
ಉಪ್ಪಳ: ರಸ್ತೆ ಹದಗೆಟ್ಟು ಸಂಚಾರಕ್ಕೆ ಸಮಸ್ಯೆಯಾಗಿರುವುದಾಗಿ ಸಾರ್ವಜನಿಕರು ದೂರಿದ್ದಾರೆ. ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ಕೋಡಿಬೈಲು ಎಂಬಲ್ಲಿ ಎರಡು ರಸ್ತೆ ಸಂಗಮಿಸುತ್ತಿದ್ದು ಇದು ಹಾನಿಗೊಂಡಿರುವುದಾಗಿ ಸ್ಥಳೀಯರು ದೂರಿದ್ದಾರೆ. ಮಣ್ಣಂಗುಳಿಯಿಂದ ಕೋಡಿಬೈಲು ಹಾಗೂ ಪತ್ವಾಡಿ ರಸ್ತೆಯಿಂದ ಕೋಡಿಬೈಲು ಸಂಗಮಿಸುವ ರಸ್ತೆಗಳು ಶೋಚನೀಯಗೊಂಡಿವೆ. ಈ ಪ್ರದೇಶದಲ್ಲಿ ಶಾಲೆ ಸಹಿತ ನೂರಾರು ಮನೆಗಳಿದ್ದು ದಿನನಿತ್ಯ ಹಲವಾರು ವಾಹನಗಳು ಸಂಚರಿಸುತ್ತಿವೆ. ರಸ್ತೆಯ ಡಾಮರು, ಕಾಂಕ್ರೀಟ್, ಇಂಟರ್ ಲಾಕ್ಗಳೆಲ್ಲಾ ಹಾನಿಗೊಂಡು ಹೊಂಡಗಳು ಸೃಷ್ಟಿಯಾಗಿ ಸಂಚಾರ ದುಸ್ತರವಾಗಿದೆ. ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕಾಸರಗೋಡು: ಪತಿ ಗಲ್ಫ್ಗೆ ಹೋದ ಬೆನ್ನಲ್ಲೇ ಇಬ್ಬರು ಪುಟ್ಟ ಮಕ್ಕಳನ್ನು ಬಿಟ್ಟು ಪರಾರಿಯಾದ ಯುವತಿ ಹಾಗೂ ಪ್ರಿಯತಮನನ್ನು ಸೆರೆ ಹಿಡಿಯಲಾಗಿದೆ. ತಳಿಪರಂಬ ಪನ್ನಿಯೂರ್ ಮಳೂರ್ನ ಕೆ. ನೀತು (35) ಹಾಗೂ ಮಳೂರ್ ನಿವಾಸಿ ಸುಮೇಶ್ (38) ಎಂಬಿವರು ಬಂಧಿತ ಯುವಕ ಹಾಗೂ ಯುವತಿ. ಇವರು ನಿನ್ನೆ ಚಟ್ಟಂಚಾಲ್ನ ಕ್ವಾರ್ಟರ್ಸ್ವೊಂದರಿಂದ ಕಾರಿನಲ್ಲಿ ಊರಿಗೆ ಮರಳುತ್ತಿದ್ದಾಗ ಚಿಟ್ಟಾರಿಕಲ್ ಎ.ಎಸ್.ಐ ಶ್ರೀಜು, ಸೀನಿಯರ್ ಸಿವಿಲ್ ಪೊಲೀಸ್ ಆಫೀಸರ್ ಸುಜಿತ್, ವನಿತಾ ಸೀನಿಯರ್ ಸಿವಿಲ್ ಪೊಲೀಸ್ ಆಫೀಸರ್ ಸನಿಲ ಎಂಬಿವರು ಸೇರಿ ಸೆರೆ …
Read more “ಪತಿ ಗಲ್ಫ್ಗೆ ಹೋದ ಬೆನ್ನಲ್ಲೇ ಪರಾರಿಯಾದ ಪತ್ನಿ, ಪ್ರಿಯತಮ ಸೆರೆ”





ಕುಂಬಳೆ: ಕಾಸರಗೋಡು- ಕಾಞಂಗಾಡ್ ಕೆಎಸ್ಟಿಪಿ ರಸ್ತೆಯ ಮೇಲ್ಪರಂಬ ಕಟ್ಟೆಕ್ಕಾಲ್ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಯುವಕ ಇಂದು ಮುಂಜಾನೆ ಮೃತಪಟ್ಟನು. ಕುಂಬಳೆ ಕುಂಟಂಗೇರಡ್ಕ ವೆಲ್ಫೇರ್ ಶಾಲೆ ಬಳಿಯ ಪುಷ್ಪ ನಿವಾಸ್ನ ವಿನೋದ್

ಬದಿಯಡ್ಕ: ಮಿಠಾಯಿ ಖರೀದಿಸಲು ಅಂಗಡಿಗೆ ಬಂದ 10ರ ಹರೆಯದ ಬಾಲಕಿಗೆ ಕಿರುಕುಳ ನೀಡಲೆತ್ನಿಸಿದ ಬಗ್ಗೆ ದೂರಲಾಗಿದೆ. ಈ ಸಂಬಂಧ ಅಂಗಡಿ ಮಾಲಕನನ್ನು ಪೋಕ್ಸೋ ಪ್ರಕಾರ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಕುಂಬ್ಡಾಜೆ ತುಪ್ಪೆಕಲ್ಲು ನಿವಾಸಿಯಾದ ಅಬ್ದುಲ್ಲ
ಉಪ್ಪಳ: ಯುವಕನನ್ನು ತಂಡ ವೊಂದು ನೈತಿಕ ಪೊಲೀಸ್ಗಿರಿಯ ಹೆಸರಲ್ಲಿ ದಾರಿಯಲ್ಲಿ ತಡೆದು ನಿಲ್ಲಿಸಿ ಹಾಗೂ ವಾಸಸ್ಥಳದಲ್ಲಿ ಹಲ್ಲೆಗೈದು ಗಾಯಗೊಳಿಸಿದ ಬಗ್ಗೆ ದೂರಲಾಗಿದೆ. ಈ ಸಂಬಂಧ ಓರ್ವನನ್ನು ಕಸ್ಟಡಿಗೆ ತೆಗೆದುಕೊಂಡಿರುವುದಾಗಿ ಮಂಜೇಶ್ವರ ಪೊಲೀಸರು ತಿಳಿಸಿದ್ದಾರೆ. ಉಪ್ಪಳ

ತಿರುವನಂತಪುರ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ನಿನ್ನೆ ಬಂಧಿಸಿದ ತಿರುವಿದಾಂಕೂರ್ ಮುಜ ರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಆಯುಕ್ತರೂ ಆಗಿದ್ದ ಎನ್. ವಾಸುರನ್ನು ಬಳಿಕ ಪತ್ತನಂತಿಟ್ಟ

ಕುಂಬಳೆ: ಕಾಸರಗೋಡು- ಕಾಞಂಗಾಡ್ ಕೆಎಸ್ಟಿಪಿ ರಸ್ತೆಯ ಮೇಲ್ಪರಂಬ ಕಟ್ಟೆಕ್ಕಾಲ್ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಯುವಕ ಇಂದು ಮುಂಜಾನೆ ಮೃತಪಟ್ಟನು. ಕುಂಬಳೆ ಕುಂಟಂಗೇರಡ್ಕ ವೆಲ್ಫೇರ್ ಶಾಲೆ ಬಳಿಯ ಪುಷ್ಪ ನಿವಾಸ್ನ ವಿನೋದ್

ತಿರುವನಂತಪುರ: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಸಾರ್ವತ್ರಿಕ ಶಿಕ್ಷಣ ಸಂಸ್ಥೆಗಳ ಕ್ರಿಸ್ಮಸ್ ಪರೀಕ್ಷೆಗಳ ದಿನಾಂಕಗಳಲ್ಲಿ ಬದಲಾವಣೆ ಯಾಗಲಿದೆ. ಅಕಾಡೆಮಿಕ್ ಕ್ಯಾಲೆಂಡರ್ ಅನುಸಾರ ದ. 11ರಿಂದ ಅರ್ಧವಾರ್ಷಿಕ ಪರೀಕ್ಷೆ ಆರಂಭವಾಗುವುದಾದರೂ 9, 11ರಂದುಮತದಾನ, 13ರಂದು

ದೆಹಲಿ: ದೆಹಲಿಯ ಕೆಂಪುಕೋ ಟೆ ಬಳಿ ನಿನ್ನೆ ಸಂಜೆ 13 ಮಂದಿಯ ಪ್ರಾಣ ಬಲಿತೆಗೆದುಕೊಂಡು ಹಲ ವಾರು ಮಂದಿ ಗಾಯಗೊಂಡ ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಏಜೆನ್ಸಿ ಕೈಗೆತ್ತಿ ಕೊಂಡಿದೆ. ಸ್ಫೋಟಗೊಂಡ i20

ಕಾಬೂಲ್: ಅಪಘಾನಿಸ್ಥಾನದ ಅತೀ ದೊಡ್ಡ ನಗರವಾದ ಮಜರ್ ಇ ಶೆರೀಫ್ನಲ್ಲಿ 6.3 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ ಯೆಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಜಿಕಲ್ ಸರ್ವೇ ತಿಳಿಸಿದೆ. ಭೂಮಿಯ 28 ಕಿ.ಮೀ. ಆಳದಲ್ಲಿ ಈ ಭೂಕಂಪ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page