
ಕಾಸರಗೋಡು: ಮನೆ ಹಿತ್ತಿಲಿನಲ್ಲಿರುವ ತೆಂಗಿನ ಮರದಿಂದ ಕಾಯಿಕೊಯ್ಯುತ್ತಿದ್ದ ವೇಳೆ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಬಂಗಳಂ ಪಳ್ಳತ್ತುವಯಲ್ ನಿವಾಸಿ ಪಿ.ವಿ. ಕೊಟ್ಟನ್ (65) ಮೃತ ವ್ಯಕ್ತಿ. ನಿನ್ನೆ ಇವರು ಮನೆ ಹಿತ್ತಿಲಿನಲ್ಲಿರುವ ತೆಂಗಿನ ಮರದಿಂದ ಕಾಯಿ ಕೊಯ್ಯುತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದು ಗಾಯಗೊಂಡಿ ದ್ದರು. ಕೂಡಲೇ ನೀಲೇಶ್ವರದ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗ ಲಿಲ್ಲ. ಮೃತರು ಪತ್ನಿ ಕಾರ್ತ್ಯಾಯಿನಿ, ಮಕ್ಕಳಾದ ನಿತಿನ್, ನಿಖಿಲ, ನಿತ್ಯ, ಅಳಿಯಂದಿರಾದ ಸಂತೋಷ್, ಪ್ರಶಾಂತ್ ಹಾಗೂ ಅಪಾರ ಬಂಧು-ಮಿತ್ರರನ್ನು …
ಶಬರಿಮಲೆ: ಶಬರಿಮಲೆಯಲ್ಲಿ ಹೊಸತಾಗಿ ಅಧಿಕಾರ ವಹಿಸಿಕೊಂಡ ಅರ್ಚಕ ಇ.ಡಿ. ಪ್ರಸಾದ್ ನಂಬೂದಿರಿಯವರ ನೇತೃತ್ವದಲ್ಲಿ ಗರ್ಭಗುಡಿಯ ಬಾಗಿಲು ತೆರೆಯುವುದರೊಂದಿಗೆ ವೃಶ್ಚಿಕ ಮಾಸದ ಮೊದಲ ಮುಂಜಾನೆ ಶಬರಿಮಲೆಯಲ್ಲಿ ದರ್ಶನಕ್ಕಾಗಿ ನೂರಾರು ಭಕ್ತರು ತಲುಪಿದರು. ತಂತ್ರಿ ಕಂಠಾರರ್ ಮಹೇಶ್ ಮೋಹನರ್ ಅವರ ಉಪಸ್ಥಿತಿಯಲ್ಲಿ ನಡೆ ಬಾಗಿಲು ತೆಗೆದಾಗ ಶರಣು ಘೋಷಗಳು ಮೊಳಗಿತು. ದೇವಸ್ವಂಬೋರ್ಡ್ ಕಾರ್ಯದರ್ಶಿ ಪಿ.ಎನ್. ಗಣೇಶ್ವರನ್ ಪೋತ್ತಿ, ಎಕ್ಸಿಕ್ಯೂಟಿವ್ ಆಫೀಸರ್ ಒ.ಜಿ. ಬಿಜು ಉಪಸ್ಥಿತರಿದ್ದರು. ಮುಂಜಾನೆ 3 ಗಂಟೆಗೆ ನಡೆ ಬಾಗಿಲು ತೆರೆಯಲಾಗಿದೆ. ಬಳಿಕ ನಿರ್ಮಾಲ್ಯ ಅಭಿಷೇಕ, ಗಣಪತಿ ಹೋಮ, …
Read more “ವೃಶ್ಚಿಕ ಮಾಸದ ಮೊದಲ ಮುಂಜಾನೆ ಶಬರಿಮಲೆಯಲ್ಲಿ ನೂತನ ಅರ್ಚಕರಿಂದ ಪೂಜೆ ಆರಂಭ”





ಕಾಸರಗೋಡು: ವಿದ್ಯುತ್ ಬಿಲ್ನ ಮೊತ್ತ ಪಾವತಿಸದ ಕಾರಣದಿಂದ ಮನೆಯ ವಿದ್ಯುತ್ ಸಂಪರ್ಕವನ್ನು ವಿದ್ಯುನ್ಮಂಡಳಿಯವರು ವಿಚ್ಛೇಧಿಸಿದ ದ್ವೇಷದಿಂದ ಟ್ರಾನ್ಸ್ ಫಾರ್ಮರ್ಗಳ ಫ್ಯೂಸ್ಗಳನ್ನು ಕಳಚಿ ತೆಗೆದು ಎಸೆದ ಪ್ರಕರಣದ ಆರೋಪಿ ಯನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಸೂರ್ಲು

ಕುಂಬಳೆ: ಬಂದ್ಯೋಡು ಬಳಿಯ ಮುಟ್ಟಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಯುವತಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಯುವತಿಯ ಪತಿ, ಮಗು ಸಹಿತ ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಮಚ್ಚಂಪಾಡಿ ನಿವಾಸಿ ಫಾತಿಮತ್
ಕಾಸರಗೋಡು: ಮತಪಟ್ಟಿಯ ತೀವ್ರ ಪರಿಷ್ಕರಣೆಗೆ ಸಂಬಂಧಿಸಿದ (ಎಸ್ಐಆರ್)ಗೆ ಸಂಬಧಿಸಿದ ಅಪರಿಮಿತ ಕೆಲಸದ ಹೊರೆಯಿಂದ ಮಾಸಿಕ ಒತ್ತಡದಲ್ಲಿ ಸಿಲುಕಿ ಪಯ್ಯನ್ನೂರಿನಲ್ಲಿ ಬೂತ್ ಲೆವೆಲ್ ಆಫೀಸರ್ (ಬಿಎಲ್ಒ) ಅನೀಶ್ ಜೋರ್ಜ್ (44) ಎಂಬವರು ಆತ್ಮಹತ್ಯೆಗೈಯ್ಯಲು ಕಾರಣವಾದ ಹಿನ್ನೆಲೆಯನ್ನು

ಮಧೂರು: ಇಲ್ಲಿನ ಚೇನೆಕ್ಕೋ ಡು ನಿವಾಸಿಯೂ, ಪುತ್ತೂರು ವಿವೇಕಾನಂದ ಡಿಗ್ರಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಧರ ನಾಯ್ಕ್ (57) ನಿಧನಹೊಂದಿದರು. ಅಸೌಖ್ಯ ನಿಮಿತ್ತ ಇವರನ್ನು ಮಂ ಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸ ಲಾಗಿತ್ತು. ನಿನ್ನೆ ರಾತ್ರಿ ನಿಧನ

ಕಾಸರಗೋಡು: ವಿದ್ಯುತ್ ಬಿಲ್ನ ಮೊತ್ತ ಪಾವತಿಸದ ಕಾರಣದಿಂದ ಮನೆಯ ವಿದ್ಯುತ್ ಸಂಪರ್ಕವನ್ನು ವಿದ್ಯುನ್ಮಂಡಳಿಯವರು ವಿಚ್ಛೇಧಿಸಿದ ದ್ವೇಷದಿಂದ ಟ್ರಾನ್ಸ್ ಫಾರ್ಮರ್ಗಳ ಫ್ಯೂಸ್ಗಳನ್ನು ಕಳಚಿ ತೆಗೆದು ಎಸೆದ ಪ್ರಕರಣದ ಆರೋಪಿ ಯನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಸೂರ್ಲು
ಕಾಸರಗೋಡು: ಮತಪಟ್ಟಿಯ ತೀವ್ರ ಪರಿಷ್ಕರಣೆಗೆ ಸಂಬಂಧಿಸಿದ (ಎಸ್ಐಆರ್)ಗೆ ಸಂಬಧಿಸಿದ ಅಪರಿಮಿತ ಕೆಲಸದ ಹೊರೆಯಿಂದ ಮಾಸಿಕ ಒತ್ತಡದಲ್ಲಿ ಸಿಲುಕಿ ಪಯ್ಯನ್ನೂರಿನಲ್ಲಿ ಬೂತ್ ಲೆವೆಲ್ ಆಫೀಸರ್ (ಬಿಎಲ್ಒ) ಅನೀಶ್ ಜೋರ್ಜ್ (44) ಎಂಬವರು ಆತ್ಮಹತ್ಯೆಗೈಯ್ಯಲು ಕಾರಣವಾದ ಹಿನ್ನೆಲೆಯನ್ನು

ಮಕ್ಕ: ಸೌದಿಯಲ್ಲಿ ಉಂರ ತೀರ್ಥಾಟಕರು ಸಂಚರಿಸಿದ ಬಸ್ಗೆ ಬೆಂಕಿ ತಗಲಿ ಸಂಭವಿಸಿದ ಅಪಘಾತದಲ್ಲಿ 42 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ 20 ಮಹಿಳೆಯರು, 11 ಮಕ್ಕಳು ಸೇರಿದ್ದಾರೆ. ಹೈದರಾಬಾದ್ ನಿವಾಸಿಗಳು ಸಂಚರಿಸಿದ ಬಸ್ ಇದಾಗಿತ್ತೆಂದು ತಿಳಿದುಬಂದಿದೆ.

ಕಾಬೂಲ್: ಅಪಘಾನಿಸ್ಥಾನದ ಅತೀ ದೊಡ್ಡ ನಗರವಾದ ಮಜರ್ ಇ ಶೆರೀಫ್ನಲ್ಲಿ 6.3 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ ಯೆಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಜಿಕಲ್ ಸರ್ವೇ ತಿಳಿಸಿದೆ. ಭೂಮಿಯ 28 ಕಿ.ಮೀ. ಆಳದಲ್ಲಿ ಈ ಭೂಕಂಪ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page