
ಕೊಚ್ಚಿ: ಮಾಜಿ ಸಚಿವಹಾಗೂ ಮುಸ್ಲಿಂ ಲೀಗ್ನ ರಾಜ್ಯ ಉಪಾಧ್ಯಕ್ಷ ರಾಗಿರುವ ವಿ.ಕೆ.ಇಬ್ರಾಹಿಂ ಕುಂಞಿ (73) ಅಸೌಖ್ಯದಿಂದ ಕೊಚ್ಚಿಯ ಪಾಲಿಯೇಟಿವ್ ಕೇರ್ ಆಸ್ಪತ್ರೆಯಲ್ಲಿ ನಿನ್ನೆ ನಿಧನಹೊಂದಿದರು. ಇಬ್ರಾಹಿಂ ಕುಂಞಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಗೊಂಡಿ ದ್ದರು. ಮುಸ್ಲಿಂ ಲೀಗ್ ನೇತಾರ ಪಿ.ಕೆ. ಕುಂಞಾಲಿಕುಟ್ಟಿ ಯವರು ೨೦೦೫ರಲ್ಲಿ ತಮ್ಮ ಕೈಗಾರಿಕಾ ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ತೆರವುಗೊಂಡ ಆ ಸ್ಥಾನಕ್ಕೆ ಇಬ್ರಾಹಿಂ ಕುಂಞಿಯವರನ್ನು ನೇಮಿಸಲಾಗಿತ್ತು. ಆಗ ಅವರು ಮಟ್ಟಾಂಚೇರಿಯ ಶಾಸಕರಾಗಿದ್ದರು. ನಂತರ 2011ರಲ್ಲಿ ಕಳಮಶ್ಶೇರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ …
ಕಾಸರಗೋಡು: ಕಾಸರಗೋಡು ಹೊಸ ಬಸ್ ನಿಲ್ದಾಣ ಸಮೀಪ ಸಂಭವಿಸಿದ ವಾಹನ ಅಪಘಾತದಲ್ಲಿ ಪೊಲೀಸ್ ಇಲಾಖೆಯ ನೌಕರರೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸ್ಟೇಟ್ ಸ್ಪೆಷಲ್ ಬ್ರಾಂಚ್ ಕಚೇರಿಯ ಪಾರ್ಟ್ಟೈಂ ನೌಕರನಾದ ಮುಳಿಯಾರು ಬಾವಿಕ್ಕರೆಯ ಬಾಬುರಾಜ್ (64) ಗಾಯಗೊಂಡಿದ್ದು, ಇವರನ್ನು ಚೆಂಗಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಂದು ಬೆಳಿಗ್ಗೆ 7.30ರ ವೇಳೆ ಅಪಘಾತ ಸಂಭವಿಸಿದೆ. ವಿದ್ಯಾನಗರದಲ್ಲಿರುವ ಕಚೇರಿಗೆ ಕರ್ತವ್ಯಕ್ಕಾಗಿ ಬಾಬುರಾಜ್ ತೆರಳುತ್ತಿದ್ದರು. ಅವರು ಚಲಾಯಿಸುತ್ತಿದ್ದ ಸ್ಕೂಟರ್ ಹೊಸ ಬಸ್ ನಿಲ್ದಾಣ ಹಳೆ ಸರ್ಕಲ್ ಸಮೀಪಕ್ಕೆ ತಲುಪಿದಾಗ ಮಂಗಳೂರು ಭಾಗಕ್ಕೆ ತೆರಳುತ್ತಿದ್ದ ಲಾರಿ …
Read more “ಸ್ಕೂಟರ್-ಲಾರಿ ಢಿಕ್ಕಿ: ಡಿವೈಎಸ್ಪಿ ಕಚೇರಿಯ ಪಾರ್ಟ್ಟೈಂ ನೌಕರನಿಗೆ ಗಂಭೀರ ಗಾಯ”

ಉಪ್ಪಳ: ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತದಿಂದ ಮನೆ ಸಮುದ್ರ ಪಾಲಾದ ಬೆನ್ನಲ್ಲೇ ಮಂಗಲ್ಪಾಡಿ ಪಂಚಾ ಯತ್ನ 16ನೇ ವಾರ್ಡ್ ಮುಟ್ಟಂ ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲಾಗು ತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾ ಗಿದೆ. ಈ ರಸ್ತೆ ಸಂಪೂರ್ಣ

ಬದಿಯಡ್ಕ: ಮಾರ್ಪನಡ್ಕ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ಹೊರಗಡೆ ಇರಿಸಲಾ ಗಿದ್ದ 2 ಕಾಣಿಕೆ ಹುಂಡಿಗಳನ್ನು ಕಳವುಗೈದ ಪ್ರಕರಣದ ಆರೋಪಿ ಸೆರೆಗೀಡಾಗಿದ್ದಾನೆ. ಆದೂರು ಗ್ರಾಮದ ಆದೂರು ಪಯಂಗಡಿ ಹೌಸ್ನ ಸಾಬಿತ್ ಎ.ಪಿ (33) ಎಂಬಾತನನ್ನು

ಕುಂಬಳೆ: ಯಕ್ಷಗಾನ ಕಲಾ ವಿದ, ಸಾರಣೆ ಮೇಸ್ತ್ರಿ ಕೆಲಸ ಮಾಡಿ ಕೊಂಡಿದ್ದ ಕಿದೂರು ದಂಡೆಗೋಳಿ ಮಂಜಲ್ಪಡ್ಪು ನಿವಾಸಿ ಜಯೇಂದ್ರ ಕೆ. (54) ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ಬೆಳಿಗ್ಗೆ 9ರಿಂದ 6

ಉಪ್ಪಳ: ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟ ಬಿಜೆಪಿ ಕಾರ್ಯಕರ್ತ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉಪ್ಪಳ ಕೊಂಡೆವೂರು ನಿವಾಸಿ ದಿ| ನೇಮಿ ರಾಜ್ ಶೆಟ್ಟಿಯವರ ಪುತ್ರ ಸಂದೀಪ್ ಶೆಟ್ಟಿ ಯಾನೆ ಅಣ್ಣು (44)

ಉಪ್ಪಳ: ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತದಿಂದ ಮನೆ ಸಮುದ್ರ ಪಾಲಾದ ಬೆನ್ನಲ್ಲೇ ಮಂಗಲ್ಪಾಡಿ ಪಂಚಾ ಯತ್ನ 16ನೇ ವಾರ್ಡ್ ಮುಟ್ಟಂ ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲಾಗು ತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾ ಗಿದೆ. ಈ ರಸ್ತೆ ಸಂಪೂರ್ಣ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page