
ಉಪ್ಪಳ: ಎತ್ತರ ಪ್ರದೇಶದ ರಸ್ತೆ ಬದಿ ನಿಲ್ಲಿಸಿದ್ದ ಬೊಲೆರೋ ಜೀಪು ಹಿಂದಕ್ಕೆ ಚಲಿಸಿ ಮನೆಯೊಂದರ ಅಂಗಳ ಮೂಲಕ ಸಂಚರಿಸಿದ್ದು, ಈ ವೇಳೆ ಜೀಪು ಹರಿದು ತಾಯಿ ಹಾಗೂ ಪುತ್ರಿ ಗಂಭೀರ ಗಾಯಗೊಂಡ ಘಟನೆ ಬೇಕೂರು ಬೊಳುವಾಯಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಅಪಘಾತದಲ್ಲಿ ಬೊಳುವಾಯಿ ನಿವಾಸಿ ದಿ| ಮಹಾಬಲ ಭಂಡಾರಿಯವರ ಪತ್ನಿ ಜಯಂತಿ ಭಂಡಾರಿ (74), ಪುತ್ರಿ ಸುಮಲತ ಶೆಟ್ಟಿ (47) ಎಂಬಿವರು ಗಾಯಗೊಂಡಿದ್ದಾರೆ. ಇವರನ್ನು ದೇರಳಕಟ್ಟೆಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೊಳುವಾಯಿಯ ಎತ್ತರ ಪ್ರದೇಶದ ರಸ್ತೆ ಬದಿ ಕೇರಳ …
Read more “ರಸ್ತೆಯಿಂದ ಹಿಂದಕ್ಕೆ ಚಲಿಸಿದ ಜೀಪು ಢಿಕ್ಕಿ ಹೊಡೆದು ಮನೆಯಂಗಳದಲ್ಲಿದ್ದ ತಾಯಿ, ಪುತ್ರಿಗೆ ಗಾಯ”
ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ಕ್ಷೇತ್ರ ಬಳಿಯ ನಿವಾಸಿ ದಿ| ಕೃಷ್ಣ ಎಂಬವರ ಪುತ್ರ ಜಗದೀಶ ಸಾಲಿಯಾನ್ 42) ಹೃದಯಾಘಾತದಿಂದ ನಿಧನ ಹೊಂದಿದರು. ನಿನ್ನೆ ಸಂಜೆ ೫.೩೦ರ ವೇಳೆ ಮನೆಯಲ್ಲಿದ್ದ ಇವರಿಗೆ ಹೃದಯಾಘಾತವುಂಟಾಗಿದ್ದು, ಕೂಡಲೇ ಬದಿಯಡ್ಕದ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾ ಗಲಿಲ್ಲ. ಕಲ್ಲುಕಟ್ಟುವ ಮೇಸ್ತ್ರಿ ಕೆಲಸ ನಿರ್ವಹಿಸುತ್ತಿದ್ದ ಇವರಿಗೆ ಅಲ್ಪ ಕಾಲದಿಂದ ಅಸೌಖ್ಯ ಬಾಧಿಸಿತ್ತೆನ್ನ ಲಾಗಿದೆ. ಪೆರಡಾಲ ಶ್ರೀ ಉದನೇಶ್ವರ ಕ್ಷೇತ್ರದ ಆಡಳಿತ ಸಮಿತಿ ಸದಸ್ಯರೂ ಆಗಿದ್ದ ಜಗದೀಶ ಸಾಲಿಯಾನ್ ಪ್ರಸ್ತುತ ಕ್ಷೇತ್ರದ ನವೀಕರಣ ಸಮಿತಿ …





ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಶಾಲೆಯ ೬ನೇ ತರಗತಿ ವಿದ್ಯಾರ್ಥಿ ಅಸೌಖ್ಯದಿಂದ ನಿಧನ ಹೊಂದಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಮಜಿಬೈಲು ಶಾಲೆ ಬಳಿಯ ಅಬ್ದುಲ್ ಸಲೀಂ- ಫೌಸಿಯ ದಂಪತಿ ಪುತ್ರ ಫಾಸಿಲ್ ಸಲೀಂ (11)

ಕುಂಬಳೆ: ಚುನಾವಣಾ ಚಟುವಟಿಕೆ ಬಿರುಸುಗೊಳ್ಳುತ್ತಿರುವಂತೆಯೇ ಮೊಗ್ರಾಲ್ ಮಡಿಮು ಗರ್ ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸಿ ಸಾಗಿಸುವ ದಂಧೆ ತೀವ್ರಗೊಂಡ ಬಗ್ಗೆ ದೂರುಂಟಾಗಿದೆ. ಇದರಂತೆ ನಿನ್ನೆ ಸಂಜೆ ಕುಂಬಳೆ ಇನ್ಸ್ಪೆಕ್ಟರ್ ಟಿ.ಕೆ. ಮುಕುಂದನ್ ನೇತೃತ್ವದ ಪೊಲೀಸರು

ಹೊಸದುರ್ಗ: ಲಾಡ್ಜ್ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಯೆಂಬ ಮಾಹಿತಿಯ ಹಿನ್ನೆಲೆಯಲ್ಲಿ ಚಂದೇರ ಪೊಲೀಸರು ಚೆರ್ವ ತ್ತೂರಿನಲ್ಲಿ ಲಾಡ್ಜ್ವೊಂದಕ್ಕೆ ದಾಳಿ ನಡೆಸಿ ಹಲವರನ್ನು ಬಂಧಿಸಿದ್ದಾರೆ. ಚೆರ್ವತ್ತೂರಿನ ಮಲಬಾರ್ ಲಾಡ್ಜ್ ಕೇಂದ್ರೀಕರಿಸಿ ನಡೆಸಿದ ದಾಳಿ ವೇಳೆ ಅಲ್ಲಿ

ಪತ್ತನಂತಿಟ್ಟ: ಶಬರಿಮಲೆ ತೀರ್ಥಾಟನಾ ಋತು ಆರಂಭಗೊAಡಿರುವAತೆ ಕ್ಷೇತ್ರಕ್ಕೆ ಭಕ್ತರ ಮಹಾಪ್ರವಾಹವೇ ಹರಿದು ಬರತೊಡಗಿದೆ. ಇದರಿಂದಾಗಿ ನೂಕುನುಗ್ಗಲಿನ ವಾತಾವರಣ ಸೃಷ್ಟಿಯಾಗಿದೆ. ಮಾತ್ರವಲ್ಲ ಭಾರೀ ಅವ್ಯವಸ್ಥೆಯೂ ಉಂಟಾಗಿದೆ. ನಿನ್ನೆ ಮಾತ್ರವಾಗಿ 1,96,594 ಮಂದಿ ಭಕ್ತರು ಶಬರಿಮಲೆ ಕ್ಷೇತ್ರ

ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಶಾಲೆಯ ೬ನೇ ತರಗತಿ ವಿದ್ಯಾರ್ಥಿ ಅಸೌಖ್ಯದಿಂದ ನಿಧನ ಹೊಂದಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಮಜಿಬೈಲು ಶಾಲೆ ಬಳಿಯ ಅಬ್ದುಲ್ ಸಲೀಂ- ಫೌಸಿಯ ದಂಪತಿ ಪುತ್ರ ಫಾಸಿಲ್ ಸಲೀಂ (11)

ಪತ್ತನಂತಿಟ್ಟ: ಶಬರಿಮಲೆ ತೀರ್ಥಾಟನಾ ಋತು ಆರಂಭಗೊAಡಿರುವAತೆ ಕ್ಷೇತ್ರಕ್ಕೆ ಭಕ್ತರ ಮಹಾಪ್ರವಾಹವೇ ಹರಿದು ಬರತೊಡಗಿದೆ. ಇದರಿಂದಾಗಿ ನೂಕುನುಗ್ಗಲಿನ ವಾತಾವರಣ ಸೃಷ್ಟಿಯಾಗಿದೆ. ಮಾತ್ರವಲ್ಲ ಭಾರೀ ಅವ್ಯವಸ್ಥೆಯೂ ಉಂಟಾಗಿದೆ. ನಿನ್ನೆ ಮಾತ್ರವಾಗಿ 1,96,594 ಮಂದಿ ಭಕ್ತರು ಶಬರಿಮಲೆ ಕ್ಷೇತ್ರ

ಮಕ್ಕ: ಸೌದಿಯಲ್ಲಿ ಉಂರ ತೀರ್ಥಾಟಕರು ಸಂಚರಿಸಿದ ಬಸ್ಗೆ ಬೆಂಕಿ ತಗಲಿ ಸಂಭವಿಸಿದ ಅಪಘಾತದಲ್ಲಿ 42 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ 20 ಮಹಿಳೆಯರು, 11 ಮಕ್ಕಳು ಸೇರಿದ್ದಾರೆ. ಹೈದರಾಬಾದ್ ನಿವಾಸಿಗಳು ಸಂಚರಿಸಿದ ಬಸ್ ಇದಾಗಿತ್ತೆಂದು ತಿಳಿದುಬಂದಿದೆ.

ಕಾಬೂಲ್: ಅಪಘಾನಿಸ್ಥಾನದ ಅತೀ ದೊಡ್ಡ ನಗರವಾದ ಮಜರ್ ಇ ಶೆರೀಫ್ನಲ್ಲಿ 6.3 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ ಯೆಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಜಿಕಲ್ ಸರ್ವೇ ತಿಳಿಸಿದೆ. ಭೂಮಿಯ 28 ಕಿ.ಮೀ. ಆಳದಲ್ಲಿ ಈ ಭೂಕಂಪ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page