
ಕಾಸರಗೋಡು: ಸುಲಭದಲ್ಲಿ ಯಾವುದು ಸಾಧ್ಯವಿಲ್ಲವೆಂದು ತಿಳಿದುಕೊಳ್ಳಲಾಗಿತ್ತೋ ಅದನ್ನು ಸಾಧ್ಯವೆಂದು ಮಾಡಿ ತೋರಿಸಿದ ಓರ್ವ ಕೃಷಿಕ ನಗರ ಮಧ್ಯದಲ್ಲಿದ್ದಾರೆ ಎಂದರೆ ಮೂಗಿಗೆ ಬೆರಳೇರಿಸಬೇಕಾಗಿದೆ. ಕಾಸರಗೋಡಿನ ಹವಾಮಾನಕ್ಕೆ ಸೂಕ್ತವಲ್ಲದ ಕಾಫಿ ಕೃಷಿಯನ್ನು ಮಾಡಿ ಯಶಸ್ವಿಯಾದ ಓರ್ವ ನಾಟಕ ಕಲಾವಿದನ ಸಾಧನೆಯನ್ನು ಗಮನಿಸಿ ನಗರಸಭೆ, ಕೃಷಿ ಭವನ ಇವರನ್ನು ಗೌರವಿಸಿತ್ತು. ಆನೆಬಾಗಿಲು ರಸ್ತೆ ಬದಿಯ ನಿವಾಸಿ ನಾಗರಾಜ್ ಈ ಸಾಧನೆ ಮಾಡಿದವರು. ಯವನಿಕ ಕಾಸರಗೋಡು ಇದರ ನಟನಾಗಿ ವಿವಿಧ ಬೀದಿ ನಾಟಕಗಳಲ್ಲಿ ಅಭಿನಯಿಸಿ ದೂರದರ್ಶನದಲ್ಲಿ ಕೂಡಾ ಪ್ರಸಾರಗೊಂಡ ನಾಟಕದಲ್ಲಿ ಅಭಿನಯಿಸಿರುವ ಇವರು …
Read more “ನಗರ ಮಧ್ಯದಲ್ಲಿ ಅಪೂರ್ವ ಸಾಧಕ ನಾಗರಾಜ್ : ನಾಟಕ ಕಲಾವಿದನ ಕಾಫಿ ಕೃಷಿ”
ಪುತ್ತಿಗೆ: ಮಾರಕ ಮಾದಕದ್ರ ವ್ಯವಾದ ಹ್ಯಾಶಿಶ್ ಆಯಿಲ್ ಕೈವಶ ವಿರಿಸಿಕೊಂಡ ಇಬ್ಬರನ್ನು ಕುಂಬಳೆ ಪೊಲೀಸರು ದಸ್ತಗಿರಿಗೈದಿದ್ದಾರೆ. ಕುಂಬಳೆ ಸಮೀಪದ ಆರಿಕ್ಕಾಡಿ ಲಕ್ಷಂವೀಡು ಕಾಲನಿ ನಿವಾಸಿಗಳಾದ ಮೊಹಮ್ಮದ್ ಫಸಲ್ ಯಾನೆ ಫಾಹು ಯಾನೆ ಕಂಡನ್ ಫಸಲ್(40) ಮತ್ತು ಈತನ ಹತ್ತಿರದ ಸಂಬಂಧಿಕನಾದ ಅಬ್ದುಲ್ ನಿಝಾರ್ ಯಾನೆ ಇಚ್ಚಾದ್ (23) ಎಂಬಿವರನ್ನು ಕುಂಬಳೆ ಇನ್ಸ್ಪೆಕ್ಟರ್ ಟಿ.ಕೆ. ಮುಕುಂದನ್, ಎಸ್ಐ ಅನಂತಕೃಷ್ಣನ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಆರೋಪಿಗಳ ಕೈಯಿಂದ 7.4 ಗ್ರಾಂ ಹ್ಯಾಶಿಶ್ ಆಯಿಲ್ ವಶಪಡಿಸಲಾಗಿದೆ. ನಿನ್ನೆ ರಾತ್ರಿ 7.30ರ …
Read more “ಹ್ಯಾಶಿಶ್ ಆಯಿಲ್ ವಶ: ಹಲವು ಪ್ರಕರಣಗಳ ಆರೋಪಿ ಸಹಿತ ಇಬ್ಬರ ಬಂಧನ “

ಕುಂಬಳೆ : ಮನೆಯವರು ಹೊರಗೆ ತೆರಳಿ ಮರಳಿ ತಲುಪುವುದರೊಳಗೆ ಕಳ್ಳರು ಅಲ್ಲಿಗೆ ತಲುಪಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಪೈವಳಿಕೆ ಪಂಚಾಯತ್ ವ್ಯಾಪ್ತಿಯ ಕಯ್ಯಾರಿನಲ್ಲಿ ನಿನ್ನೆ ರಾತ್ರಿ ಈ ಕಳವು ನಡೆದಿದ್ದು, ಆರೋಪಿಗಳ

ಕುಂಬಳೆ: ಆರನೇ ತರಗತಿ ವಿದ್ಯಾರ್ಥಿನಿಯನ್ನು ದೂಡಿಹಾಕಿ ಕೈಯ ಎಲುಬು ಮುರಿದ ಪ್ರಕರಣಕ್ಕೆ ಸಂಬಂಧಿಸಿ ಯುವತಿ ವಿರುದ್ಧ ಕುಂಬಳೆ ಪೊಲೀಸರು ಜಾಮೀನು ರಹಿತ ಕೇಸು ದಾಖಲಿಸಿಕೊಂಡಿದ್ದಾರೆ. ಶೇಡಿಕಾವು ನಿವಾಸಿಯಾದ 11ರ ಹರೆಯದ ಬಾಲಕಿ ನೀಡಿದ ದೂರಿನಂತೆ

ಕೊಚ್ಚಿ: ದಕ್ಷಿಣಕನ್ನಡ ಜಿಲ್ಲೆಯ ಯುವಮೋರ್ಛಾ ನೇತಾರ ಪ್ರವೀಣ್ ನೆಟ್ಟಾರು (32) ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದು ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರನ್ನು ಎನ್ಐಎ ಬಂಧಿಸಿದೆ. ಕೊಡಗು ಸೋಮವಾರಪೇ ಟೆಯ ಅಬ್ದುಲ್ ನಾಸಿರ್ (41), ದಕ್ಷಿಣಕನ್ನಡ

ಕಾಸರಗೋಡು: ಜನಗಣತಿ ಕರ್ತವ್ಯದ ಮಧ್ಯೆ ಸಾಕುನಾಯಿ ಕಚ್ಚಿ ಅಧ್ಯಾಪಿಕೆ ಗಾಯಗೊಂಡಿದ್ದಾರೆ. ಪುತ್ತಿಗೆ ಐಡೆಡ್ ಜ್ಯೂನಿಯರ್ ಬೇಸಿಕ್ ಶಾಲಾ ಅಧ್ಯಾಪಿಕೆ ಹಾಗೂ ಇರಿಯಣ್ಣಿ ನಿವಾಸಿ ಇ. ಶ್ರೀಜ (40) ಗಾಯಗೊಂಡವರು. ನಿನ್ನೆ ಸಂಜೆ 6 ಗಂಟೆಗೆ

ಕುಂಬಳೆ : ಮನೆಯವರು ಹೊರಗೆ ತೆರಳಿ ಮರಳಿ ತಲುಪುವುದರೊಳಗೆ ಕಳ್ಳರು ಅಲ್ಲಿಗೆ ತಲುಪಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಪೈವಳಿಕೆ ಪಂಚಾಯತ್ ವ್ಯಾಪ್ತಿಯ ಕಯ್ಯಾರಿನಲ್ಲಿ ನಿನ್ನೆ ರಾತ್ರಿ ಈ ಕಳವು ನಡೆದಿದ್ದು, ಆರೋಪಿಗಳ

ಕೊಚ್ಚಿ: ಉಸ್ಬಕಿಸ್ಥಾನದಲ್ಲಿ ಆಲಪ್ಪುಳ ನಿವಾಸಿಯಾದ ಮೆಡಿಕಲ್ ವಿದ್ಯಾರ್ಥಿನಿಯನ್ನು ಸಹಪಾಠಿಯಾದ ಮಲಪ್ಪುರಂ ನಿವಾಸಿ ತಲೆಗೆ ಹೊಡೆದು ಕೊಲೆಗೈಯ್ಯಲು ಕಾರಣ ಆಕೆ ಮತಾಂತರಗೊಳ್ಳಲು ನಿರಾಕರಿಸಿರುವುದೇ ಆಗಿದೆಯೆಂಬ ಆರೋಪ ಕೇಳಿಬಂದಿದೆ. ಆಲಪ್ಪುಳದ ಹರಿಪ್ಪಾಡ್ ಪಿಲಾಕುಳ ಪುದುಕ್ಕಾಡ್ನ ಸುಪ್ರಭಾ ಭವನದ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page