
ಬಾಯಾರು: ಇಲ್ಲಿನ ವಿಲ್ಲೇಜ್ ಕಚೇರಿ ಬಳಿ ವಾಸವಾಗಿರುವ ಆವಳ ಸಾಗು ನಿವಾಸಿ ದಿ| ಅಬ್ಬಾಸ್ ಹಾಜಿ- ದಿ| ಝುಲೈಕ ದಂಪತಿ ಪುತ್ರ ಈ ಹಿಂದೆ ಔಷಧಿ ಅಂಗಡಿ ಮಾಲಕರಾಗಿದ್ದ ಅಬ್ದುಲ್ ಅಜೀಜ್ ಸಾಗು (58) ನಿಧನ ಹೊಂದಿ ದರು. ಅಸೌಖ್ಯ ನಿಮಿತ್ತ ಚಿಕಿತ್ಸೆಯಲ್ಲಿದ್ದರು. ಇಂದು ಬೆಳಿಗ್ಗೆ ನಿಧನ ಸಂಭವಿಸಿದೆ. ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ ಮುಮ್ರಾಜ್, ಮಕ್ಕಳಾದ ಜುಲೈಕತ್ ನೂರ, ಮುನಾವರ, ತನ್ವೀರ, ಮರಿಯಮ್ಮ, ಮೊಹ ಮ್ಮದ್ ಅಯಾನ್, ಸಹೋದರರಾದ ಮುಹಮ್ಮದ್, ಅಬ್ದುಲ್ ರಜಾಕ್, …
ಕುಂಬಳೆ: ನಾಲ್ಕು ವರ್ಷದ ಹಿಂದೆ ಕೃಷಿಯ ಅಗತ್ಯಕ್ಕಾಗಿ ಕೆಎಸ್ಇಬಿ ನೀಡಿದ ವಿದ್ಯುತ್ ಸಂಪರ್ಕಕ್ಕೆ ಸಾಕಷ್ಟು ದಾಖಲೆಗಳನ್ನು ನೀಡಲಾಗಿಲ್ಲವೆಂದು ಈಗ ಸೀತಾಂಗೋಳಿ ಕೆಎಸ್ಇಬಿ ಸೆಕ್ಷನ್ ನೌಕರರು ಪತ್ತೆಹಚ್ಚಿದ್ದಾರೆ..! ಆದರೆ ಅದಕ್ಕೆ ಯಾವುದೇ ಬೇಸರ ಮಾಡಬೇಕಾ ಗಿಲ್ಲವೆಂದು ಕೆಎಸ್ಇಬಿ ತಿಳಿಸಿದ್ದು, ಪುತ್ತಿಗೆ ಕೃಷಿಭವನ ವ್ಯಾಪ್ತಿಯಲ್ಲಿ ಈ ರೀತಿಯಲ್ಲಿ ಸಂಪರ್ಕ ನೀಡಿದ 2೦೦ರಷ್ಟು ಕೃಷಿಕರು 7೦,೦೦೦ ರೂ. ಮೊತ್ತವನ್ನು ಪಾವತಿಸಿ ದರೆ ಸಾಕು ಎಂದು ಉಪದೇಶಿಸಿದೆ. ಪುತ್ತಿಗೆ ಕೃಷಿಭವನ ವ್ಯಾಪ್ತಿಯ 2೦೦ರಷ್ಟು ಕೃಷಿಕರಿಗೆ ಇದಕ್ಕಿರುವ ಬಿಲ್ಲನ್ನು ಕಳುಹಿಸಿಕೊಡ ಲಾಗಿದೆ. ನಿಶ್ಚಿತ ದಿನಾಂಕದೊಳಗೆ …





ಕಾಸರಗೋಡು: ವಾಹನ ಅಪಘಾತದಲ್ಲಿ ಗಾಯಗೊಂಡಿರುವು ದಾಗಿ ತಿಳಿಸಿ ಕಾಸರಗೋಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಕರ್ನಾಟಕದ ಬೆಂಗಳೂರು ನಿವಾಸಿಯೂ, ಪ್ರಸ್ತುತ ಕುಂಬಳೆ ಬಳಿಯ ಕಳತ್ತೂರಿನಲ್ಲಿ ವಾಸಿಸುವ ಅಸ್ಲಾಂ ಭಾಷಾ (39)

ಕಾಸರಗೋಡು: ಮಗಳ ಸ್ನೇಹಿತೆಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿ ವಿರುದ್ಧ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿ ಕೊಂಡಿದ್ದಾರೆ. ಸೆಬಾಸ್ಟಿ ಯನ್ ಎಂಬ ವ್ಯಕ್ತಿ ವಿರುದ್ಧ ಚಿಟ್ಟಾರಿಕಲ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಆರೋಪಿಯ ಮಗಳು

ಕಾಸರಗೋಡು: ಆನ್ಲೈನ್ ಟ್ರೇಡಿಂಗ್ ಹಾಗೂ ಇತರ ರೀತಿಯ ಆನ್ಲೈನ್ ಸೈಬರ್ ವಂಚಕರಿಗೆ ಬಾಡಿಗೆಗೆ ಬ್ಯಾಂಕ್ ಖಾತೆಗಳನ್ನು ನೀಡುವವರನ್ನು ಪತ್ತೆಹಚ್ಚಲು ಪೊಲೀಸರು ನಿನ್ನೆ ಜಿಲ್ಲೆಯಾದ್ಯಂತ ವ್ಯಾಪಕ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಇದರಂತೆ ಜಿಲ್ಲೆಯ ವಿವಿಧ

ಉಪ್ಪಳ: ಬೈಕ್ ಹಾಗೂ ಟ್ಯಾಂಕರ್ ಲಾರಿ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಪೈವಳಿಕೆ ಚಿಪ್ಪಾರು ಕಡೆಂಕೋಡಿ ಅಡ್ಕತ್ತಿಮಾರ್ನ ಬಾಲಕೃಷ್ಣ ಎಂಬವರ ಪುತ್ರ ಕಿರಣ್ ಕುಮಾರ್

ಕಾಸರಗೋಡು: ವಾಹನ ಅಪಘಾತದಲ್ಲಿ ಗಾಯಗೊಂಡಿರುವು ದಾಗಿ ತಿಳಿಸಿ ಕಾಸರಗೋಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಕರ್ನಾಟಕದ ಬೆಂಗಳೂರು ನಿವಾಸಿಯೂ, ಪ್ರಸ್ತುತ ಕುಂಬಳೆ ಬಳಿಯ ಕಳತ್ತೂರಿನಲ್ಲಿ ವಾಸಿಸುವ ಅಸ್ಲಾಂ ಭಾಷಾ (39)

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page