
ಉಪ್ಪಳ: ಕೇರಳ ಟೈಲರ್ಸ್ ಅಸೋಸಿ ಯೇಶನ್ ಉಪ್ಪಳ ಯೂನಿಟ್ ಸಮ್ಮೇಳನ ಕೈಕಂಬದಲ್ಲಿರುವ ಪಂಚಮಿ ಹಾಲ್ನಲ್ಲಿ ನಡೆಯಿತು. ಯೂನಿಟ್ ಅಧ್ಯಕ್ಷ ದಯಾನಂದ ಎಂ. ಅಧ್ಯಕ್ಷತೆ ವಹಿಸಿದರು. ಸಂಘಟನೆಯ ರಾಜ್ಯ ಸಮಿತಿ ಸದಸ್ಯ ಮೋಹನದಾಸ್ ಕುಂಬಳೆ ಉದ್ಘಾಟಿಸಿ ದರು. ಅತಿಥಿಗಳಾಗಿ ಮಾಜಿ ರಾಜ್ಯ ಸಮಿತಿ ಸದಸ್ಯ ಬಾಲಕೃಷ್ಣ ಕರಿಪ್ಪಾರ್, ಮಂಜೇಶ್ವರ ತಾಲೂಕು ಅಧ್ಯಕ್ಷ ರಾಮ ಪೊಯ್ಯಕಂಡ, ತಾಲೂಕು ಪ್ರಧಾನ ಕಾರ್ಯದರ್ಶಿ ಸತೀಶ ಆಚಾರ್ಯ ಶುಭಾಂಶನೆಗೈದರು. ಈ ಸಂದರ್ಭದಲ್ಲಿ ಹಿರಿಯ ಕಾರ್ಯಕರ್ತರಾದ ಕೇಶವ ಮಯ್ಯ, ಶೋಭ ಪೆರಿಂಗಡಿ, ಮೋಹಿನಿ ಐಲ ಇವರನ್ನು …
ಕುಂಬಳೆ: ಆನ್ಲೈನ್ ಟ್ರೇಡಿಂಗ್ ಮೂಲಕ ಭಾರೀ ಲಾಭ ಗಳಿಸಬಹುದೆಂಬ ಭರವಸೆಯೊಡ್ಡಿ ಇಚ್ಲಂಗೋಡು ನಿವಾಸಿ ಸುರೇಶ್ ಶೆಟ್ಟಿ (54) ಎಂಬವರ 34,47,777 ರೂಪಾಯಿಗಳನ್ನು ಲಪಟಾಯಿಸಿರುವುದಾಗಿ ದೂರಲಾಗಿದೆ. ಹಣ ನಷ್ಟಗೊಂಡ ಬಗ್ಗೆ ಲಭಿಸಿದ ದೂರಿನಂತೆ ಕಾಸರಗೋಡು ಸೈಬರ್ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. 2025 ಸೆಪ್ಟಂಬರ್ 2ರಿಂದ ಡಿಸೆಂಬರ್ 30ರವರೆಗಿನ ದಿನಗಳಲ್ಲಿ ವಂಚನೆ ನಡೆಸಲಾಗಿದೆ. ಫೇಸ್ಬುಕ್, ವಾಟ್ಸಪ್, ಟೆಲಿಗ್ರಾಂ ಎಂಬಿವುಗಳ ಮೂಲಕ ಸಂದೇಶಗಳನ್ನು ಕಳುಹಿಸಿ ದೂರುದಾತನನ್ನು ವಂಚನೆಯಲ್ಲಿ ಸಿಲುಕಿಸಿರುವುದಾಗಿ ಸೈಬರ್ ಪೊಲೀಸರು ದಾಖಲಿಸಿಕೊಂಡ ಪ್ರಕರಣದಲ್ಲಿ ತಿಳಿಸಲಾಗಿದೆ. ವಿವಿಧ ಖಾತೆಗಳಿಗೆ …
Read more “ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ ಇಚ್ಲಂಗೋಡು ನಿವಾಸಿಯ 34 ಲಕ್ಷ ರೂ. ಲಪಟಾಯಿಸಿ ವಂಚನೆ”

ಕಾಸರಗೋಡು: ಸ್ನೇಹಿತೆಯ 16ರ ಹರೆಯದ ಮಗಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವತಿ ಸೆರೆಗೀಡಾಗಿದ್ದಾಳೆ. ತಳಿಪರಂಬ ಪುಳಿಪರಂಬ್ ನಿವಾಸಿಯಾದ ಸ್ನೇಹ ಮೆರ್ಲಿ (25) ಎಂಬಾಕೆಯನ್ನು ಮಾತಿಲ್ ಪೊಲೀಸರ ಸಹಾಯ ದೊಂ ದಿಗೆ ಮೇಲ್ಪರಂಬ ಪೊಲೀಸ್ ಇನ್ಸ್ಪೆಕ್ಟರ್

ಕಾಸರಗೋಡು: ಮನೆ ಬಾಡಿಗೆಗೆ ಪಡೆಯಲೆಂಬ ನೆಪದಲ್ಲಿ ತಲುಪಿ ದಂಪತಿಯ ಕಣ್ಣಿಗೆ ಮೆಣಸಿನ ಹುಡಿ ಎರಚಿ ಹಲ್ಲೆಗೈದ ಬಳಿಕ 12 ಪವನ್ ಚಿನ್ನಾಭರಣ ಗಳನ್ನು ದರೋಡೆಗೈದ ಪ್ರಕರಣದ ಆರೋಪಿ ಸೆರೆಗೀಡಾಗಿದ್ದಾನೆ. ಕಾಞಂಗಾಡ್ ಮಾವುಂಗಾಲ್ ಆನಂದಾಶ್ರಮ ಬಳಿಯ

ಕಾಸರಗೋಡು: ಅರಣ್ಯದಲ್ಲಿ ಅಪರಿಚಿತ ಗಂಡಸಿನ ರುಂಡ ಬೇರ್ಪಟ್ಟ ಮೃತದೇಹ ಜೀರ್ಣಿಸಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ರಾಜಪುರಂಗೆ ಸಮೀಪದ ವಟ್ಟಕಯಂ ಎನ್ಎಸ್ಎಸ್ ಎಸ್ಟೇಟಿಗೆ ಸಮೀಪದ ಕರಿಂಕೋಲ್ನ ಅರಣ್ಯದಲ್ಲಿ ಮೃತದೇಹ ಪತ್ತೆಯಾಗಿದೆ. ಅಣಬೆ ಸಂಗ್ರಹಿಸಲೆಂದು ನಿನ್ನೆ

ಕುಂಬಳೆ: ಕುಂಬಳೆ-ಮುಳ್ಳೇರಿಯ ಕೆಎಸ್ಟಿಪಿ ರಸ್ತೆಯ ಭಾಸ್ಕರ ನಗರದಲ್ಲಿ ಮತ್ತೆ ವಾಹನ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಜಲಪ್ರಾಧಿಕಾರದ ಪೈಪಿಗೆ ಢಿಕ್ಕಿ ಹೊಡೆ ದಿದೆ. ಇದರಿಂದ ಕಾರಿನ ಮುಂಭಾಗ ಪೂರ್ಣವಾಗಿ ಹಾನಿಗೀಡಾಗಿದೆ.

ಕಾಸರಗೋಡು: ಸ್ನೇಹಿತೆಯ 16ರ ಹರೆಯದ ಮಗಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವತಿ ಸೆರೆಗೀಡಾಗಿದ್ದಾಳೆ. ತಳಿಪರಂಬ ಪುಳಿಪರಂಬ್ ನಿವಾಸಿಯಾದ ಸ್ನೇಹ ಮೆರ್ಲಿ (25) ಎಂಬಾಕೆಯನ್ನು ಮಾತಿಲ್ ಪೊಲೀಸರ ಸಹಾಯ ದೊಂ ದಿಗೆ ಮೇಲ್ಪರಂಬ ಪೊಲೀಸ್ ಇನ್ಸ್ಪೆಕ್ಟರ್

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page