
ಉಪ್ಪಳ: ಸಾರ್ವಜನಿಕರ ಆರೋಗ್ಯಕ್ಕೆ ಮಾರಕವಾಗುವ ರೀತಿಯಲ್ಲಿ ಉಪ್ಪಳ ಪತ್ವಾಡಿ ರಸ್ತೆಯ ಚೆರಂಡಿಗೆ ಮಲಿನ ಜಲವನ್ನು ಹರಿಯಬಿಟ್ಟ ಬಗ್ಗೆ ನೀಡಿದ ದೂರಿನಂತೆ ಕಾಸರಗೋಡು ಜಿಲ್ಲಾ ಎನ್ಫೋರ್ಸ್ಮೆಂಟ್ ಸ್ಕ್ವಾಡ್ ಜಲವನ್ನು ಹರಿಯಬಿಟ್ಟ ಅಪಾರ್ಟ್ಮೆಂಟ್ ಮಾಲಕನನ್ನು ಪತ್ತೆಹಚ್ಚಿ ೨೦,೦೦೦ ರೂ. ದಂಡ ವಸೂಲು ಮಾಡಿದೆ. ಮಲಿನಜಲ ಹರಿದುಹೋಗುವಂತೆ ಮಾಡಲು ಸಿದ್ಧಪಡಿಸಿದ್ದ ಪೈಪ್ಲೈನನ್ನು ನಾಲ್ಕು ದಿನದೊಳಗೆ ತೆರವುಗೊಳಿಸಬೇಕೆಂದು ನಿರ್ದೇಶಿಸಲಾಗಿದೆ. ಪತ್ವಾಡಿ ಪ್ರಧಾನ ರಸ್ತೆ ಬದಿಯ ಖಾಸಗಿ ಸ್ಥಳದಲ್ಲಿ ಜೈವಿಕ ಸಹಿತ ತ್ಯಾಜ್ಯಗಳನ್ನು ಉಪೇಕ್ಷಿಸುವುದಕ್ಕೆ ಸೌಕರ್ಯ ಮಾಡಿಕೊಟ್ಟ ಸ್ಥಳದ ಮಾಲಕನಿಗೂ ದಂಡ ಹೇರಲಾಗಿದೆ. ಪೇಟೆಯ …
Read more “ಚರಂಡಿಗೆ ಮಲಿನ ಜಲ ಹರಿಯಬಿಟ್ಟ ಅಪಾರ್ಟ್ಮೆಂಟ್ ಮಾಲಕನಿಗೆ ದಂಡ”
ಕಾಸರಗೋಡು: ಜನವರಿ 26ರ ಗಣರಾಜ್ಯ ದಿನಾಚರಣೆಗೆ ಜಿಲ್ಲೆಯಲ್ಲಿ ವಿಪುಲ ಸಿದ್ಧತೆ ನಡೆಸಲಾಗಿದೆ. ಅಂದು ಬೆಳಿಗ್ಗೆ ವಿದ್ಯಾನಗರ ನಗರಸಭಾ ಮೈದಾನದಲ್ಲಿ ನಡೆಯುವ ದಿನಾಚರಣೆಯಲ್ಲಿ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಸಚಿವ ಎ.ಕೆ. ಶಶೀಂದ್ರನ್ ರಾಷ್ಟ್ರೀಯ ಧ್ವಜಾರೋಹಣಗೈ ಯ್ಯುವರು. ಪರೇಡ್ನಲ್ಲಿ ವೀಕ್ಷಿಸುವ ಅವರು ಬಳಿಕ ರಿಪಬ್ಲಿಕ್ ದಿನ ಸಂದೇಶ ನೀಡುವರು. ಇಂದು ಬೆಳಿಗ್ಗೆ ವಿದ್ಯಾನಗರ ಮೈದಾನದಲ್ಲಿ ಸಮವಸ್ತ್ರ ಧರಿಸಿರುವ ಪರೇಡ್ ರಿಹರ್ಸಲ್ ನಡೆಯಿತು. ಎಆರ್ ಕ್ಯಾಂಪ್ ಅಸಿಸ್ಟೆಂಟ್ ಕಮಾಂಡೆಂಟ್ ನೇತೃತ್ವ ನೀಡುವರು. ಪ್ಲಾಸ್ಟಿಕ್ ಮುಕ್ತವಾಗಿ ಪ್ರೊಟೋಕಾಲ್ ಪಾಲಿಸಿಕೊಂಡು ಕಾರ್ಯಕ್ರಮ ನಡೆಯಲಿದೆ. ಪರೇಡ್ನಲ್ಲಿ …





ಕುಂಬಳೆ: ಯುವಕನೋರ್ವ ಮನೆಯ ಹಾಲ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಇಚ್ಲಂಗೋಡು ಚಿತ್ತೂರು ಎಂಬಲ್ಲಿನ ದಿ| ಕುಂಞಿಪಳ್ಳಿ ಎಂಬವರ ಪುತ್ರ ಅಬ್ದುಲ್ ಸಲೀಂ (33) ಸಾವಿಗೀಡಾದ ಯುವಕನಾಗಿ ದ್ದಾರ. ಇವರ ತಾಯಿ ಆಯಿಷಾಬಿ ಮಗಳ

ಕಾಸರಗೋಡು: ಪಾರ್ಟ್ಟೈಮ್ ಕೆಲಸ ನೀಡುವ ಭರವಸೆಯೊಡ್ಡಿ ಯುವಕನಿಂದ 24.07 ಲಕ್ಷ ರೂ. ಎಗರಿಸಿದ ದೂರಿನಂತೆ ಓರ್ವನ ವಿರುದ್ಧ ಕಾಸರಗೋಡು ಸೈಬರ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಡೂರು ಪಾಂಡಿ ಕೊಟ್ಟುಂಬಯಲ್ ನಿವಾಸಿಯಾದ ಯುವಕ ಈ

ಕಾಸರಗೋಡು: ಓಣಂ ಸ್ಪೆಷಲ್ ಡ್ರೈವ್ ಕಾರ್ಯಾಚರಣೆಯಂತೆ ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್ನ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್ಪೆಕ್ಟರ್ ಸಿ.ಕೆ.ವಿ.ಸುರೇಶ್ (ಗ್ರೇಡ್) ನೇತೃತ್ವದ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಮನೆಯೊಂದರಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಗಾಗಿ ಸಿದ್ಧಪಡಿಸಲಾಗಿದ್ದ 100

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ಕುಂಬಳೆ: ಯುವಕನೋರ್ವ ಮನೆಯ ಹಾಲ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಇಚ್ಲಂಗೋಡು ಚಿತ್ತೂರು ಎಂಬಲ್ಲಿನ ದಿ| ಕುಂಞಿಪಳ್ಳಿ ಎಂಬವರ ಪುತ್ರ ಅಬ್ದುಲ್ ಸಲೀಂ (33) ಸಾವಿಗೀಡಾದ ಯುವಕನಾಗಿ ದ್ದಾರ. ಇವರ ತಾಯಿ ಆಯಿಷಾಬಿ ಮಗಳ

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page