
ಕುಂಬಳೆ: ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ಹಲ್ಲೆಗೈದು ಅವಾಚ್ಯವಾಗಿ ನಿಂದಿಸಿದ ಪ್ರಕರಣ ದಲ್ಲಿ ಆರೋಪಿಯಾದ ಓರ್ವನನ್ನು ಬಂಧಿಸಲಾಗಿದೆ. ಉಪ್ಪಳ ಹಿದಾಯತ್ ಬಜಾರ್ನ ಮೊಹಮ್ಮದ್ ಸಿರಾಜುದ್ದೀನ್ (26) ಎಂಬಾತ ಬಂಧಿತ ಆರೋಪಿಯೆಂದು ಪೊಲೀ ಸರು ತಿಳಿಸಿದ್ದಾರೆ. ಈತನಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಅಕ್ಟೋಬರ್ 27ರಂದು ಅಪರಾಹ್ನ ೩.೩೦ಕ್ಕೆ ಮಂಗಳೂರಿನಿಂದ ಕಾಸರ ಗೋಡಿಗೆ ಬರುತ್ತಿದ್ದ ಕೇರಳ ರಾಜ್ಯ ಸಾರಿಗೆ ಬಸ್ಗೆ ಕುಂಬಳೆಯಿಂದ ಹತ್ತಿದ ಮೊಹಮ್ಮದ್ ಸಿರಾಜುದ್ದೀನ್ ಹಾಗೂ ಇನ್ನೋರ್ವ ಮಹಿಳೆ ಯರಿಗೆ ಬಸ್ ನಿಲ್ಲಿಸುತ್ತಿಲ್ಲವೆಂದು ಆರೋಪಿಸಿ ಚಾಲಕ ಮಲಪ್ಪುರಂ ನಿವಾಸಿ ರಾಜೇಶ್ …
Read more “ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ಹಲ್ಲೆ: ಓರ್ವ ಆರೋಪಿ ಬಂಧನ: ಇನ್ನೋರ್ವನಿಗಾಗಿ ಶೋಧ”
ಕಣ್ಣೂರು: ಕಣ್ಣೂರು ಸೆಂಟ್ರಲ್ ಜೈಲಿನಲ್ಲಿರುವ ಕಾಪಾ ಪ್ರಕರಣದ ಆರೋಪಿ ತನ್ನ ಪತ್ನಿಗೆ ಫೋನ್ ಕರೆ ಮಾಡಿ ಕೊಲೆ ಬೆದರಿಕೆಯೊಡ್ಡಿರುವುದಾಗಿ ಆರೋಪವುಂಟಾಗಿದೆ. ಬೆದರಿಕೆ ಕರೆಯನ್ನು ರೆಕಾರ್ಡ್ ಮಾಡಿ ಪತ್ನಿ ಜೈಲು ಸೂಪರಿಂಟೆಂಡೆಂಟ್ಗೆ ಕಳುಹಿಸಿಕೊಟ್ಟಿದ್ದು, ಇದರ ಮುಂದುವರಿಕೆಯಾಗಿ ನಡೆದ ತನಿಖೆಯಲ್ಲಿ ಆರೋಪಿಯ ಕೈಯಲ್ಲಿ ಮೊಬೈಲ್ ಫೋನ್ ಪತ್ತೆಹಚ್ಚಲಾಗಿದೆ. ಜೈಲು ಸೂಪರಿಂಟೆಂಡೆಂಟ್ ಕೆ. ವೇಣು ನೀಡಿದ ದೂರಿನಂತೆ ೧೫ನೇ ನಂಬ್ರ ಸೆಲ್ನ ಕಾಪಾ ಪ್ರಕರಣದ ಆರೋಪಿ ಯಾದ ತೃಶೂರು ಪುದುಕ್ಕಾಡ್ ನಾಯರಂಗಾಡಿ ತಾಳೇಕಾಟಿಲ್ ಹೌಸ್ನ ಗೋಪ ಕುಮಾರ್ ವಿರುದ್ಧ ಇನ್ನೊಂದು ಕೇಸು …
Read more “ಜೈಲಿನಲ್ಲಿರುವ ಆರೋಪಿಯಿಂದ ಪತ್ನಿಗೆ ಕೊಲೆ ಬೆದರಿಕೆ: ಆರೋಪಿ ವಿರುದ್ಧ ಮತ್ತೊಂದು ಕೇಸು”

ಬದಿಯಡ್ಕ: ಅಂಗಡಿಗೆ ನುಗ್ಗಿ ವ್ಯಾಪಾರಿಗೆ ಹಲ್ಲೆ ನಡೆಸಿ 65,000 ರೂ. ನಷ್ಟಗೊಳಿಸಿದ ದೂರಿನಂತೆ ಮೂವರ ವಿರುದ್ದ ಬದಿಯಡ್ಕ ಪೊಲೀ ಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ದ.ಕ. ಜಿಲ್ಲೆಯ ಪುತ್ತೂರು ಬೆಟ್ಟಂ ಪಾಡಿ ಕುಟ್ಟತ್ತನ ಹೌಸ್ನ

ಕುಂಬಳೆ: ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸಿ ಸಾಗಾಟ ನಡೆಸುವುದರ ವಿರುದ್ಧ ಕುಂಬಳೆ ಪೊಲೀಸರು ಕಾರ್ಯಾಚರಣೆ ಇನ್ನಷ್ಟು ಬಿಗಿಗೊಳಿಸಿದ್ದಾರೆ. ಇದರಂತೆ ಅನಧಿಕೃತವಾಗಿ ಸಾಗಿಸುತ್ತಿದ್ದ ಹೊಯ್ಗೆ ಹಾಗೂ ಸಾಗಾಟಕ್ಕೆ ಬಳಸಿದ ಟಿಪ್ಪರ್ ಲಾರಿಯನ್ನು ಕುಂಬಳೆ ಎಸ್ಐ ಅನಂತಕೃಷ್ಣನ್ ಆರ್

ಬೆಂಗಳೂರು: ಬೆಂಗಳೂರಿನಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿರುವ ಕೇರಳೀಯಳಾದ ಯುವತಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಗ್ಗೆ ದೂರಲಾಗಿದೆ. ಬೆಂಗಳೂರಿನ ಕೆಫೆಯಲ್ಲಿ ಪಾರ್ಟ್ಟೈಂ ಕೆಲಸ ನಿರ್ವಹಿಸುವ ಕೋಟ್ಟಯಂ ನಿವಾಸಿಯಾದ ೨೦ರ ಹರೆಯದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ. ಪಡಿವಾಳದಲ್ಲಿ

ಕೊಚ್ಚಿ: ಫ್ಯಾಶನ್ ಶೋಗೆಂದು ತಿಳಿಸಿ ಕೇರಳೀಯರಾದ ಕೆಲವು ಯುವತಿಯರನ್ನು ದುಬಾಯಿಗೆ ಕರೆದೊಯ್ದು ಅವರನ್ನು ವೇಶ್ಯಾವಾಟಿಕೆ ಜಾಲಕ್ಕೆ ಹಸ್ತಾಂತರಿಸಿದ ಪ್ರಕರಣದಲ್ಲಿ ಸಿನಿಮಾ, ಸೀರಿಯಲ್ನ ಕೆಲವು ಕಲಾವಿದರು ಹಾಗೂ ಗೂಂಡಾ ತಂಡಗಳನ್ನು ಕೇಂದ್ರೀಕರಿಸಿ ತನಿಖೆ ಆರಂಭಿಸಲಾಗಿದೆ. ಯುವತಿಯರನ್ನು

ಬದಿಯಡ್ಕ: ಅಂಗಡಿಗೆ ನುಗ್ಗಿ ವ್ಯಾಪಾರಿಗೆ ಹಲ್ಲೆ ನಡೆಸಿ 65,000 ರೂ. ನಷ್ಟಗೊಳಿಸಿದ ದೂರಿನಂತೆ ಮೂವರ ವಿರುದ್ದ ಬದಿಯಡ್ಕ ಪೊಲೀ ಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ದ.ಕ. ಜಿಲ್ಲೆಯ ಪುತ್ತೂರು ಬೆಟ್ಟಂ ಪಾಡಿ ಕುಟ್ಟತ್ತನ ಹೌಸ್ನ

ಬೆಂಗಳೂರು: ಬೆಂಗಳೂರಿನಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿರುವ ಕೇರಳೀಯಳಾದ ಯುವತಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಗ್ಗೆ ದೂರಲಾಗಿದೆ. ಬೆಂಗಳೂರಿನ ಕೆಫೆಯಲ್ಲಿ ಪಾರ್ಟ್ಟೈಂ ಕೆಲಸ ನಿರ್ವಹಿಸುವ ಕೋಟ್ಟಯಂ ನಿವಾಸಿಯಾದ ೨೦ರ ಹರೆಯದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ. ಪಡಿವಾಳದಲ್ಲಿ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page