
ಮೊಗ್ರಾಲ್: ಕಂದಾಯ ಜಿಲ್ಲಾ ಶಾಲಾ ಕಲೋತ್ಸವದಂಗವಾಗಿ ಇಂದು ಮೊಗ್ರಾಲ್ ಸರಕಾರಿ ವಿಎಚ್ಎಸ್ಎಸ್ನಲ್ಲಿ ಮಾತೃಸಂಗಮ ನಡೆಯಿತು. ಶಾಲೆಯ ಮಕ್ಕಳ ತಾಯಂದಿರು ಭಾಗವಹಿಸಿದ ಮಾತೃಸಂಗಮ ಇಂದು ಬೆಳಿಗ್ಗೆ ಶಾಲಾ ಸಭಾಂಗಣದಲ್ಲಿ ಜರಗಿತು. ಕಲೋತ್ಸವ ನಗರದಲ್ಲಿ ಗ್ರೀನ್ ಪ್ರೊಟೋಕಾಲ್ ಸಮಿತಿ ಆಶ್ರಯದಲ್ಲಿ ಈ ತಿಂಗಳ 26ರಂದು ಬೆಳಿಗ್ಗೆ 10 ಗಂಟೆಗೆ ಮಡಲು ಹೆಣೆಯುವ ಸ್ಪರ್ಧೆ ನಡೆಯಲಿದೆ ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ.
ಉಪ್ಪಳ: ಮಂಗಲ್ಪಾಡಿ ಪಂಚಾಯತ್ನ ಪುಳಿಕುತ್ತಿ ರುದ್ರಭೂಮಿ ಅಧಿಕಾರಿಗಳ ಅನಾಸ್ಥೆಯಿಂದ ಉಪಯೋಗಶೂನ್ಯಗೊಳ್ಳುತ್ತಿರುವುದಾಗಿ ಸ್ಥಳೀಯರು ದೂರಿದ್ದಾರೆ. ಇದರ ಅಭಿವೃದ್ಧಿಗೆ ಪಂಚಾಯತ್ 15 ಲಕ್ಷ ರೂ. ಹಾಗೂ ಬ್ಲೋಕ್ ಪಂಚಾಯತ್ 10 ಲಕ್ಷ ರೂ. ಮಂಜೂರು ಮಾಡಿದೆ ಎಂದು ಹೇಳಲಾಗುತ್ತಿದ್ದರೂ ಇದುವರೆಗೂ ಯಾವುದೇ ಕಾಮಗಾರಿ ಆರಂಭದ ಸೂಚನೆ ಲಭಿಸಿಲ್ಲ. ಪ್ರಸ್ತುತ ಈ ರುದ್ರಭೂಮಿಗೆ ತಲುಪಲು ಜನರು ಸಂಕಷ್ಟಪಡುತ್ತಿದ್ದು, ಇಲ್ಲಿ ಮೃತದೇಹವನ್ನು ದಹಿಸಲು ಸೂಕ್ತ ವ್ಯವಸ್ಥೆ ಇಲ್ಲವೆನ್ನಲಾಗಿದೆ. ಬೆಳಕು, ನೀರಿನ ವ್ಯವಸ್ಥೆಯೂ ಇಲ್ಲದೆ ಕಾಡು ಪೊದೆಗಳು ಆವರಿಸಿ ಹಂದಿ ಸಹಿತ ವಿವಿಧ ಪ್ರಾಣಿಗಳ …
Read more “ಪುಳಿಕುತ್ತಿ ಸ್ಮಶಾನದ ಅಭಿವೃದ್ಧಿ ಮರೀಚಿಕೆ: ಮೃತದೇಹಗಳ ಅಂತ್ಯಕ್ರಿಯೆಗೆ ಸಮಸ್ಯೆ”





ಉಪ್ಪಳ: ಅಡಿಕೆ ಮರದ ಸಂಕದ ಮೇಲೆ ನಡೆದುಹೋಗುತ್ತಿದ್ದಾಗ ಆಯತಪ್ಪಿ ಹೊಳೆಗೆ ಬಿದ್ದ ಯುವತಿಯನ್ನು ಯುವಕನೋರ್ವ ಅತೀ ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ. ಮೀಂಜ ಬಳಿಯ ದೇರಂಬಳದಲ್ಲಿ ನಿನ್ನೆ ಸಂಜೆ ಸುಮಾರು 4 ಗಂಟೆ ವೇಳೆ

ಕಾಸರಗೋಡು: ನಗರದ ಹೊಸ ಬಸ್ ನಿಲ್ದಾಣ ಪರಿಸರದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಮಧ್ಯೆ ಪೊಲೀಸರನ್ನು ಕಡಿದು ಕೊಲ್ಲಲು ಯತ್ನ ನಡೆದಿದೆ. ಘಟನೆಯಲ್ಲಿ ನರಹತ್ಯಾ ಯತ್ನಕ್ಕೆ ಕೇಸು ದಾಖಲಿಸಿದ ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ. ಬದಿಯಡ್ಕ,

ಬದಿಯಡ್ಕ: ನೀರ್ಚಾಲಿನಲ್ಲಿರುವ ಬೇಳ ಗ್ರಾಮ ಕಚೇರಿಗೆ ಕಳ್ಳರು ನುಗ್ಗಿದ್ದಾರೆ. ನಿನ್ನೆ ರಾತ್ರಿ ಕಚೇರಿಗೆ ಕಳ್ಳರು ನುಗ್ಗಿರುವು ದಾಗಿ ಅಂದಾಜಿಸಲಾಗಿದೆ. ಕಚೇರಿ ಯಲ್ಲಿದ್ದ ಮೂರು ಲ್ಯಾಪ್ಟೋಪ್ ಗಳನ್ನು ಕಳವು ನಡೆಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಬದಿಯಡ್ಕ: ಕನ್ಯಪ್ಪಾಡಿಯಲ್ಲಿ ಅಂಗಡಿಯ ಮುಂದೆ ಮಲಗಿದ್ದ ಎರಡು ಹಸುಗಳನ್ನು ಕಳವುಗೈದು ಕಾರಿನಲ್ಲಿ ಸಾಗಿಸಿದ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಬಂಧಿಸುವಲ್ಲಿ ಬದಿಯಡ್ಕ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರು ಜೋಕಟ್ಟೆಯ ಮುಹಮ್ಮದ್ ಅಶ್ಫಾಕ್ (30) ಎಂಬಾತನನ್ನು ಬದಿಯಡ್ಕ ಪೊಲೀಸ್

ಉಪ್ಪಳ: ಅಡಿಕೆ ಮರದ ಸಂಕದ ಮೇಲೆ ನಡೆದುಹೋಗುತ್ತಿದ್ದಾಗ ಆಯತಪ್ಪಿ ಹೊಳೆಗೆ ಬಿದ್ದ ಯುವತಿಯನ್ನು ಯುವಕನೋರ್ವ ಅತೀ ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ. ಮೀಂಜ ಬಳಿಯ ದೇರಂಬಳದಲ್ಲಿ ನಿನ್ನೆ ಸಂಜೆ ಸುಮಾರು 4 ಗಂಟೆ ವೇಳೆ

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page