
ಪಾಲಕ್ಕಾಡ್: ಕಳ್ಳನೆಂದು ಆರೋಪಿಸಿ ತಂಡವೊಂದು ನಡೆ ಸಿದ ಹಲ್ಲೆಯಿಂದ ಗಾಯಗೊಂಡು ಅನ್ಯ ರಾಜ್ಯ ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಛತ್ತೀಸ್ಗಡದ ಬಿಲಾಸ್ಪುರ್ ನಿವಾಸಿ ರಾಮ್ ನಾರಾಯಣ್ ಬಯ್ಯಾರ್ (31) ಮೃತಪಟ್ಟ ಯುವಕನಾಗಿದ್ದಾನೆ. ಮೊನ್ನೆ ಸಂಜೆ ವಾಳಯಾರ್ನಲ್ಲಿ ಘಟನೆ ನಡೆದಿದೆ. ಕಳ್ಳನೆಂದು ಆರೋಪಿಸಿ ಯುವಕನಿಗೆ ತಂಡವೊಂದು ಹಲ್ಲೆಗೈದು ಗಂಭೀರ ಗಾಯಗೊಳಿಸಿತ್ತು. ಇದರಿಂದ ಅಸ್ವಸ್ಥಗೊಂಡ ರಾಮ್ ನಾರಾಯಣನ್ನನ್ನು ಪಾಲಕ್ಕಾಡ್ನ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಈತ ಮೃತಪಟ್ಟನು. ಘಟನೆಗೆ ಸಂಬಂಧಿಸಿ 10 ಮಂದಿಯನ್ನು ವಾಳಯಾರ್ ಪೊಲೀಸರು …
Read more “ಕಳ್ಳನೆಂದು ಆರೋಪಿಸಿ ತಂಡದಿಂದ ಹಲ್ಲೆ: ಗಾಯಗೊಂಡ ಅನ್ಯರಾಜ್ಯ ಕಾರ್ಮಿಕ ಮೃತ್ಯು”
ಕಾಸರಗೋಡು: ಸೋಷ್ಯಲ್ ಮೀಡಿಯಾ ಮೂಲಕ ಶಾಂತಿ ಸಮಾಧಾನಕ್ಕೆ ಭಂಗವುಂಟಾಗುವ ರೀತಿಯಲ್ಲಿ ಸುಳ್ಳು ಸಂದೇಶಗಳನ್ನು ಪ್ರಚಾರ ಮಾಡಿದ ಆರೋಪದಂತೆ ಚೆರುವತ್ತೂರಿನ ಮಹಿಳಾ ಲೀಗ್ ನೇತಾರೆ ವಿರುದ್ಧ ಚಂದೇರ ಪೊಲೀಸರು ಕೇಸು ದಾಖಲಿಸಿದ್ದಾರೆ. ಮಡಕ್ಕರ ಮುಳಕ್ಕೀಲ್ ನಿವಾಸಿ ಇ.ವಿ. ಶಾಜಿ ಎಂಬವರು ನೀಡಿದ ದೂರಿನಂತೆ ನಫೀಸ ಪೂಮಾಡತ್ತ್ ವಿರುದ್ಧ ಕೇಸು ದಾಖಲಿಸಲಾಗಿದೆ. ನಫೀಸ ಚೆರುವತ್ತೂರು ಗ್ರಾಮ ಪಂಚಾಯತ್ 2ನೇ ವಾರ್ಡ್ ಯುಡಿಎಫ್ ಅಭ್ಯರ್ಥಿಯಾಗಿದ್ದರು. ಈ ತಿಂಗಳ 13ರಂದು ಮತ ಎಣಿಕೆ ನಡೆದ ಬೆನ್ನಲ್ಲೇ ಚೆರುವತ್ತೂರು ಮಡಕ್ಕರದಲ್ಲಿ ಮುಸ್ಲಿಂ ಲೀಗ್- ಸಿಪಿಎಂ …
Read more “ಸೋಷ್ಯಲ್ ಮೀಡಿಯಾ ಮೂಲಕ ಗಲಭೆ ಸೃಷ್ಠಿಗೆತ್ನ ಮಹಿಳಾ ಲೀಗ್ ನೇತಾರೆ ವಿರುದ್ಧ ಕೇಸು”

ಕಾಸರಗೋಡು: ಇಲ್ಲಿನ ಜನರಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಧ್ಯೆ ಮೃತಪಟ್ಟ ನಾಲ್ಕನೇ ತರಗತಿ ವಿದ್ಯಾರ್ಥಿಯ ಮೃತದೇಹವನ್ನು ತಜ್ಞ ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾ ಯಿತು. ಬೇಡಗಂ ತಲೇಕುನ್ನು ನಿವಾಸಿ ಅಶ್ರಫ್ ಸಖಾಫಿ

ಬದಿಯಡ್ಕ: ಶೇಣಿ ಏಳ್ಕಾನ ದಿಂದ ರಬ್ಬರ್ ಶೀಟ್ ಯಂತ್ರ ಕಳವಿಗೀ ಡಾದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಬದಿಯಡ್ಕ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿ ದ್ದಾರೆ. ಅರಿಯಪ್ಪಾಡಿ ಕೋಟ ನಿವಾಸಿಯಾದ ೧೯ರ ಹರೆಯದ ಯುವಕ ಕಸ್ಟಡಿಯಲ್ಲಿದ್ದು ಈತನನ್ನು

ಕಾಸರಗೋಡು: ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯನ್ನು ದೂಡಿಹಾಕಿ ಆಕೆಯ ಕುತ್ತಿಗೆಯಿಂದ ಮೂರು ಪವನ್ನ ಚಿನ್ನದ ಸರ ಎಗರಿಸಿ ಪರಾರಿಯಾದ ಇಬ್ಬರು ಆರೋಪಿಗಳನ್ನು ಹೊಸದುರ್ಗ ಪೊಲೀಸ್ ಇನ್ಸ್ಪೆಕ್ಟರ್ ಕೆ. ದಿನೇಶ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಕೊಯಿಲಾಂಡಿ

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಉಪಯೋಗ ತಾರಕ್ಕೇರತೊಡಗಿದ್ದು ಇದರಿಂದಾಗಿ ಹೇರಲಾಗಿರುವ ವಿದ್ಯುತ್ ನಿಯಂತ್ರಣ ಇನ್ನು ಎಷ್ಟು ದಿನಗಳ ತನಕ ಮುಂದುವರಿಯಲಿದೆಯೆಂಬ ಬಗ್ಗೆ ಸದ್ಯ ಏನೂ ಹೇಳುವಂತಿಲ್ಲ ವೆಂದು ವಿದ್ಯುತ್ ಖಾತೆ ಸಚಿವ ಸನ್ನಿ ಜೋಸೆಫ್ ತಿಳಿಸಿದ್ದಾರೆ.

ಕಾಸರಗೋಡು: ಇಲ್ಲಿನ ಜನರಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಧ್ಯೆ ಮೃತಪಟ್ಟ ನಾಲ್ಕನೇ ತರಗತಿ ವಿದ್ಯಾರ್ಥಿಯ ಮೃತದೇಹವನ್ನು ತಜ್ಞ ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾ ಯಿತು. ಬೇಡಗಂ ತಲೇಕುನ್ನು ನಿವಾಸಿ ಅಶ್ರಫ್ ಸಖಾಫಿ

ಪತ್ತನಂತಿಟ್ಟ: ಯುವತಿ ಮನೆಯೊ ಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾಳೆ. ಅಡೂರು ಕೋಟಮುಗಲ್ ನಿವಾಸಿ ಶೆಹನ (31) ಮೃತಪಟ್ಟ ಯುವತಿ. ಈಕೆ ಆತ್ಮಹತ್ಯೆ ನಡೆಸುವ ವೇಳೆ ಮನೆಯಲ್ಲಿ ಈಕೆಯ ಗೆಳೆಯ ಏಳಾಂಕುಳಂ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page