ಪೈವಳಿಕೆ: ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಕಾಸರಗೋಡಿನ ಮಧ್ಯೆ ಅಭಿವೃದ್ಧಿಯಲ್ಲಿ ಭಾರೀ ಅಂತರವಿದೆ ಎಂದು, ಜಿಲ್ಲೆಯ ಹಿಂದುಳಿದಾವಸ್ಥೆಗೆ ಎಡ-ಐಕ್ಯರಂಗದ ಒಕ್ಕೂಟಗಳು ಕಾರಣ ವೆಂದು ನಳಿನ್ ಕುಮಾರ್ ಕಟೀಲ್ ನುಡಿದರು. ಪೈವಳಿಕೆ ಪಂಚಾಯತ್ ಬಿಜೆಪಿ ಕಾರ್ಯಕರ್ತರ ಸಮಾವೇಶ ಹಾಗೂ ಜಯಕೃಷ್ಣನ್ ಮಾಸ್ತರ್ ಬಲಿದಾನ ದಿನಾಚರಣೆಯನ್ನು ಕಾಯರ್ಕಟ್ಟೆ ಕುಲಾಲ ಮಂದಿರದಲ್ಲಿ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕಳೆದ ಆರು ದಶಕಗಳಿಂದ ಪಕ್ಷವನ್ನು ಬೇಟೆಯಾಡುತ್ತಿದ್ದರೂ ಬಿಜೆಪಿ- ಆರ್ಎಸ್ಎಸ್ ಕಾರ್ಯ ಕರ್ತರ ಉತ್ಸಾಹವನ್ನು ತಗ್ಗಿಸಲು ಸಿಪಿಎಂಗೆ ಸಾಧ್ಯವಾಗಿಲ್ಲವೆಂದು ಕೆ.ಟಿ. ಜಯಕೃಷ್ಣನ್ ಮಾಸ್ತರ್ರಂತಹ ಬಲಿದಾನಿಗಳು …
Read more “ಕಾಸರಗೋಡಿನ ಹಿಂದುಳಿದ ಅವಸ್ಥೆಗೆ ಎಡ-ಬಲ ಒಕ್ಕೂಟಗಳು ಕಾರಣ- ನಳಿನ್ ಕುಮಾರ್ ಕಟೀಲ್”
ಕಾಸರಗೋಡು: ಡೇಟಿಂಗ್ ಆಪ್ ಮೂಲಕ ಪರಿಚಯಗೊಂಡು ೧೬ರ ಹರೆಯದ ಬಾಲಕನನ್ನು ದೌರ್ಜನ್ಯಗೈದ ಘಟನೆಯಲ್ಲಿ ಚಂದೇರ ಪೊಲೀಸರು ಪೋಕ್ಸೋ ಕೇಸೊಂದನ್ನು ದಾಖಲಿಸಿ ದ್ದಾರೆ. ಪಯ್ಯನ್ನೂರು ನಿವಾಸಿಯಾದ ಪ್ರಸಾದ್ ಎಂಬಾತನ ವಿರುದ್ಧ ಕೇಸು ದಾಖಲಿಸಲಾಗಿದೆ. ಈತನನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇದರೊಂದಿಗೆ 16ರ ಹರೆಯದ ಬಾಲಕ ನೀಡಿದ ದೂರಿನಂತೆ ಚಂದೇರ ಪೊಲೀಸರು ನೋಂದಾಯಿಸಿದ ಪೋಕ್ಸೋ ಪ್ರಕರಣಗಳ ಸಂಖ್ಯೆ 15ಕ್ಕೇರಿದೆ. ಈ ಮೊದಲು ನೋಂದಾಯಿಸಿದ ಪ್ರಕರಣಗಳಲ್ಲಿ ಆರೋಪಿಗಳಾದ ಬೇಕಲ ಎಇಒ ಆಗಿದ್ದ ಪಡನ್ನಕ್ಕಾಡ್ನ ವಿ.ಕೆ. ಸೈನುದ್ದೀನ್ (52), ಆರ್ಪಿಎಫ್ ನೌಕರ …
Read more “ಡೇಟಿಂಗ್ ಆಪ್ ಮೂಲಕ ಪರಿಚಯ: 16ರ ಬಾಲಕನಿಗೆ ದೌರ್ಜನ್ಯಗೈದ ಘಟನೆಯಲ್ಲಿ ಪೋಕ್ಸೋ ಕೇಸು ದಾಖಲು”

ಬದಿಯಡ್ಕ: ಜ್ವರ ಹಾಗೂ ನ್ಯುಮೋನಿಯ ಬಾಧಿಸಿ ಚಿಕಿತ್ಸೆಯಲ್ಲಿದ್ದ ಯುವತಿ ಮೃತಪಟ್ಟರು. ಕುಂಬ್ಡಾಜೆ ಮಲ್ಲಮೂಲೆ ನಿವಾಸಿಯೂ, ಬದಿಯಡ್ಕ ಚೆನ್ನಾರಕಟ್ಟೆಯ ಕ್ವಾರ್ಟರ್ಸ್ನಲ್ಲಿ ವಾಸಿಸುವ ರೋಹಿಣಿ (35) ಮೃತಪಟ್ಟ ದುರ್ದೈವಿ. ತೀವ್ರ ಜ್ವರ ಹಾಗೂ ಕೆಮ್ಮು ಅನುಭವಗೊಂಡ ಇವರು

ಉಪ್ಪಳ: ಮೂಡಂಬೈಲು ಬೆಜ್ಜ ದೈವಸ್ಥಾನ ಬಳಿ ನಿನ್ನೆ ಸಂಜೆ ಕೋಳಿ ಅಂಕದಲ್ಲಿ ನಿರತರಾಗಿದ್ದ 5 ಮಂದಿ ಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1 ಕೋಳಿ ಹಾಗೂ 3000 ರೂ. ವಶಪಡಿಸಲಾಗಿದೆ. ಕುಂಬಳೆ ಶ್ರೀ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ಕುಂಬಳೆ: ಮುಂಜಾನೆ ಹೊತ್ತಿನಲ್ಲಿ ರಸ್ತೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಕಂಡುಬಂದ ಯುವಕನನ್ನು ಪೊಲೀಸರು ತಪಾಸಣೆ ನಡೆಸಿದಾಗ ಮೊಬೈಲ್ ಕವರ್ನೊಳಗೆ ಬಚ್ಚಿಟ್ಟಿದ್ದ ಮಾದಕವಸ್ತು ಪತ್ತೆಯಾಗಿದೆ. ಈ ಸಂಬಂಧ ನಾರಾಯಣಮಂಗಲ ಶ್ರೀ ಚೀರುಂಬಾ ಭಗವತಿ ಕ್ಷೇತ್ರ ಬಳಿಯ ಕೆ.

ಬದಿಯಡ್ಕ: ಜ್ವರ ಹಾಗೂ ನ್ಯುಮೋನಿಯ ಬಾಧಿಸಿ ಚಿಕಿತ್ಸೆಯಲ್ಲಿದ್ದ ಯುವತಿ ಮೃತಪಟ್ಟರು. ಕುಂಬ್ಡಾಜೆ ಮಲ್ಲಮೂಲೆ ನಿವಾಸಿಯೂ, ಬದಿಯಡ್ಕ ಚೆನ್ನಾರಕಟ್ಟೆಯ ಕ್ವಾರ್ಟರ್ಸ್ನಲ್ಲಿ ವಾಸಿಸುವ ರೋಹಿಣಿ (35) ಮೃತಪಟ್ಟ ದುರ್ದೈವಿ. ತೀವ್ರ ಜ್ವರ ಹಾಗೂ ಕೆಮ್ಮು ಅನುಭವಗೊಂಡ ಇವರು

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page