
ಮೊಗ್ರಾಲ್: ೬೪ನೇ ಕಂದಾಯ ಜಿಲ್ಲಾ ಶಾಲಾ ಕಲೋತ್ಸವದ ಡಂಗುರ ಶೋಭಾಯಾತ್ರೆ ನಾಳೆ ಸಂಜೆ ೪ ಗಂಟೆಗೆ ಕುಂಬಳೆಯಿಂದ ಆರಂಭಗೊಳ್ಳಲಿದೆ. ಮೊಗ್ರಾಲ್ ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸಮಾಪ್ತಿಗೊಳ್ಳಲಿದೆ. ಕಲೋತ್ಸವವನ್ನು ಗ್ರೀನ್ ಪ್ರೊಟೋಕಾಲ್ ಪಾಲಿಸಿ ನಡೆಸಲು ಸಮಿತಿ ಕಾರ್ಯಾಚರಣೆ ನಡೆಸುತ್ತಿದೆ. ಇದರಂಗವಾಗಿ ತೆಂಗಿನ ಮಡಲು ಹೆಣೆಯುವ ಸ್ಪರ್ಧೆ, ಗ್ರೀನ್ ವಾಲೆಂಟಿಯರ್ಗಳಿಗೆ ತರಗತಿಗಳನ್ನು ಹಮ್ಮಿಕೊಳ್ಳಲಾಯಿತು. ಶುಚಿತ್ವ ಮಿಷನ್ ಜಿಲ್ಲಾ ಕೋ-ಆರ್ಡಿನೇಟರ್ ಪಿ. ಜಯನ್, ಪ್ರೋಗ್ರಾಂ ಆಫೀಸರ್ ರಂಜಿತ್ ಕೆ.ವಿ, ಶುಚಿತ್ವ ಮಿಷನ್ ರಿಸೋರ್ಸ್ ಪರ್ಸನ್ ರಂಜಿನಿ ಕಾರಡ್ಕ ತರಗತಿಗೆ …
ಉಪ್ಪಳ: ಮಂಗಲ್ಪಾಡಿ ಪಂಚಾಯತ್ 2ನೇ ವಾರ್ಡ್ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಅಶ್ರಫ್ ಪಚ್ಲಂಪಾರೆಯವರ ಮನೆಗೆ ಆಕ್ರಮಣಗೈದು ನಾಲ್ಕು ತಿಂಗಳ ಗರ್ಭಿಣಿಯಾದ ಮಹಿಳೆಯನ್ನು, ಮಕ್ಕಳನ್ನು ಆಕ್ರಮಿಸಿ ದಾಂಧಲೆ ನಡೆಸಿದ ಅಕ್ರಮಿಗಳನ್ನು ರಕ್ಷಿಸಲಿರುವ ಪೊಲೀಸರ ಕ್ರಮವನ್ನು ಉಪೇಕ್ಷಿಸಬೇಕೆಂದು ಕ್ರಿಯಾ ಸಮಿತಿ ಆಗ್ರಹಿಸಿದೆ. ಎರಡುಮೂರು ಕಿಲೋಮೀಟರ್ ದೂರದಿಂದ ಬಂದ ಅಕ್ರಮಿಗಳು ಗೇಟ್ನ ಹೊರಗಿನಿಂದ ಮನೆಗೆ ಪಟಾಕಿಗಳನ್ನೆಸೆದು ಬಳಿಕ ಒಳಗೆ ನುಗ್ಗಿ ಆಕ್ರಮಿಸಿದ್ದು, ಗಾಯಗೊಂಡ ಮಹಿಳೆಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮಹಿಳೆಯರ ಮಾನಹಾನಿ ಹಾಗೂ ಮನೆಗೆ ನಷ್ಟ ಉಂಟುಮಾಡಿದ ಅಕ್ರಮಿಗಳ ವಿರುದ್ಧ ಕೌಂಟರ್ …
Read more “ಅಶ್ರಫ್ ಪಚ್ಲಂಪಾರೆ ಮನೆಗೆ ಆಕ್ರಮಣ : ಆರೋಪಿಗಳ ಬಂಧನಕ್ಕೆ ಕ್ರಿಯಾ ಸಮಿತಿ ಒತ್ತಾಯ”

ಬಂದಡ್ಕ: ಬೇಡಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ಆತ್ಮಹತ್ಯಾ ಯತ್ನ ನಡೆದಿದೆ. ಉನ್ನತಿಯಲ್ಲಿ ವಾಸ ಮಾಡುತ್ತಿದ್ದ 16ರ ಹರೆಯದ ಬಾಲಕ ಇಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಕಾಸರಗೋಡು: ಕಾಸರಗೋಡು ಬಳಿಯ ಚೇರಂಗೈಯಲ್ಲಿ ತೀವ್ರ ಕಡಲ್ಕೊರೆತ ಉಂಟಾಗಿದ್ದು ಇದರಿಂದ ಸಮೀಪದ ರಸ್ತೆ ಸಮುದ್ರಪಾಲಾಗಿದೆ. ಮಾತ್ರವಲ್ಲದೆ ಈ ಪರಿಸರದ ಹಲವು ತೆಂಗಿನ ಮರಗಳೂ ಬುಡಸಹಿತ ಮಗುಚಿ ಬಿದ್ದಿವೆ. ಸಿಪಿಸಿಆರ್ಐ ಪಕ್ಕದ ಸಮುದ್ರ ಕಿನಾರೆಯ ರಸ್ತೆಯನ್ನೂ

ಉಪ್ಪಳ: ಒಂದು ವಾರದ ಹಿಂದೆ ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ವರ್ಕಾಡಿ ದೇವಂದಪಡ್ಪು ನಿವಾಸಿ ಕಿಶನ್ ಕುಮಾರ್ ಶೆಟ್ಟಿ (32) ನಾಪತ್ತೆಯಾದ ವ್ಯಕ್ತಿ. ಇವರು ದೇವಂದಪಡ್ಪಿನಲ್ಲಿ ಕೆಂಪು ಕಲ್ಲು ಕ್ವಾರೆಯ ರೈಟರ್

ಬಂದಡ್ಕ: ಬೇಡಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ಆತ್ಮಹತ್ಯಾ ಯತ್ನ ನಡೆದಿದೆ. ಉನ್ನತಿಯಲ್ಲಿ ವಾಸ ಮಾಡುತ್ತಿದ್ದ 16ರ ಹರೆಯದ ಬಾಲಕ ಇಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷ

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page