
ಉಪ್ಪಳ: ಮಂಗಲ್ಪಾಡಿ ಪಂಚಾಯತ್ ಮಟ್ಟದ ಹಿಂದೂ ಸಮಾಜೋತ್ಸವ ಮಾರ್ಚ್ ೧ರಂದು ಪ್ರತಾಪನಗರ ಶಿವಶಕ್ತಿ ಮೈದಾನದಲ್ಲಿ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಮಾತೃಸಂಗಮ ನಿನ್ನೆ ಸಂಜೆ ಗಣೇಶಮಂದಿರದಲ್ಲಿ ಜರಗಿತು. ಪಂಚಾಯತ್ ಸಮಿತಿಯ ಮಾತೃಮಂಡಳಿ ಅಧ್ಯಕ್ಷೆ ಪದ್ಮ ಮೋಹನ್ದಾಸ್ ಐಲ, ಆರ್ಎಸ್ಎಸ್ ತಾಲೂಕು ಸಹ ಕಾರ್ಯವಾಹ್ ಪವನ್ ಮುಟ್ಟಮ್ ಮಾತನಾಡಿದರು. ಸ್ಥಾನೀಯ ಸಮಿತಿ ಅಧ್ಯಕ್ಷ ರಮೇಶ್ ಆಳ್ವ ತಿಂಬರ, ವಾರ್ಡ್ ಪ್ರತಿನಿಧಿ ವಸಂತ ಕುಮಾರ್ ಮಯ್ಯ, ಗಣೇಶಮಂದಿರ ಸಮಿತಿ ಅಧ್ಯಕ್ಷ ನಾರಾಯಣ ಮಣಿಯಾಣಿ ಉಪಸ್ಥಿತರಿದ್ದರು. ವೀಣಾ ಹರಿಶ್ಚಂದ್ರ ಬಲ್ಲಾಳ್ ಸ್ವಾಗತಿಸಿ, ವ್ಯವಸ್ಥಾ …
ಕಾಸರಗೋಡು: ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಕಾಸರಗೋಡು ಇದರ ವತಿಯಿಂದ ೯೦ನೇ ತ್ರಿಮೂರ್ತಿ ಶಿವಜಯಂತಿ ಕಾರ್ಯಕ್ರಮ ಶಿವರಾತ್ರಿಯಂದು ನಡೆಯಿತು. ನಿವೃತ್ತ ಎಎಸ್ಐ ಸಿ.ಎಚ್. ಬಾಬು ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಅನಂತರಾಮ ಪಿ. ಮುಖ್ಯ ಅತಿಥಿಯಾಗಿದ್ದರು. ಶಿವಧ್ವಜಾರೋಹಣದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಈಶ್ವರೀಯ ವಿಶ್ವವಿದ್ಯಾಲಯ ಕಾಸರಗೋಡು ಇದರ ಮುಖ್ಯ ಸಂಚಾಲಕಿ ರಾಜಯೋಗಿನಿ ಬಿ.ಕೆ. ವಿಜಯಲಕ್ಷ್ಮಿ ಶಿವರಾತ್ರಿ ಸಂದೇಶ ನೀಡಿದರು. ಸರಕಾರಿ ಕಾಲೇಜಿನ ಸಹಾಯಕ ಪ್ರೊಫೆಸರ್ ರೋಹಿಣಿ, ಉಪನ್ಯಾಸಕ ಸತೀಶ್ ಡಿ. ಕರಿವೇಲಿ, ಎಸ್ಬಿಐ ಮೆನೇಜರ್ ರವಿಶಂಕರ್ ನಾಯರ್ ಶುಭ ಕೋರಿದರು. ಅತಿಥಿಗಳಾಗಿದ್ದ …
Read more “ಬ್ರಹ್ಮಕುಮಾರಿ ಈಶ್ವರೀಯ ವಿ.ವಿಯಲ್ಲಿ ತ್ರಿಮೂರ್ತಿ ಶಿವಜಯಂತಿ”





ಮಂಜೇಶ್ವರ: ವ್ಯಕ್ತಿಯೊಬ್ಬರು ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂಜತ್ತೂರು ಗೋಳಿಯಡಿ ನಿವಾಸಿ ಬಾಬು ಶೆಟ್ಟಿ (77) ಮೃತಪಟ್ಟ ವ್ಯಕ್ತಿ. ಮೊನ್ನೆ ರಾತ್ರಿ ಮನೆಯಲ್ಲಿ ಊಟ ಮಾಡಿ ನಿದ್ರಿಸಿದ್ದ ಇವರು ನಿನ್ನೆ ಬೆಳಿಗ್ಗೆ ನಾಪತ್ತೆಯಾಗಿದ್ದರು.

ಬೆಂಗಳೂರು: ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಗಜಾನನ ದಾಮೋನೆ (65), ಶಾರದಾ ದಾಮೋನೆ (45), ಭಾರತಿ ದಾಮೋನೆ (50), ರೋಶನ್

ಕಾಸರಗೋಡು: ಉದುಮ ಪಡಿಞ್ಞಾರ್ನಿಂದ ನಾಪತ್ತೆಯಾದ ಯುವತಿ ಹಾಗೂ ಆರರ ಹರೆಯದ ಪುತ್ರಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ತಚ್ಚರಕುನ್ನು ನಿವಾಸಿಯಾದ ಹಾರಿಸ್ ಎಂಬವರ ಪತ್ನಿ ಫಾತಿಮತ್ ಬುಶ್ರ(28) ಹಾಗೂ ಆಕೆಯ ಆರು ವರ್ಷದ ಮಗಳು

ಕುಂಬಳೆ: ಹೊಯ್ಗೆಯ ರೀತಿಯಲ್ಲೇ ಅನಧಿಕೃತವಾಗಿ ಮಣ್ಣು ಸಾಗಾಟ ದಂಧೆಯು ವ್ಯಾಪಕಗೊಂಡಿರುವುದಾಗಿ ದೂರಲಾಗಿದೆ. ಈ ಬಗ್ಗೆ ಮಾಹಿತಿ ಲಭಿಸಿದ ಕುಂಬಳೆ ಪೊಲೀಸರು ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಮಣ್ಣು ಸಾಗಿಸುತ್ತಿದ್ದ ಒಂದು ಟಿಪ್ಪರ್ ಲಾರಿ ಹಾಗೂ ಮಣ್ಣು

ಉಪ್ಪಳ: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದ ವ್ಯಕ್ತಿ ಅಲ್ಲಿ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಬಂದ್ಯೋಡು ಮಳ್ಳಂಗೈ ನಿವಾಸಿಯೂ ಕುಂಬಳೆಯಲ್ಲಿ ಅಕ್ಕಸಾಲಿಗನಾಗಿದ್ದ ಪುಂಡರೀಕ ಆಚಾರ್ಯ ವೈ.ಎನ್ (56) ಮೃತಪಟ್ಟ ವ್ಯಕ್ತಿ. ನಿನ್ನೆ

ಬೆಂಗಳೂರು: ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಗಜಾನನ ದಾಮೋನೆ (65), ಶಾರದಾ ದಾಮೋನೆ (45), ಭಾರತಿ ದಾಮೋನೆ (50), ರೋಶನ್

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page