
ಪೆರ್ಲ: ಬಿಜೆಪಿಯ ಧೀಮಂತ ನಾಯಕ, ಮಾಜಿ ಪ್ರಧಾನಿ ದಿ| ಅಟಲ್ ಬಿಹಾರಿ ವಾಜಪೇಯಿ ಅವರ ಸಂ ಸ್ಮರಣೆಯೊಂದಿಗೆ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಎಣ್ಮಕಜೆ ಪಂ.ನ 9ನೇ ವಾರ್ಡ್ ವಾಣಿನಗರದಿಂದ ವಿಜೇತರಾದ ನಳಿನಾಕ್ಷಿ ರವೀಶ್ ಹಾಗೂ ಪಕ್ಷದ ಅಭ್ಯರ್ಥಿಗಳ ಗೆಲುವಿ ಗಾಗಿ ದುಡಿದ ಕಾರ್ಯಕರ್ತರಿಗೆ ಬಿಜೆಪಿ ವಾಣಿನಗರ ವಾರ್ಡ್ ಸಮಿತಿ ವತಿಯಿಂದ ಅಭಿನಂದನಾ ಸಭೆ ಹಿರಿಯ ಕಾರ್ಯಕರ್ತ ಜಗದೀಶ್ ಕುತ್ತಾಜೆ ಅವರ ನಿವಾಸದಲ್ಲಿ ಜರುಗಿತು.ವಾಣಿನಗರ ವಾರ್ಡ್ ಸಮಿತಿ ಅಧ್ಯಕ್ಷ ಮಹೇಶ್ ಕುಂಡಾಪು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ವಿಧಾನ ಪರಿಷತ್ …
Read more “ಪೆರ್ಲ: ಅಭಿನಂದನೆ ಹಾಗೂ ಅಟಲ್ ಬಿಹಾರಿ ವಾಜಪೇಯಿ ಸಂಸ್ಮರಣೆ”
ತಿರುವನಂತಪುರ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಮೃತ ವ್ಯಕ್ತಿಯೊಬ್ಬರ ಚರ್ಮವನ್ನು ದಾನ ಮಾಡಿದ ಘಟನೆ ತಿರುವನಂತಪುರ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ. ರಸ್ತೆ ಅಪಘಾತದಿಂದಾಗಿ ಮೆದುಳಿನ ಆಘಾತ ಸಂಭವಿಸಿ ಮೃತಪಟ್ಟ ಕೊಲ್ಲಂ ಚಿರಯ್ಕರ ಇಡವಟ್ಟ ನಿವಾಸಿಯಾದ 46ರ ಹರೆಯದ ವ್ಯಕ್ತಿಯೊಬ್ಬರ ಚರ್ಮವನ್ನು ಕುಟುಂಬ ದಾನ ಮಾಡಲು ಮುಂದಾ ಗಿದೆ. ಹೀಗೆ ದಾನವಾಗಿ ಲಭಿಸುವ ಚರ್ಮವನ್ನು ಮಾರಕವಾಗಿ ಸುಟ್ಟು ಗಾಯಗೊಳ್ಳುವವರ ಸಹಿತ ಚರ್ಮ ಅಗತ್ಯವುಳ್ಳವರಿಗೆ ಅಳವಡಿಸುವ ಮೂಲಕ ಅವರ ಜೀವ ರಕ್ಷಿಸಲು ಸಾಧ್ಯವಿದೆ. ಚರ್ಮ ಸಂಗ್ರಹಿಸಿ ಭದ್ರವಾಗಿರಿಸುವ ಸ್ಕಿನ್ …
Read more “ಮೃತ ವ್ಯಕ್ತಿಯ ಚರ್ಮದಾನ: ರಾಜ್ಯದಲ್ಲಿ ಮೊದಲ ಬಾರಿಗೆ ಯಶಸ್ವೀ ಶಸ್ತ್ರಚಿಕಿತ್ಸೆ”





ಕುಂಬಳೆ: ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ 42 ಪವನ್ ಚಿನ್ನಾಭರಣ ಹಾಗೂ 25,000 ರೂಪಾಯಿಗಳನ್ನು ದರೋಡೆಗೈದ ಪ್ರಕರಣದ ಆರೋಪಿಗಳಲ್ಲೋರ್ವನನ್ನು ಬಂಧಿಸಲಾಗಿದೆ. ಕರ್ನಾಟಕದ ಸಾಂಬಿಯ ಅಸೀಸ್ ಯಾನೆ ಅಬ್ದುಲ್ ಅಸೀಸ್ (58) ಎಂಬಾತನನ್ನು ಇಂದು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ಮುಳ್ಳೇರಿಯ: ಮದುವೆಗೆ ಅಡ್ಡಿಪಡಿಸುತ್ತಿರುವುದಾಗಿ ಆರೋ ಪಿಸಿ ಯುವತಿ ನೀಡಿದ ದೂರಿನಂತೆ ಆದೂರು ಪೊಲೀಸರು ಓರ್ವನ ವಿರುದ್ಧ ಕೇಸು ದಾಖಲಿಸಿಕೊಂ ಡಿದ್ದಾರೆ. ಮಿದ್ಲಾಜ್ ಎಂಬಾತನ ವಿರುದ್ಧ ಕೇಸು ದಾಖಲಿಸಿ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಿದ್ಲಾಜ್

ಕುಂಬಳೆ: ಫುಟ್ಬಾಲ್ ಆಟದ ಮಧ್ಯೆ ರೆಫರಿ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಉಳುವಾರು ಬದ್ರಿಯ ಮಂಜಿಲ್ನ ಅಬ್ದುಲ್ಲ-ಖದೀಜ ದಂಪತಿಯ ಪುತ್ರ ಹಸನ್ ಉಳುವಾರು (46) ಮೃತಪಟ್ಟ ವ್ಯಕ್ತಿ. ನಿನ್ನೆ ಸಂಜೆ 6 ಗಂಟೆ ವೇಳೆ

ಕುಂಬಳೆ: ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ 42 ಪವನ್ ಚಿನ್ನಾಭರಣ ಹಾಗೂ 25,000 ರೂಪಾಯಿಗಳನ್ನು ದರೋಡೆಗೈದ ಪ್ರಕರಣದ ಆರೋಪಿಗಳಲ್ಲೋರ್ವನನ್ನು ಬಂಧಿಸಲಾಗಿದೆ. ಕರ್ನಾಟಕದ ಸಾಂಬಿಯ ಅಸೀಸ್ ಯಾನೆ ಅಬ್ದುಲ್ ಅಸೀಸ್ (58) ಎಂಬಾತನನ್ನು ಇಂದು

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page