
ಕಾಸರಗೋಡು: ದೆಹಲಿ ಕೇಂದ್ರವಾಗಿ ಕಾರ್ಯಾಚರಿಸುವ ವರ್ಲ್ಡ್ ಕಲ್ಚರಲ್ ಆಂಡ್ ಎಜ್ಯುಕೇಶನಲ್ ಆರ್ಗನೈಸೇಶನ್ನ ಗೌರವ ಡಾಕ್ಟರೇಟ್ ಇ. ಅಬ್ದುಲ್ ಕುಂಞಿಯವರಿಗೆ ಲಭಿಸಿದೆ. ಶಿಕ್ಷಣ, ಸಾಮಾಜಿಕ ವಲಯದಲ್ಲಿ ಕೈಗೊಂಡ ಚಟುವಟಿಕೆಗಳನ್ನು ಪರಿಗಣಿಸಿ ಈ ಗೌರವ ಲಭಿಸಿದೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಗುಲ್ಶನ್ ಗ್ರೋವರ್ ಪದವಿ ಪ್ರದಾನ ಮಾಡಿದರು. ಶಿಕ್ಷಣ, ಸಾಮಾಜಿಕ ವಲಯದಲ್ಲಿ ಇ. ಅಬ್ದುಲ್ಲ ಕುಂಞಿ ಸಕ್ರಿಯರಾಗಿದ್ದಾರೆ. ಕಾಸರಗೋಡು ಫ್ಯಾಮಿಲಿ ವೆಲ್ಫೇರ್ ಸೊಸೈಟಿ ಅಧ್ಯಕ್ಷನಾಗಿರುವ ಇವರು ರಸ್ತೆ ಅಪಘಾತಗಳ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸಲು ಹಲವಾರು ಕಾರ್ಯಗಳನ್ನು …
Read more “ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯ ಇ. ಅಬ್ದುಲ್ಲ ಕುಂಞಿಗೆ ಗೌರವ ಡಾಕ್ಟರೇಟ್”
ಬದಿಯಡ್ಕ: ಕೆಳಗಿನ ನೆಲ್ಲಿಕಟ್ಟೆಯಲ್ಲಿ ಇಂದು ಮುಂಜಾನೆ ಕರ್ನಾಟಕ ಎಸ್ಆರ್ಟಿಸಿ ಬಸ್ ಮತ್ತು ಕಾರು ಢಿಕ್ಕಿ ಹೊಡೆದು ತಂದೆ ಸಾವನ್ನಪ್ಪಿ ಪುತ್ರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕೆಳಗಿನ ನೆಲ್ಲಿಕಟ್ಟೆ ನಿವಾಸಿ ಹಾಗೂ ಹಿಂದೆ ಗಲ್ಫ್ನಲ್ಲಿ ದುಡಿಯುತ್ತಿದ್ದ ಶಂಸುದ್ದೀನ್ ಪೈಕ (68) ಸಾವನ್ನಪ್ಪಿದ ವ್ಯಕ್ತಿ. ಈ ಅಪಘಾತದಲ್ಲಿ ಅವರ ಪುತ್ರ ಸಲ್ಮಾನ್ ಫಾರೀಸ್ (22) ಗಂಭೀರ ಗಾಯಗೊಂಡಿದ್ದು ಅವರನ್ನು ಇಂದಿರಾನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾ ಗಿದೆ. ಇಂದು ಬೆಳಿಗ್ಗೆ 6 ಗಂಟೆಗೆ ವಿದ್ಯಾನಗರ-ಬದಿಯಡ್ಕ ಠಾಣೆಯ ಗಡಿಪ್ರದೇಶವಾದ ಕೆಳಗಿನ ನೆಲ್ಲಿಕಟ್ಟೆಯಲ್ಲಿ …
Read more “ಕರ್ನಾಟಕ ಎಸ್.ಆರ್.ಟಿ.ಸಿ ಬಸ್-ಕಾರು ಢಿಕ್ಕಿ :ಪೈಕ ನಿವಾಸಿ ದಾರುಣ ಮೃತ್ಯು; ಪುತ್ರ ಗಂಭೀರ”





ಮುಳ್ಳೇರಿಯ: ಬೆಳ್ಳೂರು ನೆಟ್ಟಣಿಗೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದಿಂದ ಕಾಣಿಕೆ ಹುಂಡಿಗಳನ್ನು ಕಳವುಗೈದ ಪ್ರಕರಣದಲ್ಲಿ ಆರೋಪಿ ಯನ್ನು ಆದೂರು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಕಿನ್ನಿಂಗಾರು ಬಳಯ ಮದಕ್ಕ ನಿವಾಸಿ ಸತೀಶ್ (26) ಎಂಬಾತನನ್ನು ಆದೂರು ಪೊಲೀಸರು

ಕಾಸರಗೋಡು: ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ 25 ವರ್ಷ ಪೂರ್ಣಗೊಳಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರಮೋ ದಿಯವರ ಆಯು ರಾರೋಗ್ಯ ಹಾಗೂ ಸುಖಕ್ಕಾಗಿ ಅವರ ಜನ್ಮ ದಿನವಾದ ಇಂದು ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮಧೂರು ಶ್ರೀ

ಬದಿಯಡ್ಕ: ಮನೆಯವರು ಸಂಬಂಧಿಕರ ಮನೆಗೆ ಹೋದ ಸಂದರ್ಭದಲ್ಲಿ ಯುವಕ ಬೆಡ್ರೂಂನ ಫ್ಯಾನ್ಗೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕನ್ಯಪ್ಪಾಡಿ ಬಳಿಯ ಪಟ್ಟಾಜೆ ನಿವಾಸಿ ಚನಿಯಪ್ಪ ನಾಯ್ಕ ಎಂಬವರ ಪುತ್ರ ರಂಜಿತ್ (29) ಸಾವಿಗೀಡಾದ ವ್ಯಕ್ತಿ.

ಕುಂಬಳೆ: ಕುಂಬಳೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಣೇಶನ್ ಒ.ಎಂ ನೇತೃತ್ವದ ಪೊಲೀ ಸರು ನಿನ್ನೆ ಕಿದೂರು ಮಯಂ ರಳಂನಲ್ಲಿ ನಡೆಸಿದ ಕಾರ್ಯಾಚರಣೆ ಉಳುವಾರು ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ತೆಗೆದು ಸಾಗಿಸುತ್ತಿದ್ದ ಲಾರಿಯನ್ನು ಮಾಲು

ಮುಳ್ಳೇರಿಯ: ಬೆಳ್ಳೂರು ನೆಟ್ಟಣಿಗೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದಿಂದ ಕಾಣಿಕೆ ಹುಂಡಿಗಳನ್ನು ಕಳವುಗೈದ ಪ್ರಕರಣದಲ್ಲಿ ಆರೋಪಿ ಯನ್ನು ಆದೂರು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಕಿನ್ನಿಂಗಾರು ಬಳಯ ಮದಕ್ಕ ನಿವಾಸಿ ಸತೀಶ್ (26) ಎಂಬಾತನನ್ನು ಆದೂರು ಪೊಲೀಸರು

ಕೊಚ್ಚಿ: ಮನೆಯಲ್ಲಿ ಮದ್ಯ ಸಂಗ್ರಹಿಸಿಟ್ಟ ಘಟನೆಗೆ ಸಂಬಂಧಿಸಿ ರಿಪೋರ್ಟರ್ ಟಿ.ವಿ ಮಾಲಕ ಆಂಟೋ ಅಗಸ್ಟಿನ್ರನ್ನು ಅಬಕಾರಿ ತಂಡ ಬಂಧಿಸಿದೆ. ಮನೆಯಿಂದ 64 ಲೀಟರ್ ಮದ್ಯ ವಶಪಡಿಸಲಾಗಿದೆ. ವಯನಾಡ್ ವಾಳಮಟ್ಟ ಎಂಬಲ್ಲಿ ರುವ ಮನೆಯಲ್ಲಿ ನಿಗದಿತ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page