
ಕೊಚ್ಚಿ: ದುಬಾಯಿಯಿಂದ ನಿನ್ನೆ ಮುಂಜಾನೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾಸರಗೋಡು ಕಿಳಕ್ಕೇಕರೆ ತವಕ್ಕಲ್ ಮಂಜಿಲ್ನ ನಿವಾಸಿ ಮುಹಮ್ಮದ್ ಶಾಫಿ (40)ನನ್ನು ಬಂಧೂಕು ತೋರಿಸಿ ಅಪಹರಿಸಿಕೊಂಡು ಹೋಗಿ ಹ್ಯಾಂಡ್ ಬ್ಯಾಗ್ ಹಾಗೂ ಐಫೋನ್ ಮತ್ತು ಸಾಮಗ್ರಿಗಳನ್ನು ಅಪಹರಿಸಿದ ಘಟನೆ ನಡೆದಿದೆ. ಚಿನ್ನ ಎಲ್ಲಿದೆ ಎಂದು ಪ್ರಶ್ನಿಸಿ ಹಲ್ಲೆಗೈದ ಬಳಿಕ ೬ ಮಂದಿಯ ತಂಡ ಕಾರಿನಲ್ಲಿ ಸುತ್ತಾಟ ನಡೆಸಿ ಇವರನ್ನು ಪ್ರಶ್ನಿಸಿದ್ದು, ಬಳಿಕ ಬೆದರಿಕೆಯೂ ಒಡ್ಡಿದೆ ಎನ್ನಲಾಗಿದೆ. ಕೊನೆಗೆ ಆಲುವಾ ಪರವೂರ್ನಲ್ಲಿ ಕಾರಿನಿಂದ ಇವರನ್ನು ಇಳಿಸಿ ತಂಡ ಪರಾರಿಯಾಗಿದೆ. …
Read more “ಕಾಸರಗೋಡು ನಿವಾಸಿಯನ್ನು ವಿಮಾನ ನಿಲ್ದಾಣದಲ್ಲಿ ಬಂದೂಕು ತೋರಿಸಿ ಅಪಹರಣ: ಕೊಲೆ ಬೆದರಿಕೆ”
ಕಾಸರಗೋಡು: ಮರ ಕಡಿಯುತ್ತಿದ್ದ ವೇಳೆ ಅದರ ರೆಂಬೆ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಬಂದಡ್ಕಕ್ಕೆ ಸಮೀಪದ ಕರಿವೇಡಗಂನ ಅಜಿ-ಅನಿತ ದಂಪತಿ ಪುತ್ರ ಸಜೋ ಅಜಿ (24) ಸಾವನ್ನಪ್ಪಿದ ಯುವಕ. ರೆಂಬೆ ದೇಹದ ಮೇಲೆ ಬಿದ್ದು ಗಂಭೀರ ಗಾಯಗೊಂಡ ಸಜೋ ಅಜಿಯನ್ನು ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾದೆ ಆತ ನಿಧನಹೊಂದಿದನು. ಮೃತನು ಹೆತ್ತವರ ಹೊರತಾಗಿ ಸಹೋದರ ಸಜಿತ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾನೆ.





ಕಾಸರಗೋಡು: ವಾಸಿಯಾ ಗದ ಕಾಲುನೋವು ಹಿನ್ನೆಲೆಯಲ್ಲಿ ಮನನೊಂದು ಖಾಸಗಿ ಆಸ್ಪತ್ರೆಯ ನೌಕರೆ ಮಲಗುವ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಕೂಡ್ಲು ಮೀಪುಗುರಿ ಕಾಳ್ಯಂಗಾಡು ದೇವಿಕೃಪ ನಿವಾಸಿ ಸೂರ್ಯ ಎಂಬವರ ಪತ್ನಿ ಶ್ಯಾಮಲ

ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಉದರ ಸಂಬಂಧ ಕಾಯಿಲೆಗೆ ಶಸ್ತ್ರಚಿಕಿತ್ಸೆಗೊಳಗಾದ ಬೇಡಡ್ಕ ತಲೆಕುನ್ನಿನ ಮುಹಮ್ಮದ್ ಇಯಾಸ್ (9) ಬಳಿಕ ಸಾವನ್ನಪ್ಪಿದ ಪ್ರಕರಣದ ತನಿಖೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯ ವಿಶೇಷ ತಂಡ ತನಿಖೆ ನಡೆಸಲಿದೆ.

ಕುಂಬಳೆ: ಮುಜುಂಗಾವು ಕ್ಷೇತ್ರದ ಕೆರೆಯಲ್ಲಿ ಯುವತಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆಗೆ ಸಂಬಂಧಿಸಿ ತನಿಖೆ ತೀವ್ರಗೊಳಿಸಿರುವುದಾಗಿ ಕುಂಬಳೆ ಪೊಲೀಸರು ತಿಳಿಸಿದ್ದಾರೆ. ಸೀತಾಂಗೋಳಿ ಎಡನಾಡು ಬ್ಯಾಂಕ್ ಸಮೀಪದ ರಾಮಕೃಷ್ಣ ಎಂಬವರ ಪತ್ನಿ ಎಂ. ಸುನಿತ (48)

ಸೀತಾಂಗೋಳಿ: ತರವಾಡು ಕ್ಷೇತ್ರಕ್ಕೆ ತೆರಳುತ್ತಿದ್ದ ವ್ಯಕ್ತಿಯನ್ನು ದಾರಿಮಧ್ಯೆ ತಡೆದು ನಿಲ್ಲಿಸಿ ಹಲ್ಲೆಗೈದು ೪೩,೫೦೦ ರೂಪಾಯಿ ಗಳಿದ್ದ ಬ್ಯಾಗ್ನ್ನು ದರೋಡೆಗೈದ ಸಂಬಂಧ ಆರೋಪಿಗಾಗಿ ಪೊಲೀಸರು ಶೋಧ ತೀವ್ರಗೊಳಿಸಿದ್ದಾರೆ. ಕಟ್ಟತ್ತಡ್ಕ ಎಡನಾಡಿನ ಈಶ್ವರ (೬೨) ಎಂಬವರ ಕೈಯಿಂದ

ಕಾಸರಗೋಡು: ವಾಸಿಯಾ ಗದ ಕಾಲುನೋವು ಹಿನ್ನೆಲೆಯಲ್ಲಿ ಮನನೊಂದು ಖಾಸಗಿ ಆಸ್ಪತ್ರೆಯ ನೌಕರೆ ಮಲಗುವ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಕೂಡ್ಲು ಮೀಪುಗುರಿ ಕಾಳ್ಯಂಗಾಡು ದೇವಿಕೃಪ ನಿವಾಸಿ ಸೂರ್ಯ ಎಂಬವರ ಪತ್ನಿ ಶ್ಯಾಮಲ

ಮಂಗಳೂರು: ಆಕೆ ತನಗೆ ಸಿಗಬೇಕು, ತನಗಲ್ಲದಿದ್ದರೆ ಬೇರೊಬ್ಬನೊಂದಿಗೆ ಆಕೆಯೂ ಬದುಕಿರಬಾರದು ಎನ್ನುವ ಕಪಟ ಪ್ರೀತಿಗೆ ಅಮಾಯಕ ಯುವತಿ ಬಲಿಯಾಗಿದ್ದಾಳೆ. ಬಂಟ್ವಾಳ ಬಿ ಸಿ ರೋಡು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಿನ್ನೆ ಸಂಜೆ ಬೆಚ್ಚಿ ಬೀಳಿಸುವ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page