
ಹೊಸದುರ್ಗ: ಚಂದೇರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ 16ರ ಹರೆಯದ ಬಾಲಕಿಗೆ ದೌರ್ಜನ್ಯಗೈದಿರುವುದಾಗಿ ದೂರಲಾಗಿದೆ. ಘಟನೆಯಲ್ಲಿ 15ರ ಬಾಲಕ ಸಹಿತ ೫ ಮಂದಿ ವಿರುದ್ಧ ಚಂದೇರ ಪೊಲೀಸರು ಕೇಸು ದಾಖಲಿಸಿದ್ದಾರೆ. ಇವರಲ್ಲಿ ಇಬ್ಬರನ್ನು ಪೊಲೀಸರು ಕಸ್ಟಡಿಗೆ ತೆಗೆದಿದ್ದಾರೆ. ಕೋಳಿ ಅಂಗಡಿ ನೌಕರನಾದ ವಯಕ್ಕರ ಪೋತ್ತಂಕಂಡ ನಿವಾಸಿ ನೌಶಾದ್, ತೃಕರಿಪುರದ ಫಾಯಿಸ್ ಎಂಬಿವರನ್ನು ಸೆರೆ ಹಿಡಿಯಲಾಗಿದೆ. ಇವರನ್ನು ಸಮಗ್ರವಾಗಿ ತನಿಖೆಗೊಳ ಪಡಿಸಲಾಗುವುದು. ವೈದ್ಯಕೀಯ ತಪಾಸಣೆಗೊಳಪಡಿಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸ ಲಾಗುವುದು. ತೃಕರಿಪುರದ ರಾಶಿದ್, ಉದಿನೂರು ವಿಲ್ಲೇಜ್ನಲ್ಲಿ ವಾಸವಾ ಗಿರುವ …
Read more “16ರ ಹರೆಯದ ಬಾಲಕಿಗೆ ದೌರ್ಜನ್ಯ: 15ರ ಬಾಲಕ ಸಹಿತ 5 ಮಂದಿ ವಿರುದ್ಧ ಪೋಕ್ಸೋ ಕೇಸು”
ಕುಂಬಳೆ: ಮಧ್ಯರಾತ್ರಿ ಬಳಿಕದ ಗೂಡಂಗಡಿಗಳ ಚಟುವಟಿಕೆ ಹಾಗೂ ಆ ಸಮಯದಲ್ಲಿ ಯುವಕರ ಚಹಾ ಸೇವಿಸುವ ಹವ್ಯಾಸದ ಬಗ್ಗೆ ಕುಂಬಳೆ ಪೊಲೀಸರು ತನಿಖೆಗೆ ಚಾಲನೆ ನೀಡಿದ್ದಾರೆ. ಇತ್ತೀಚೆಗೆ ಆರು ಬೈಕ್ಗಳಲ್ಲಾಗಿ 10ರಷ್ಟು ಯುವಕರು ಮಂಗಳೂರಿನಿಂದ ಚಹಾ ಸೇವಿಸಲೆಂದು ಗೂಡಂಗಡಿ ಹುಡುಕಾಡಿ ತಲುಪಿರುವುದನ್ನು ತನಿಖೆಗೊಳಪಡಿಸಲಾಗುತ್ತಿದೆ. ಚೇವಾರಿನಲ್ಲಿ ಇತ್ತೀಚೆಗೆ ಗೂಡಂಗಡಿಯೊಂದರಲ್ಲಿ ಯುವಕರು ಮಧ್ಯರಾತ್ರಿ ವೇಳೆ ಬೊಬ್ಬೆ ಹೊಡೆದು ನಡೆಸಿದ ಸಾಮೂಹಿಕ ಹೊಡೆದಾಟದ ಮಧ್ಯೆ ಪೊಲೀಸ್ ಪಟ್ರೋಲಿಂಗ್ ತಂಡ ಜೀಪು ನಿಲ್ಲಿಸಿ ಸ್ಥಳಕ್ಕೆ ತಲುಪಿದ ಘಟನೆಯ ಹಿಂದೆ ಮಾದಕ ಪದಾರ್ಥ- ಹೊಯ್ಗೆ ಸಾಗಾಟ- …
Read more “18ರ ಕೆಳಗಿನ ಪ್ರಾಯದವರ ಮಧ್ಯರಾತ್ರಿಯ ಚಹಾ ಸೇವನೆ: ಹೆತ್ತವರು ಜಾಗ್ರತೆ ಪಾಲಿಸಬೇಕೆಂದು ಪೊಲೀಸ್”

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸುವ ವಿಷಯ ದಲ್ಲಿ ಸರಕಾರದ ನಿಲುವಿಗೆ ಹೊಂದಿ ಕೊಂಡು ಮುಂದಿನ ಕ್ರಮ ಕೈಗೊಳ್ಳುವು ದಾಗಿ ನೂತನ ಜಿಲ್ಲಾಧಿಕಾರಿಯಾಗಿ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದ ಶ್ರೀಧನ್ಯಾಸುರೇಶ್ ಹೇಳಿದ್ದಾರೆ. ಸಪ್ತಭಾಷಾ ಸಂಗಮ

ಉಪ್ಪಳ: ಒಂದೇ ರಿಜಿಸ್ಟರ್ ನಂಬ್ರ ಹೊಂದಿರುವ ಎರಡು ಥಾರ್ ಜೀಪುಗಳನ್ನು ಮಂಜೇಶ್ವರ ಪೊಲೀಸರು ಕಸ್ಟಡಿಗೆ ತೆಗೆದು ತನಿಖೆ ನಡೆಸುತ್ತಿದ್ದಾರೆ. ಕೆ.ಎಲ್. 14ಎಜೆ3008 ನಂಬ್ರದ ಎರಡು ಥಾರ್ ಜೀಪುಗಳು ಉಪ್ಪಳ ಕೈಕಂಬದಲ್ಲಿ ಕಂಡುಬಂದಿದ್ದು, ಈ ಮಾಹಿತಿಯನ್ನು

ಮಂಜೇಶ್ವರ: ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಪೊಲೀಸರ ಆದೇಶ ಉಲ್ಲಂ ಘಿಸಿ ಮುಂದಕ್ಕೆ ಸಾಗಿದ ಇಬ್ಬರ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿದ್ದಾರೆ. ತಿರುವನಂತ ಪುರ ಕುಂಜೀರಂಕುಳಂ ಕಲ್ಲುವಿಳ ಪುತ್ತನ್ ವೀಡ್ನ

ಪೈವಳಿಕೆ: ಕಟೀಲು, ಧರ್ಮಸ್ಥಳ ಸಹಿತ ವಿವಿಧ ಯಕ್ಷಗಾನ ಮೇಳಗಳಲ್ಲಿ ಆರು ದಶಕಗಳ ಕಾಲ ಕಲಾವಿಧರಾಗಿ ತಿರುಗಾಟ ನಡೆಸಿದ್ದ ಮುಳಿಗದ್ದೆ ತಾಳ್ತಜೆ ನಿವಾಸಿ ಸುಂದರ ಕುಲಾಲ್ (79) ನಿಧನ ಹೊಂದಿದರು. ಬೇಡಗುಡ್ಡೆಯ ಲ್ಲಿರುವ ಸ್ವ-ಗೃಹದಲ್ಲಿ ನಿನ್ನೆ

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸುವ ವಿಷಯ ದಲ್ಲಿ ಸರಕಾರದ ನಿಲುವಿಗೆ ಹೊಂದಿ ಕೊಂಡು ಮುಂದಿನ ಕ್ರಮ ಕೈಗೊಳ್ಳುವು ದಾಗಿ ನೂತನ ಜಿಲ್ಲಾಧಿಕಾರಿಯಾಗಿ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದ ಶ್ರೀಧನ್ಯಾಸುರೇಶ್ ಹೇಳಿದ್ದಾರೆ. ಸಪ್ತಭಾಷಾ ಸಂಗಮ

ಬೆಂಗಳೂರು: ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಗಜಾನನ ದಾಮೋನೆ (65), ಶಾರದಾ ದಾಮೋನೆ (45), ಭಾರತಿ ದಾಮೋನೆ (50), ರೋಶನ್

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page