿ ಸದಸ್ಯ, ನೆಕ್ರಾಜೆ ನಿವಾಸಿ ಕೆ.ಎನ್.

ಪೆರ್ಲ: ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಪಕ್ಷಬೇಧ ಮರೆತು ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು. ಸರಕಾರ, ಅಧಿಕಾರಿ ಗಳಿಗೆ ಕೇವಲ ಮನವಿ ಸಲ್ಲಿಸಿದರೆ ಮಾತ್ರ ನಮ್ಮ ಜವಾಬ್ದಾರಿ ಮುಗಿಯದು. ರಸ್ತೆ ಹೀನಾಯ ಸ್ಥಿತಿಯನ್ನು ಸರಕಾರಕ್ಕೆ ಗಮನಕ್ಕೆ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page