
ಪೆರ್ಮುದೆ: ಅಪೂರ್ವ ರೋಗ ತಗಲಿ ಚಿಕಿತ್ಸೆ ಪಡೆಯುತ್ತಿರುವ ಪೆರ್ಮುದೆ ಸಮೀಪದ ಕೆಣಿಮೂಲೆ ನಿವಾಸಿ ರೌಫ್ ಎಂಬವರ ಎರಡರ ಹರೆಯದ ಪುತ್ರ ಮುಹಮ್ಮದ್ ರಹೀಫ್ನ ಶಸ್ತ್ರ ಚಿಕಿತ್ಸೆಗೆ ಭಾರಿ ವೆಚ್ಚ ತಗಲಿದೆಯೆಂದು ಕುಟುಂಬ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಚಿಕಿತ್ಸಾ ಸಹಾಯಕ್ಕಾಗಿ ಪೆರ್ಮುದೆ-ಬಂದ್ಯೋಡು-ಕುಂಬಳೆ-ಕಾಸರಗೋಡು ರೂಟ್ನಲ್ಲಿ ಸಂಚರಿಸುವ ಜಿಸ್ತಿಯ ಹಾಗೂ ಗಝಲ್ ಬಸ್ಗಳು ಕಾರುಣ್ಯ ಯಾತ್ರೆ ನಡೆಸಿವೆ. ಪೆರ್ಮುದೆಯಲ್ಲಿ ಬಸ್ಗಳ ಕಾರುಣ್ಯ ಯಾತ್ರೆಗೆ ಚಾಲನೆ ನೀಡಲಾಗಿದೆ. ಈ ವೇಳೆ ಪೈವಳಿಕೆ ಪಂಚಾಯತ್ ಸ್ಥಾಯೀ ಸಮಿತಿ ಅಧ್ಯಕ್ಷ ಶ್ರೀನಿವಾಸ, ಮಾಜಿ ಸದಸ್ಯ ಅಮೀರ್ …
Read more “ಬಾಲಕನ ಚಿಕಿತ್ಸಾ ಸಹಾಯಕ್ಕಾಗಿ ಪೆರ್ಮುದೆ ರೂಟ್ ಬಸ್ಗಳ ಕಾರುಣ್ಯ ಯಾತ್ರೆ”
ಮಾನಂತವಾಡಿ: ಕಾರಿಗೆ ಪೆಟ್ರೋಲ್ ಸುರಿದು ಕಿಚ್ಚಿರಿಸಿ ಪತಿ ಸಾವನ್ನಪ್ಪಿ ಪತ್ನಿ ಮತ್ತು ಮೂವರು ಇಬ್ಬರು ಮಕ್ಕಳು ಗಂಭೀರ ಸುಟ್ಟು ಗಾಯಗೊಂಡ ಘಟನೆ ವಯನಾಡಿ ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಕಣ್ಣೂರು ಇರಿಟ್ಟಿ ವಳ್ಳಿತ್ತೋಡ್ ನಿವಾಸಿ ಹಾಗೂ ಕರ್ನಾಟಕದಲ್ಲಿ ದೀರ್ಘಕಾಲ ವ್ಯಾಪಾರ ನಡೆಸುತ್ತಿದ್ದ ಸಜೀರ್ (೪೪) ಸಾವನ್ನಪ್ಪಿದ ವ್ಯಕ್ತಿ. ಗಂಭೀರ ಗಾಯಗೊಂಡ ಇವರ ಪತ್ನಿ ನಜ್ಮುನ್ನೀಸ (30), ಮಕ್ಕಳಾದ ನಿಬ್ರಾನ್ (14), ನಿಸಾನ್ (9) ಮತ್ತು ಆಯಿಷಾ (2) ರನ್ನು ವಯನಾಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ …
Read more “ಕಾರಿಗೆ ಪೆಟ್ರೋಲ್ ಸುರಿದು ಯುವಕ ಸಾವು: ಪತ್ನಿ, ಮೂವರು ಮಕ್ಕಳು ಗಂಭೀರ”





ಕಾಸರಗೋಡು: ತಂದೆ ಹಾಗೂ ಮಾವನ ಮಗನ ಕಿರುಕುಳದಿಂದ 13ರ ಹರೆಯದ ಬಾಲಕಿ ಗರ್ಭಿಣಿಯಾದ ಘಟನೆ ನಡೆದಿದೆ. ಕಾಸರಗೋಡು ಪೊಲೀಸ್ ಸಬ್ ಡಿವಿಶನ್ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆಂದು ದೂರಲಾಗಿದೆ. ಬಾಲಕಿಯನ್ನು ವಿಚಾರಿಸಿದಾಗ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಕಾಸರಗೋಡು: ನಾಡಿನಾ ದ್ಯಂತ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಯನ್ನು ವಿವಿಧ ಕಾರ್ಯಕ್ರಮ ಗಳೊಂದಿಗೆ ಆಚರಿಸಲಾಗುತ್ತಿದೆ. ಇದರಂಗವಾಗಿ ಕ್ಷೇತ್ರಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದೆ. ಅಲ್ಲದೆ ವಿವಿಧ ಸಂಘ-ಸಂಸ್ಥೆಗಳು, ಬಾಲ ಗೋಕುಲಗಳ ನೇತೃತ್ವದಲ್ಲಿ ಕೃಷ್ಣವೇಷ ಸಹಿತ ವಿವಿಧ

ಉಪ್ಪಳ: ಮೀಯಪದವು ಬಳಿಯ ಬಟ್ಯಪದವಿನಲ್ಲಿ ವ್ಯಾಪಾರಿಯನ್ನು ಹಾಡಹಗಲೇ ಅಂಗಡಿಗೆ ನುಗ್ಗಿ ಗುಂಡಿಕ್ಕಿ ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ಇನೋರ್ವ ಆರೋಪಿ ಸೆರೆಗೀಡಾಗಿ ದ್ದಾನೆ. ಮೀಯಪದವು ನಿವಾಸಿಯಾದ ರಹೀಂ (32) ಎಂಬಾತನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ನಿತಿನ್ರಾಜ್,

ಕಾಸರಗೋಡು: ತಂದೆ ಹಾಗೂ ಮಾವನ ಮಗನ ಕಿರುಕುಳದಿಂದ 13ರ ಹರೆಯದ ಬಾಲಕಿ ಗರ್ಭಿಣಿಯಾದ ಘಟನೆ ನಡೆದಿದೆ. ಕಾಸರಗೋಡು ಪೊಲೀಸ್ ಸಬ್ ಡಿವಿಶನ್ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆಂದು ದೂರಲಾಗಿದೆ. ಬಾಲಕಿಯನ್ನು ವಿಚಾರಿಸಿದಾಗ

ತೃಶೂರು: ತೋಳೂರುನಲ್ಲಿ ಬಟ್ಟೆ ವ್ಯಾಪಾರಿಯ ಮನೆಯಿಂದ ೫೦ ಪವನ್ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪೀಚಿ ಪಾಣಂಗೇರಿ ಪುಳಿಕ್ಕಲ್ ಸಂತೋಷ್ ಯಾನೆ ಕಲ್ಕಿ (44), ಮಣಲೂರ್ ಎಙಂಡಿ ನಿವಾಸಿ ಸಜಿತ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page