
ಕುಂಬಳೆ: ಕೊಲೆ ಪ್ರಕರಣದಲ್ಲಿ ಆರೋಪಿಯಾದ ಪುತ್ರ ಮನೆಗೆ ನುಗ್ಗಿ ಬೆದರಿಸಿರುವುದಾಗಿ ವೃದ್ದೆಯಾದ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೈವಳಿಕೆ ಕಳಾಯಿ ನಿವಾಸಿ ಬಾಲಕಬೇಬಿ(82) ನೀಡಿದ ದೂರಿನಂತೆ ಪುತ್ರ ಜಯ ಕೆ. ಅಲಿಯಾಸ್ ಜಯರಾಂ ನೋಂಡ (54)ನನ್ನು ಪೊಲೀಸರು ಕಸ್ಟಡಿಗೆ ತೆಗೆದಿದ್ದಾರೆ. ಬೇಬಿಯ ಇನ್ನೋರ್ವ ಪುತ್ರ ಪದ್ಮನಾಭ ಎಂಬವರನ್ನು ಕೊಲೆಗೈದ ಪ್ರಕರಣದಲ್ಲಿ ಜಯರಾಮ್ ಆರೋಪಿಯಾಗಿದ್ದಾನೆ. ಕೊಲೆ ಪ್ರಕರಣದಲ್ಲಿ ಸಾಕ್ಷಿಯಾದ ತಾಯಿ ನ್ಯಾಯಾಲಯದಲ್ಲಿ ಹೇಳಿಕೆ ಬದಲಿಸಿ ಹೇಳಬೇಕೆಂದೂ, ಇಲ್ಲದಿದ್ದರೆ ಕೊಲೆಗೈಯ್ಯುವುದಾಗಿಯೂ ಬೆದರಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಇದರ ಜೊತೆ ಸೊತ್ತಿನಲ್ಲಿ ಪಾಲು …
Read more “ವೃದ್ದೆ ವಿರುದ್ಧ ಕೊಲೆ ಬೆದರಿಕೆ : ಕೊಲೆ ಪ್ರಕರಣದಲ್ಲಿ ಆರೋಪಿಯಾದ ಪುತ್ರ ಸೆರೆ”
ಮಂಜೇಶ್ವರ: ಮಂಜೇಶ್ವರ ಅಬಕಾರಿ ಚೆಕ್ಪೋಸ್ಟ್ನಲ್ಲಿ ಬೃಹತ್ ಗಾಂಜಾ ಬೇಟೆ ನಡೆಸಲಾಗಿದೆ. ಕೆಎಸ್ಆರ್ಟಿಸಿ ಬಸ್ನಲ್ಲಿ ಸಾಗಿಸುತ್ತಿದ್ದ 12.640 ಕಿಲೋ ಗ್ರಾಂ ಗಾಂಜಾ ಸಹಿತ ಯುವಕನನ್ನು ಸೆರೆ ಹಿಡಿಯಲಾಗಿದೆ. ಮಹಾರಾಷ್ಟ್ರ ನಿವಾಸಿಯಾದ ರಾಕೇಶ್ ಪ್ರಕಾಶ್ ಡೋಗ್ರಾ (37)ನನ್ನು ಸೆರೆ ಹಿಡಿಯಲಾಗಿದ್ದು, ಮಂಗಳೂರಿನಿಂದ ಕಾಸರಗೋಡಿಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಈತ ಪ್ರಯಾಣಿಸುತ್ತಿದ್ದನು. ಮಂಜೇಶ್ವರ ಅಬಕಾರಿ ಚೆಕ್ಪೋಸ್ಟ್ನಲ್ಲಿ ನಡೆದ ವಾಹನ ತಪಾಸಣೆ ಮಧ್ಯೆ ಗಾಂಜಾ ವಶಪಡಿಸಲಾಗಿದೆ. ಅಬಕಾರಿ ಇನ್ಸ್ಪೆಕ್ಟರ್ ಕೆ.ಕೆ. ಶಿಜಿನ್ ಕುಮಾರ್ ಹಾಗೂ ತಂಡ ನಡೆಸಿದ ತಪಾಸಣೆಯಲ್ಲಿ ಟ್ರೋಲಿ ಬ್ಯಾಗ್ನಲ್ಲಿ ಸಾಗಿಸಿದ …
Read more “ಮಂಜೇಶ್ವರದಲ್ಲಿ ಟ್ರಾಲಿ ಬ್ಯಾಗ್ನಲ್ಲಿ ಸಾಗಿಸುತ್ತಿದ್ದ 12.640 ಕಿಲೋ ಗಾಂಜಾ ಸಹಿತ ಓರ್ವ ಸೆರೆ”





ಕುಂಬಳೆ: ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ಪೊಲೀಸರನ್ನು ಕಂಡು ಹೊಳೆಗೆ ಹಾರಿದ ಯುವಕನ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿಯುತ್ತಿದೆ. ಆರಿಕ್ಕಾಡಿ ಕಡವತ್ ನಿವಾಸಿ ಇಬ್ರಾಹಿಂ (೨೬) ನಾಪತ್ತೆಯಾಗಿ ಇಂದಿಗೆ ಮೂರು

ಕಾಸರಗೋಡು: ಸಹೋ ದರಿಯ ಮನೆಗೆ ಹೋಗಿದ್ದ ಯುವತಿ ಹಾಗೂ ಪುತ್ರಿ ನಾಪತ್ತೆ ಯಾಗಿರುವುದಾಗಿ ದೂರಲಾಗಿದೆ. ಉದುಮ ಪಡಿಂಞ್ಞಾರ್ನ ಆಯಿಷತ್ ಮುಸ್ತಾನ ಎಂಬವರು ನೀಡಿದ ದೂರಿನಂತೆ ಬೇಕಲ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಫಾತಿ

ಕಾಸರಗೋಡು: ವಾಹನ ಅಪಘಾತದಲ್ಲಿ ಗಾಯಗೊಂಡಿರುವುದಾಗಿ ತಿಳಿಸಿ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆ ಯುವಕ ಸಾವಿಗೀಡಾಗಲು ಕಾರಣ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿರುವುದಾಗಿದೆಯೆಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ. ಮೂಲತಃ ಕರ್ನಾಟಕದ ಬೆಂಗಳೂರು ನಿವಾಸಿಯೂ, ಪ್ರಸ್ತುತ

ಕೊಚ್ಚಿ: ಕೊಚ್ಚಿ ಕೇಂದ್ರೀಕರಿಸಿ ಕಾರ್ಯವೆಸಗುತ್ತಿರುವ ಗಣಿ ಕಂಪೆನಿಯಾದ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಮಾಲಕತ್ವದಲ್ಲಿರುವ ಎಕ್ಸಾಲೋಜಿಕ್ ಸೊಲ್ಯೂಶನ್ ಸಂಸ್ಥೆಯ ಮಧ್ಯೆ

ಕುಂಬಳೆ: ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ಪೊಲೀಸರನ್ನು ಕಂಡು ಹೊಳೆಗೆ ಹಾರಿದ ಯುವಕನ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿಯುತ್ತಿದೆ. ಆರಿಕ್ಕಾಡಿ ಕಡವತ್ ನಿವಾಸಿ ಇಬ್ರಾಹಿಂ (೨೬) ನಾಪತ್ತೆಯಾಗಿ ಇಂದಿಗೆ ಮೂರು

ಕೊಚ್ಚಿ: ಕೊಚ್ಚಿ ಕೇಂದ್ರೀಕರಿಸಿ ಕಾರ್ಯವೆಸಗುತ್ತಿರುವ ಗಣಿ ಕಂಪೆನಿಯಾದ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಮಾಲಕತ್ವದಲ್ಲಿರುವ ಎಕ್ಸಾಲೋಜಿಕ್ ಸೊಲ್ಯೂಶನ್ ಸಂಸ್ಥೆಯ ಮಧ್ಯೆ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page